ಭಾರತದ ಅರ್ಥ ವ್ಯವಸ್ಥೆ ದಿನೇ ದಿನೇ ಸುಧಾರಣೆಯಾಗುತ್ತಿದೆ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಬೆಳಿಗ್ಗೆ 10:30 ಕ್ಕೆ ರಾಜ್ಯದ ಜಾಗತಿಕ ಹೂಡಿಕೆದಾರರ ಸಮಾವೇಶವಾದ ಇನ್ವೆಸ್ಟ್ ಕರ್ನಾಟಕ 2022 ರ ಉದ್ಘಾಟನಾ ಅಧಿವೇಶನವನ್ನುದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದರು. ಟೆಕ್ ಸಿಟಿ ಬೆಂಗಳೂರಿನ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು, “ಇದು ಸಂಪ್ರದಾಯ ಮತ್ತು ತಂತ್ರಜ್ಞಾನ ಎರಡೂ ಇರುವ ಸ್ಥಳವಾಗಿದೆ. ಇದು ಪ್ರಕೃತಿ ಮತ್ತು ಸಂಸ್ಕೃತಿಯ ವಿಶಿಷ್ಟ ಸಂಗಮವಿರುವ ಸ್ಥಳವಾಗಿದೆ. ನಾವು ಪ್ರತಿಭೆ ಮತ್ತು ತಂತ್ರಜ್ಞಾನದ ಬಗ್ಗೆ ಮಾತನಾಡುವಾಗ, ಮೊದಲು ನೆನಪಿಗೆ ಬರುವ ವಿಷಯವೆಂದರೆ ಬ್ರಾಂಡ್ … Continue reading ಭಾರತದ ಅರ್ಥ ವ್ಯವಸ್ಥೆ ದಿನೇ ದಿನೇ ಸುಧಾರಣೆಯಾಗುತ್ತಿದೆ: ಪ್ರಧಾನಿ ನರೇಂದ್ರ ಮೋದಿ