ಉದ್ಯಮವು ಭಾರತದ ಅಭಿವೃದ್ಧಿ ಗುರಿಗಳೊಂದಿಗೆ ಹೊಂದಿಕೊಳ್ಳಬೇಕು: ಸಚಿವೆ ನಿರ್ಮಲಾ ಸೀತಾರಾಮನ್

ನವದೆಹಲಿ:2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಗುರಿಗಾಗಿ ಉದ್ಯಮವು ದೇಶದ ಅಭಿವೃದ್ಧಿ ಹಿತಾಸಕ್ತಿಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಬೇಕು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರ ಹೇಳಿದ್ದಾರೆ. ರಾಜ್ಯಸಭೆ ಚುನಾವಣೆ ಗೆಲುವು ಸಂಭ್ರಮಾಚರಣೆ ವೇಳೆ ಪಾಕಿಸ್ತಾನ ಪರ ಘೋಷಣೆ:ಸ್ಪಷ್ಟನೆ ನೀಡಿದ ಸಯ್ಯದ್ ನಾಸೀರ್ ಹುಸೇನ್ ವಿಕ್ಷಿತ್ ಭಾರತ್ @ 2047: ವಿಕ್ಷಿತ್ ಭಾರತ್ ಮತ್ತು ಉದ್ಯಮದ ಕುರಿತು ಫಿಕ್ಕಿಯ ರಾಷ್ಟ್ರೀಯ ಸಮಾವೇಶದಲ್ಲಿ ಮಾತನಾಡಿದ ಸೀತಾರಾಮನ್, ಮುಂದಿನ ಪೀಳಿಗೆಯ ಸುಧಾರಣೆಗಳು ಸರ್ಕಾರದ ಕಾರ್ಯಸೂಚಿಯಲ್ಲಿ ಅಗ್ರಸ್ಥಾನದಲ್ಲಿರುತ್ತವೆ, ಡಿಜಿಟಲ್ … Continue reading ಉದ್ಯಮವು ಭಾರತದ ಅಭಿವೃದ್ಧಿ ಗುರಿಗಳೊಂದಿಗೆ ಹೊಂದಿಕೊಳ್ಳಬೇಕು: ಸಚಿವೆ ನಿರ್ಮಲಾ ಸೀತಾರಾಮನ್