Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Shocking: ವಿಯೆಟ್ನಾಂ ಆಹಾರ ಹಗರಣ: ಪಶು ಆಹಾರದ ಎಣ್ಣೆಯನ್ನು ಅಡುಗೆ ಎಣ್ಣೆಯಾಗಿ ಮಾರಾಟ | Vietnam Food Scam

29/06/2025 9:32 PM

F1 ಆಸ್ಟ್ರಿಯನ್ ಗ್ರ್ಯಾಂಡ್ ಪ್ರಿಕ್ಸ್-2025 ಗೆದ್ದ ಲ್ಯಾಂಡೊ ನಾರ್ರಿಸ್ | F1 Austrian Grand Prix 2025

29/06/2025 9:25 PM

ಕ್ಯಾಬಿನ್ ಒಳಗೆ ತಾಪಮಾನ ಹೆಚ್ಚಾಗಿದ್ದರಿಂದ ಏರ್ ಇಂಡಿಯಾ ವಿಮಾನ ಕೋಲ್ಕತ್ತದಲ್ಲಿ ಸೇಫ್ ಲ್ಯಾಂಡಿಂಗ್

29/06/2025 9:14 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಉದ್ಯೋಗ ವಾರ್ತೆ : `ಭಾರತೀಯ ರೈಲ್ವೇ ಇಲಾಖೆ’ಯಲ್ಲಿ 14,298 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅ.16 ರವರೆಗೆ ಅವಕಾಶ | RRB Recruitment-2024
INDIA

ಉದ್ಯೋಗ ವಾರ್ತೆ : `ಭಾರತೀಯ ರೈಲ್ವೇ ಇಲಾಖೆ’ಯಲ್ಲಿ 14,298 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅ.16 ರವರೆಗೆ ಅವಕಾಶ | RRB Recruitment-2024

By kannadanewsnow5706/10/2024 12:36 PM

ನವದೆಹಲಿ : ಉದ್ಯೋಗಾಕಾಂಕ್ಷಿಗಳಿಗೆ ಭಾರತೀಯ ರೈಲ್ವೆ ಇಲಾಖೆ ಸಿಹಿಸುದ್ದಿ ನೀಡಿದ್ದು, ರೈಲ್ವೆ ನೇಮಕಾತಿ ಮಂಡಳಿ (ಆರ್ಆರ್ಬಿ) ತನ್ನ ಹಳೆಯ ನೇಮಕಾತಿಗಳಲ್ಲಿ ಒಂದನ್ನು ಪುನರಾರಂಭಿಸುವುದಾಗಿ ಘೋಷಿಸಿದೆ. ಆರ್ ಆರ್ ಬಿ ಟೆಕ್ನಿಷಿಯನ್ 14298 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಕ್ಟೋಬರ್ 16 ರವರೆಗೆ ಗಡುವು ವಿಸ್ತರಿಸಿದೆ.

ಈ ನೇಮಕಾತಿಗೆ ಮರು ಅರ್ಜಿ ಪ್ರಕ್ರಿಯೆ ಅಕ್ಟೋಬರ್ 2 ರಿಂದ ಪ್ರಾರಂಭವಾಗಿದ್ದು. ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್ 16 ರವರೆಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ನಮೂನೆಗಳು https://www.rrbapply.gov.in ಆರ್ಆರ್ಬಿ ವೆಬ್ಸೈಟ್ನಲ್ಲಿ ಲಭ್ಯವಿರುತ್ತವೆ. ಆರ್ಆರ್ಬಿ ಟೆಕ್ನಿಷಿಯನ್ ನೇಮಕಾತಿ 2024 ಅಡಿಯಲ್ಲಿ.. ಟೆಕ್ನಿಷಿಯನ್ ಗ್ರೇಡ್ 1 ಸಿಗ್ನಲ್ ಹುದ್ದೆಗೆ 1092, ಟೆಕ್ನಿಷಿಯನ್ ಗ್ರೇಡ್ 3 ಹುದ್ದೆಗೆ 8052 ಮತ್ತು ಟೆಕ್ನಿಷಿಯನ್ ಗ್ರೇಡ್ 3 (ವರ್ಕ್ ಶಾಪ್ ಮತ್ತು ಪಿಯು) ಹುದ್ದೆಗೆ 5154 ಹುದ್ದೆಗಳು ಖಾಲಿ ಇವೆ.

ಶೈಕ್ಷಣಿಕ ಅರ್ಹತೆ

ಟೆಕ್ನಿಷಿಯನ್ ಗ್ರೇಡ್ 3 ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 10ನೇ ತರಗತಿ ಉತ್ತೀರ್ಣರಾಗಿರಬೇಕು ಮತ್ತು ಐಟಿಐ ಉತ್ತೀರ್ಣರಾಗಿರಬೇಕು. ಟೆಕ್ನಿಷಿಯನ್ ಗ್ರೇಡ್ 1 ಸಿಗ್ನಲ್ ಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಂಜಿನಿಯರಿಂಗ್ ನಲ್ಲಿ ಡಿಪ್ಲೊಮಾ ಅಥವಾ B.Sc (ಭೌತಶಾಸ್ತ್ರ / ಎಲೆಕ್ಟ್ರಾನಿಕ್ಸ್ / ಐಟಿ) ಉತ್ತೀರ್ಣರಾಗಿರಬೇಕು.

ವಯೋಮಿತಿ

ಟೆಕ್ನಿಷಿಯನ್ ಗ್ರೇಡ್ 1 ಸಿಗ್ನಲ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 18 ರಿಂದ 36 ವರ್ಷ, ಟೆಕ್ನಿಷಿಯನ್ ಗ್ರೇಡ್ 3 ಹುದ್ದೆಗೆ 18 ರಿಂದ 33 ವರ್ಷ ವಯೋಮಿತಿ ನಿಗದಿ ಮಾಡಲಾಗಿದೆ. ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಮಾಜಿ ಸೈನಿಕರಿಗೆ 3 ರಿಂದ 8 ವರ್ಷ, ಅಂಗವಿಕಲ ಅಭ್ಯರ್ಥಿಗಳಿಗೆ 8 ರಿಂದ 15 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.

ಆಯ್ಕೆ ಪ್ರಕ್ರಿಯೆ

ಅರ್ಜಿ ಪ್ರಕ್ರಿಯೆ ಪೂರ್ಣಗೊಂಡ ನಂತರ ಅಭ್ಯರ್ಥಿಗಳನ್ನು ಮೂರು ಹಂತಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ಇದು ಮೊದಲ ಹಂತದ ಕಂಪ್ಯೂಟರ್ ಆಧಾರಿತ ಪರೀಕ್ಷೆ (ಸಿಬಿಟಿ ಮೋಡ್) ಅನ್ನು ಒಳಗೊಂಡಿದೆ. ಪರೀಕ್ಷೆಯ ದಿನಾಂಕವನ್ನು ಇನ್ನೂ ಬಿಡುಗಡೆ ಮಾಡಿಲ್ಲ. ಈ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳ ದಾಖಲೆ ಪರಿಶೀಲನೆ ಇರುತ್ತದೆ. ಅಂತಿಮವಾಗಿ ನೇಮಕಾತಿಗೆ ಮೊದಲು ವೈದ್ಯಕೀಯ ಪರೀಕ್ಷೆ ಇರುತ್ತದೆ.

Indian Railways recruitment 2024: Apply for 14298 vacancies till October 16 | RRB Recruitment-2024 ಉದ್ಯೋಗ ವಾರ್ತೆ : ಭಾರತೀಯ ರೈಲ್ವೆಯಲ್ಲಿ 7934 ಹುದ್ದೆಗಳಿಗೆ ಅರ್ಜಿ ಆಹ್ವಾನ | RRB JE Recruitment
Share. Facebook Twitter LinkedIn WhatsApp Email

Related Posts

ಕ್ಯಾಬಿನ್ ಒಳಗೆ ತಾಪಮಾನ ಹೆಚ್ಚಾಗಿದ್ದರಿಂದ ಏರ್ ಇಂಡಿಯಾ ವಿಮಾನ ಕೋಲ್ಕತ್ತದಲ್ಲಿ ಸೇಫ್ ಲ್ಯಾಂಡಿಂಗ್

29/06/2025 9:14 PM1 Min Read

BREAKING: ‘ತ್ರಿಭಾಷಾ ಸೂತ್ರ’ವನ್ನು ರದ್ದುಗೊಳಿಸಿದ ‘ಮಹಾರಾಷ್ಟ್ರ ಸರ್ಕಾರ’ | Three-Language Policy

29/06/2025 7:44 PM1 Min Read

BREAKING: ಏ.1, 2026ರಿಂದ ಭಾರತದಲ್ಲಿ ಮನೆಪಟ್ಟಿಯೊಂದಿಗೆ ಮೊದಲ ಹಂತದ ‘ಜನಗಣತಿ’ ಆರಂಭ | Census

29/06/2025 5:49 PM2 Mins Read
Recent News

Shocking: ವಿಯೆಟ್ನಾಂ ಆಹಾರ ಹಗರಣ: ಪಶು ಆಹಾರದ ಎಣ್ಣೆಯನ್ನು ಅಡುಗೆ ಎಣ್ಣೆಯಾಗಿ ಮಾರಾಟ | Vietnam Food Scam

29/06/2025 9:32 PM

F1 ಆಸ್ಟ್ರಿಯನ್ ಗ್ರ್ಯಾಂಡ್ ಪ್ರಿಕ್ಸ್-2025 ಗೆದ್ದ ಲ್ಯಾಂಡೊ ನಾರ್ರಿಸ್ | F1 Austrian Grand Prix 2025

29/06/2025 9:25 PM

ಕ್ಯಾಬಿನ್ ಒಳಗೆ ತಾಪಮಾನ ಹೆಚ್ಚಾಗಿದ್ದರಿಂದ ಏರ್ ಇಂಡಿಯಾ ವಿಮಾನ ಕೋಲ್ಕತ್ತದಲ್ಲಿ ಸೇಫ್ ಲ್ಯಾಂಡಿಂಗ್

29/06/2025 9:14 PM

ಬೆಂಗಳೂರಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಕಾರ್ಯಾಚರಣೆ: 9 ಜಿಂಕೆ, 1 ಕಾಡು ಹಂದಿ ಬೇಟೆಯಾಡಿದ್ದ ಓರ್ವ ಅರೆಸ್ಟ್

29/06/2025 8:39 PM
State News
KARNATAKA

ಬೆಂಗಳೂರಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಕಾರ್ಯಾಚರಣೆ: 9 ಜಿಂಕೆ, 1 ಕಾಡು ಹಂದಿ ಬೇಟೆಯಾಡಿದ್ದ ಓರ್ವ ಅರೆಸ್ಟ್

By kannadanewsnow0929/06/2025 8:39 PM KARNATAKA 2 Mins Read

ಬೆಂಗಳೂರು : ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಸೂಚನೆಯ ಮೇರೆಗೆ ಬೆಂಗಳೂರು ನಗರ ಅರಣ್ಯ ಅಧಿಕಾರಿಗಳು ಮತ್ತು ಸಿಬ್ಬಂದಿ…

ಬೆಂಗಳೂರಲ್ಲಿ ‘ಇ-ಖಾತಾ’ ಅರ್ಜಿ ಸಲ್ಲಿಕೆಗೆ ಭರ್ಜರಿ ರೆಸ್ಪಾನ್ಸ್: ಇಂದು ಒಂದೇ ದಿನ 677 ವಿತರಣೆ

29/06/2025 7:38 PM

ನಿಮ್ಮ ಮನೆಯಲ್ಲಿ ಹಣದ ಸಮಸ್ಯೆಯೇ? ಏಳು ಲಂವಗದಿಂದ ಈ ರಹಸ್ಯ ಪರಿಹಾರ ಮಾಡಿ, ನಿವಾರಣೆ ಖಂಡಿತ

29/06/2025 7:32 PM

ಪ್ರಧಾನಿ ಮೋದಿ ಕಲಬುರ್ಗಿ ರೊಟ್ಟಿ ಯಶಸ್ಸನ್ನು ಪ್ರಸ್ತಾಪದ ಹಿಂದ ರಾಜ್ಯ ಸರ್ಕಾರದ ಶ್ರಮವಿದೆ: ಸಚಿವ ಪ್ರಿಯಾಂಕ್ ಖರ್ಗೆ

29/06/2025 7:29 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.