‘ಎಪಿಎಂಸಿಗಳಲ್ಲಿ’ ಇಂದಿರಾ ಕ್ಯಾಂಟೀನ್ ಮಾದರಿಯ ಆಹಾರ: ಸಚಿವ ಶಿವಾನಂದ ಪಾಟೀಲ್

ಬೆಂಗಳೂರು: ಇಂದಿರಾ ಕ್ಯಾಂಟೀನ್ ಮಾದರಿಯಲ್ಲಿ ಎಪಿಎಂಸಿಗಳಲ್ಲಿ ಆಹಾರ ನೀಡಲು ಸರ್ಕಾರ ಯೋಜಿಸಿದೆ ಎಂದು ಕೃಷಿ ಮಾರುಕಟ್ಟೆ ಮತ್ತು ಕಬ್ಬು ಅಭಿವೃದ್ಧಿ ಸಚಿವ ಶಿವಾನಂದ ಪಾಟೀಲ್ ಶನಿವಾರ ಹೇಳಿದ್ದಾರೆ. ರಾಜ್ಯದಲ್ಲಿ ‘ಹನಿ ನೀರಾವರಿ’ ಯೋಜನೆ ವಿಫಲವಾಗಿದೆ: ಡಿಕೆ ಶಿವಕುಮಾರ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಾಟೀಲ್, ರೈತರ ಅನುಕೂಲಕ್ಕಾಗಿ ಎಲ್ಲ ಎಪಿಎಂಸಿಗಳಲ್ಲಿ ರಿಯಾಯಿತಿ ದರದಲ್ಲಿ ಇಂದಿರಾ ಕ್ಯಾಂಟೀನ್ ಮಾದರಿಯ ಗುಣಮಟ್ಟದ ಆಹಾರ ನೀಡಲು ಉದ್ದೇಶಿಸಿದ್ದು, ಪ್ರಸ್ತುತ ಮೈಸೂರು ಮತ್ತು ಬಳ್ಳಾರಿಯಲ್ಲಿ ಪ್ರಾಯೋಗಿಕವಾಗಿ ಆರಂಭಿಸಿದ್ದೇವೆ.” ಎಂದರು. ಲೋಕಸಭಾ ಚುನಾವಣೆ: ‘ಎಎಪಿ-ಕಾಂಗ್ರೆಸ್’ ನಡುವೆ ಮೈತ್ರಿ, … Continue reading ‘ಎಪಿಎಂಸಿಗಳಲ್ಲಿ’ ಇಂದಿರಾ ಕ್ಯಾಂಟೀನ್ ಮಾದರಿಯ ಆಹಾರ: ಸಚಿವ ಶಿವಾನಂದ ಪಾಟೀಲ್