BIGG NEWS : ಉತ್ತರಕರ್ನಾಟಕದ ಜವಾರಿ ಭಾಷೆಯಲ್ಲೇ ಸ್ವಾಗತ ಕೋರಿದ ‘ಇಂಡಿಗೋ ಅಧಿಕಾರಿ ಅಕ್ಷಯ ಪಾಟೀಲ್‌ ‘ | Uttar Karnataka

ಹುಬ್ಬಳ್ಳಿ: ಹುಬ್ಬಳ್ಳಿ-ದೆಹಲಿ ನಡುವೆ ಸೋಮವಾರದಿಂದ ಸಂಚಾರ ಆರಂಭಿಸಿದ ವಿಮಾನದಲ್ಲಿ ಇಂಡಿಗೋ ಕಂಪನಿ ಅಧಿಕಾರಿ ಅಕ್ಷಯ ಪಾಟೀಲ ಉತ್ತರ ಕರ್ನಾಟಕ ಭಾಷೆಯಲ್ಲಿ ಸ್ವಾಗತ ಹಾಗೂ ವಿವರಣೆ ನೀಡುವ ಮೂಲಕ ಪ್ರಯಾಣಿಕರ ಗಮನ ಸೆಳೆದರಲ್ಲದೆ, ಕನ್ನಡ ಪ್ರೇಮ ಮೆರೆದರು. PM Kisan Yojana : ರೈತ ಸಮುದಾಯಕ್ಕೆ ಇಲ್ಲಿದೆ ಬಹುಮುಖ್ಯ ಮಾಹಿತಿ ಸೋಮವಾರ ಮಧ್ಯಾಹ್ನ ದೆಹಲಿಯಿಂದ ಹುಬ್ಬಳ್ಳಿಗೆ ಆಗಮಿಸಿದ್ದ ವಿಮಾನ, ಮಧ್ಯಾಹ್ನ 1:15ರ ಸುಮಾರಿಗೆ ದೆಹಲಿಗೆ ಮರು ಪ್ರಯಾಣ ಬೆಳೆಸಿತು. ವಿಮಾನದಲ್ಲಿ ಇಂಡಿಗೋ ಕಂಪನಿ ಅಧಿಕಾರಿ, ಬೆಳಗಾವಿ ಜಿಲ್ಲೆ ಬೈಲಹೊಂಗಲ … Continue reading BIGG NEWS : ಉತ್ತರಕರ್ನಾಟಕದ ಜವಾರಿ ಭಾಷೆಯಲ್ಲೇ ಸ್ವಾಗತ ಕೋರಿದ ‘ಇಂಡಿಗೋ ಅಧಿಕಾರಿ ಅಕ್ಷಯ ಪಾಟೀಲ್‌ ‘ | Uttar Karnataka