ಮತಗಳ್ಳತನ ತೀರ್ಪಿನ ಬಳಿಕವೇ ತುರ್ತು ಪರಿಸ್ಥಿತಿ ಹೇರಿದ್ದ ಇಂದಿರಾ ಗಾಂಧಿ- ಛಲವಾದಿ ನಾರಾಯಣಸ್ವಾಮಿ
ಬೆಂಗಳೂರು: ಹಿಂದೆ ಪ್ರಧಾನಿಯಾಗಿದ್ದ ಇಂದಿರಾ ಗಾಂಧಿಯವರ ಮತಗಳ್ಳತನ ಸಂಬಂಧ ಅಲಹಾಬಾದ್ ಹೈಕೋರ್ಟ್ ತೀರ್ಪು ಕೊಟ್ಟ ಬಳಿಕವೇ ದೇಶದ ಮೇಲೆ ತುರ್ತು ಪರಿಸ್ಥಿತಿ ಹೇರಲಾಗಿತ್ತು ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಗಮನ ಸೆಳೆದರು. ಯಲಹಂಕದ ಸಿಂಗನಾಯಕನಹಳ್ಳಿಯ ರಮಡ ರೆಸಾರ್ಟ್ ನಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಆಳಂದದಲ್ಲಿ ಮತದಾರರ ಪಟ್ಟಿಯಿಂದ ಹೆಸರು ತೆಗೆದ ವಿಷಯದಲ್ಲಿ ರಾಹುಲ್ ಗಾಂಧಿ ಮತ್ತು ಬಿ.ಆರ್.ಪಾಟೀಲರ ಆರೋಪ ಕುರಿತ ಪ್ರಶ್ನೆಗೆ ಉತ್ತರಿಸಿದರು. 1975-76ರಲ್ಲಿ ಈ ದೇಶದಲ್ಲೇ ಒಂದು ದೊಡ್ಡ … Continue reading ಮತಗಳ್ಳತನ ತೀರ್ಪಿನ ಬಳಿಕವೇ ತುರ್ತು ಪರಿಸ್ಥಿತಿ ಹೇರಿದ್ದ ಇಂದಿರಾ ಗಾಂಧಿ- ಛಲವಾದಿ ನಾರಾಯಣಸ್ವಾಮಿ
Copy and paste this URL into your WordPress site to embed
Copy and paste this code into your site to embed