ನೆರೆಹೊರೆಯವರೊಂದಿಗೆ ಉತ್ತಮ ಸಂಬಂಧಕ್ಕಾಗಿ ರಾಷ್ಟ್ರೀಯ ಭದ್ರತೆಯಲ್ಲಿ ಭಾರತ ರಾಜಿ ಮಾಡಿಕೊಳ್ಳಲ್ಲ : ರಾಜನಾಥ್ ಸಿಂಗ್

ತಿರುವನಂತಪುರಂ: ಭಾರತವು ತನ್ನ ನೆರೆಹೊರೆಯವರೊಂದಿಗೆ ಸೌಹಾರ್ದ ಸಂಬಂಧವನ್ನು ಹೊಂದಲು ಮತ್ತು ನಿರ್ವಹಿಸಲು ಬಯಸುತ್ತದೆ. ಆದರೆ ರಾಷ್ಟ್ರೀಯ ಭದ್ರತೆಯ ವಿಚಾರದಲ್ಲಿ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಇಲ್ಲಿನ ಶಿವಗಿರಿ ಮಠದ 90ನೇ ವಾರ್ಷಿಕ ಯಾತ್ರೆಯಲ್ಲಿ ಮಾತನಾಡಿದ ಸಿಂಗ್, ನಾವು ಸ್ನೇಹಿತರನ್ನು ಬದಲಾಯಿಸಬಹುದು. ಆದರೆ ನಮ್ಮ ನೆರೆಹೊರೆಯವರನ್ನಲ್ಲ ಎಂದು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಹೇಳಿಕೆಯನ್ನು ಸ್ಮರಿಸಿದರು. ನಮ್ಮ ನೆರೆಹೊರೆಯವರೊಂದಿಗೆ ನಮಗೆ ಉತ್ತಮ ಮತ್ತು ಸೌಹಾರ್ದ ಸಂಬಂಧದ ಅಗತ್ಯವಿದೆ. ಆದಾಗ್ಯೂ, ಉತ್ತಮ … Continue reading ನೆರೆಹೊರೆಯವರೊಂದಿಗೆ ಉತ್ತಮ ಸಂಬಂಧಕ್ಕಾಗಿ ರಾಷ್ಟ್ರೀಯ ಭದ್ರತೆಯಲ್ಲಿ ಭಾರತ ರಾಜಿ ಮಾಡಿಕೊಳ್ಳಲ್ಲ : ರಾಜನಾಥ್ ಸಿಂಗ್