ಪ್ರತಿ ತಿಂಗಳು ‘ಸ್ವಯಂ ಘೋಷಣೆ’ ಮಾಡದೇ ಹೋದಲ್ಲಿ ʼಯುವನಿಧಿ ಯೋಜನೆʼಗೆ ಅನರ್ಹ – ರಾಜ್ಯ ಸರ್ಕಾರ

ಬೆಂಗಳೂರು: ನಿರುದ್ಯೋಗಿ ಪದವೀಧರರು, ಡಿಪ್ಲೋಮಾ ಓದಿದವರು ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಿದ್ದರೇ ಪ್ರತಿ ತಿಂಗಳು ಸ್ವಯಂ ಘೋಷಣೆ ಮಾಡದೇ ಹೋದಲ್ಲಿ ಯುವನಿಧಿ ಸೌಲಭ್ಯದಿಂದ ಅನರ್ಹ ಎಂಬುದಾಗಿ ರಾಜ್ಯ ಸರ್ಕಾರ ಸ್ಪಷ್ಟ ಪಡಿಸಿದೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿದ್ದು, ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ʼಯುವನಿಧಿʼ ಅಡಿಯಲ್ಲಿ ಈಗಾಗಲೇ ಸೇವಾಸಿಂಧು ಪೋರ್ಟಲ್‌ನಲ್ಲಿ ನೋಂದಾಯಿಸಿಕೊಂಡ ಪದವೀಧರರು/ ಸ್ನಾತಕೋತ್ತರ ಪದವೀಧರರು ಮತ್ತು ಡಿಪ್ಲೋಮಾದಾರರು ಅವರ ಫಲಿತಾಂಶದ ನಂತರ ನಿರುದ್ಯೋಗಿಗಳಾಗಿ 180 ದಿನಗಳನ್ನು ಪೂರೈಸಿದ ಅಭ್ಯರ್ಥಿಗಳಿಗೆ ಜನವರಿ 2024ರಲ್ಲಿ ನೇರ ನಗದು ವರ್ಗಾವಣೆ … Continue reading ಪ್ರತಿ ತಿಂಗಳು ‘ಸ್ವಯಂ ಘೋಷಣೆ’ ಮಾಡದೇ ಹೋದಲ್ಲಿ ʼಯುವನಿಧಿ ಯೋಜನೆʼಗೆ ಅನರ್ಹ – ರಾಜ್ಯ ಸರ್ಕಾರ