ಭಾರತವು ತನ್ನ ಗಡಿ ಪ್ರದೇಶಗಳನ್ನು ಅಭಿವೃದ್ಧಿಪಡಿಸುತ್ತದೆ ಎಂದ ಪ್ರಧಾನಿ ಮೋದಿ

ಶಿಲ್ಲಾಂಗ್: ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಮೇಘಾಲಯಕ್ಕೆ ಭೇಟಿ ನೀಡಿದ್ದಾರೆ. ಶಿಲ್ಲಾಂಗ್ ನಲ್ಲಿ ನಡೆದ ಈಶಾನ್ಯ ಮಂಡಳಿಯ ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಭಾಗವಹಿಸಿದ ಅವರು, 50 ವರ್ಷಗಳಲ್ಲಿ ಈಶಾನ್ಯ ವಲಯದ ಅಭಿವೃದ್ಧಿಯಲ್ಲಿ ಎನ್ ಇಸಿಯ ಕೊಡುಗೆಯನ್ನು ಎತ್ತಿ ತೋರಿಸುವ ‘ಸುವರ್ಣ ಹೆಜ್ಜೆಗುರುತುಗಳು’ ಎಂಬ ಸ್ಮರಣಾರ್ಥ ಗ್ರಂಥವನ್ನು ಬಿಡುಗಡೆ ಮಾಡಿದರು. ಈ ವೇಳೆ ಪ್ರಧಾನಮಂತ್ರಿಯವರು ರಾಜ್ಯದಲ್ಲಿ 2,450 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಹಲವಾರು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ, ಅವರು … Continue reading ಭಾರತವು ತನ್ನ ಗಡಿ ಪ್ರದೇಶಗಳನ್ನು ಅಭಿವೃದ್ಧಿಪಡಿಸುತ್ತದೆ ಎಂದ ಪ್ರಧಾನಿ ಮೋದಿ