Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : 2025ನೇ ಸಾಲಿನ ‘ರಾಷ್ಟ್ರಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ’ಗೆ ಅರ್ಜಿ ಆಹ್ವಾನ: ಜು.15 ಕೊನೇ ದಿನ | National Level Best Teacher Award 2025

03/07/2025 7:01 AM

ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಭಾರತವನ್ನು ಬೆಂಬಲಿಸಿದ್ದಕ್ಕಾಗಿ ಘಾನಾಗೆ ಧನ್ಯವಾದ ಅರ್ಪಿಸಿದ ಪ್ರಧಾನಿ ಮೋದಿ

03/07/2025 6:56 AM

Big News: ನೀರವ್ ಮೋದಿ ಡ್ಯುಪ್ಲೆಕ್ಸ್ ಅಪಾರ್ಟ್ಮೆಂಟ್ ಮಾರಾಟಕ್ಕೆ ಲಂಡನ್ ಕೋರ್ಟ್ ತಡೆ | Nirav Modi

03/07/2025 6:52 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಇಂಡಿಯಾ ಹೌಸ್’ನಲ್ಲಿ ಕಿಕ್ಕಿರಿದ ಭಾರತೀಯ ಕ್ರೀಡಾಪಟುಗಳು: ನೀತಾ ಅಂಬಾನಿಯಿಂದ ಸನ್ಮಾನ
INDIA

‘ಇಂಡಿಯಾ ಹೌಸ್’ನಲ್ಲಿ ಕಿಕ್ಕಿರಿದ ಭಾರತೀಯ ಕ್ರೀಡಾಪಟುಗಳು: ನೀತಾ ಅಂಬಾನಿಯಿಂದ ಸನ್ಮಾನ

By kannadanewsnow0931/07/2024 7:51 PM

ಪ್ಯಾರಿಸ್ : ಪ್ಯಾರಿಸ್ ಒಲಿಂಪಿಕ್ಸ್‌ ಶುರುವಾದ ಕೆಲವೇ ದಿನಗಳಲ್ಲಿ ಭಾರತವು ಎರಡು ಪದಕಗಳನ್ನು ಗೆಲ್ಲುವ ಮೂಲಕ ಉತ್ತಮ ಆರಂಭವನ್ನು ಮಾಡಿದೆ. ಭಾರತೀಯ ಆಟಗಾರರು ಹೆಚ್ಚಿನ ಸಂಖ್ಯೆಯಲ್ಲಿ ಡಿ ಲಾ ವಿಲೆಟ್ ಪಾರ್ಕ್‌ನಲ್ಲಿರುವ ಇಂಡಿಯಾ ಹೌಸ್‌ಗೆ ಆಗಮಿಸುತ್ತಿದ್ದು, ಅಲ್ಲಿ ಅವರಿಗೆ ಆತ್ಮೀಯ ಸ್ವಾಗತ ನೀಡಲಾಗುತ್ತಿದೆ. ಕಂಚಿನ ಪದಕ ವಿಜೇತ ಸರಬ್ಜೋತ್ ಸಿಂಗ್, ರೋಹನ್ ಬೋಪಣ್ಣ, ಶರತ್ ಕಮಲ್, ಮನಿಕಾ ಬಾತ್ರಾ ಮತ್ತು ಅರ್ಜುನ್ ಬಾಬುತಾ ಅವರಂತಹ ಭಾರತದ ಅಗ್ರಗಣ್ಯ ಕ್ರೀಡಾಪಟುಗಳನ್ನು ಇಂಡಿಯಾ ಹೌಸ್‌ನಲ್ಲಿ ಸನ್ಮಾನಿಸಲಾಯಿತು.

ಅಥ್ಲೀಟ್‌ಗಳನ್ನು ಆತ್ಮೀಯವಾಗಿ ಭೇಟಿ ಮಾಡಿದ ಐಒಸಿ ಸದಸ್ಯೆ ಮತ್ತು ರಿಲಯನ್ಸ್ ಫೌಂಡೇಷನ್‌ನ ಸಂಸ್ಥಾಪಕಿ ಮತ್ತು ಅಧ್ಯಕ್ಷೆ ನೀತಾ ಅಂಬಾನಿ ಮಾತನಾಡಿ , “ಒಲಿಂಪಿಕ್ಸ್‌ನಲ್ಲಿ ಮೊದಲ ಬಾರಿಗೆ ನಿರ್ಮಿಸಲಾದ ಇಂಡಿಯಾ ಹೌಸ್‌ಗೆ ಸುಸ್ವಾಗತ. ಭಾರತವನ್ನು ಪ್ರತಿನಿಧಿಸುವ ಅನೇಕ ಭಾರತೀಯ ಕ್ರೀಡಾಪಟುಗಳು ಇಂದು ಇಲ್ಲಿದ್ದಾರೆ. ನಿಮ್ಮಲ್ಲಿನ ಪ್ರತಿಯೊಬ್ಬರೂ ನಮ್ಮ ತಲೆ ಗರ್ವದಿಂದ ಎತ್ತುವಂತೆ ಮಾಡಿದ್ದೀರಿ. ಪದಕ ಗೆದ್ದು, ನಮ್ಮನ್ನು ಗೌರವ ದೊರೆಯುವಂತೆ ಮಾಡಿದ ಮನು ಭಾಕರ್ ಮತ್ತು ಸರಬ್ಜೋತ್ ಸಿಂಗ್ ಅವರಿಗೆ ವಿಶೇಷ ಧನ್ಯವಾದಗಳು. ಸರಬ್ಜೋತ್ ಸಿಂಗ್ ಅವರು ಇಂದು ನಮ್ಮೊಂದಿಗೆ ಇದ್ದಾರೆ ಮತ್ತು ನಾವೆಲ್ಲರೂ ಎದ್ದು ನಿಂತು ಅವರಿಗೆ ನಮಸ್ಕರಿಸಬೇಕಾಗಿದೆ,” ಎಂದರು.

ಡೋಲು ಬಾರಿಸುವುದರ ಜೊತೆ ಭಾರತೀಯ ಸಾಂಪ್ರದಾಯಿಕ ‘ತಿಲಕ’ ಹಚ್ಚುವುದರೊಂದಿಗೆ ಆಟಗಾರರನ್ನು ಸ್ವಾಗತಿಸಲಾಯಿತು. ವಿಶ್ವದ ಅತಿದೊಡ್ಡ ಕ್ರೀಡಾ ವೇದಿಕೆಯಲ್ಲಿ ದೇಶವನ್ನು ಪ್ರತಿನಿಧಿಸುತ್ತಿರುವ ಎಲ್ಲ ಆಟಗಾರರಿಗೆ ತಮ್ಮ ಪ್ರಯತ್ನಗಳಿಗಾಗಿ ನೀತಾ ಅಂಬಾನಿ ಕೃತಜ್ಞತೆಗಳನ್ನು ವ್ಯಕ್ತಪಡಿಸಿದರು. ಒಲಿಂಪಿಕ್ ಕ್ರೀಡಾಕೂಟವನ್ನು ಬೆಂಬಲಿಸಲು ಇಂಡಿಯಾ ಹೌಸ್‌ನಲ್ಲಿ ಡಿಜಿಟಲ್ ಜ್ಯೋತಿಯನ್ನು ಸಹ ಬೆಳಗಿಸಲಾಯಿತು.

BIG UPDATE: ಕೇರಳದ ವಯನಾಡಲ್ಲಿ ಭೂಕುಸಿತ: ಮೃತರ ಸಂಖ್ಯೆ 246ಕ್ಕೆ ಏರಿಕೆ | Wayanad landslide

BREAKING : ಅನುರಾಗ್ ‘ಜಾತಿ’ ಹೇಳಿಕೆ ಶ್ಲಾಘಿಸಿದ ‘ಪ್ರಧಾನಿ ಮೋದಿ’ ವಿರುದ್ಧ ‘ಕಾಂಗ್ರೆಸ್’ನಿಂದ ‘ನಿಲುವಳಿ ಸೂಚನೆ’ ಮಂಡನೆ

Share. Facebook Twitter LinkedIn WhatsApp Email

Related Posts

ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಭಾರತವನ್ನು ಬೆಂಬಲಿಸಿದ್ದಕ್ಕಾಗಿ ಘಾನಾಗೆ ಧನ್ಯವಾದ ಅರ್ಪಿಸಿದ ಪ್ರಧಾನಿ ಮೋದಿ

03/07/2025 6:56 AM1 Min Read

Big News: ನೀರವ್ ಮೋದಿ ಡ್ಯುಪ್ಲೆಕ್ಸ್ ಅಪಾರ್ಟ್ಮೆಂಟ್ ಮಾರಾಟಕ್ಕೆ ಲಂಡನ್ ಕೋರ್ಟ್ ತಡೆ | Nirav Modi

03/07/2025 6:52 AM1 Min Read

BREAKING : ತಡರಾತ್ರಿ ಮತ್ತೊಂದು ಭೀಕರ ರಸ್ತೆ ಅಪಘಾತ : ಒಂದೇ ಕುಟುಂಬದ 4 ಮಕ್ಕಳು ಸೇರಿ ಐವರು ಸಾವು.!

03/07/2025 6:51 AM1 Min Read
Recent News

BIG NEWS : 2025ನೇ ಸಾಲಿನ ‘ರಾಷ್ಟ್ರಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ’ಗೆ ಅರ್ಜಿ ಆಹ್ವಾನ: ಜು.15 ಕೊನೇ ದಿನ | National Level Best Teacher Award 2025

03/07/2025 7:01 AM

ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಭಾರತವನ್ನು ಬೆಂಬಲಿಸಿದ್ದಕ್ಕಾಗಿ ಘಾನಾಗೆ ಧನ್ಯವಾದ ಅರ್ಪಿಸಿದ ಪ್ರಧಾನಿ ಮೋದಿ

03/07/2025 6:56 AM

Big News: ನೀರವ್ ಮೋದಿ ಡ್ಯುಪ್ಲೆಕ್ಸ್ ಅಪಾರ್ಟ್ಮೆಂಟ್ ಮಾರಾಟಕ್ಕೆ ಲಂಡನ್ ಕೋರ್ಟ್ ತಡೆ | Nirav Modi

03/07/2025 6:52 AM

BREAKING : ತಡರಾತ್ರಿ ಮತ್ತೊಂದು ಭೀಕರ ರಸ್ತೆ ಅಪಘಾತ : ಒಂದೇ ಕುಟುಂಬದ 4 ಮಕ್ಕಳು ಸೇರಿ ಐವರು ಸಾವು.!

03/07/2025 6:51 AM
State News
KARNATAKA

BIG NEWS : 2025ನೇ ಸಾಲಿನ ‘ರಾಷ್ಟ್ರಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ’ಗೆ ಅರ್ಜಿ ಆಹ್ವಾನ: ಜು.15 ಕೊನೇ ದಿನ | National Level Best Teacher Award 2025

By kannadanewsnow5703/07/2025 7:01 AM KARNATAKA 2 Mins Read

ಬೆಂಗಳೂರು: 2025ನೇ ಸಾಲಿನ ರಾಷ್ಟ್ರಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಅರ್ಹ ಶಿಕ್ಷಕರಿಂದ ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ದಿನಾಂಕ…

GOOD NEWS : `ಆಧಾರ್ ಕಾರ್ಡ್’ ಸೇರಿ ಅಗತ್ಯ ದಾಖಲೆ ಹೊಂದಿದವರಿಗೆ ಗುಡ್ ನ್ಯೂಸ್: `ಪಿಎಂ ಆವಾಸ್’ ಯೋಜನೆಯಡಿ ಮನೆ ಸೌಲಭ್ಯಕ್ಕೆ ಅರ್ಜಿ ಆಹ್ವಾನ

03/07/2025 6:36 AM

BIG NEWS : ರಾಜ್ಯ ಸರ್ಕಾರಿ ನೌಕರರೇ ಗಮನಿಸಿ : `ಹಳೆಯ ಡಿಫೈನ್ ಪಿಂಚಣಿ’ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ | GOVT EMPLOYEE

03/07/2025 6:30 AM

BIG NEWS : ರಾಜ್ಯ ಸರ್ಕಾರದಿಂದ `PDO’ಗಳಿಗೆ ಭರ್ಜರಿ ಗುಡ್ ನ್ಯೂಸ್ : `ವಿಶೇಷ ಮುಂಬಡ್ತಿ’ ಮಂಜೂರು ಮಾಡಿ ಆದೇಶ.!

03/07/2025 6:15 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.