ಜಿಮ್-2025: ವಿಶ್ವಸಂಸ್ಥೆಯಲ್ಲೂ ಅಸಮಾನತೆ, ತಾರತಮ್ಯ: ಮಾಜಿ ಕೇಂದ್ರ ಸಚಿವ ಶಶಿ ತರೂರ್

ಬೆಂಗಳೂರು: ಬಹುಧ್ರುವೀಕರಣದ ಜಗತ್ತಿನಲ್ಲಿ ವಿಶ್ವಸಂಸ್ಥೆ ಕೂಡಾ ಮೂಲ ಉದ್ದೇಶದೊಂದಿಗೆ ಕಾರ್ಯನಿರ್ವಹಿಸುತ್ತಿಲ್ಲ. ಅಸಮಾನತೆ, ತಾರತಮ್ಯಗಳು ಅಲ್ಲೂ ಇದ್ದು, ಅದನ್ನು ಅರ್ಥ ಮಾಡಿಕೊಂಡರಷ್ಟೇ ಪರ್ಯಾಯ ಜಾಗತಿಕ ವ್ಯವಸ್ಥೆಯ ಬಗ್ಗೆ ಚಿಂತಿಸಬಹುದು ಎಂದು ಸಂಸದ ಹಾಗೂ ಮಾಜಿ ಕೇಂದ್ರ ಸಚಿವ ಶಶಿ ತರೂರ್ ಶುಕ್ರವಾರ ಪ್ರತಿಪಾದಿಸಿದರು. ‘ಜಾಗತಿಕ ಹೂಡಿಕೆದಾರರ ಸಮಾವೇಶ’ (ಜಿಮ್-25)’ದಲ್ಲಿ ‘ಪ್ರಕ್ಷುಬ್ಧತೆಯಲ್ಲಿ ಪ್ರವರ್ಧಮಾನ: ರಾಷ್ಟ್ರಗಳು ಹೇಗೆ ಸವಾಲು ಎದುರಿಸಬಹುದು’ ಗೋಷ್ಠಿಯಲ್ಲಿ ವಿಚಾರ ಮಂಡಿಸಿದ ಅವರು, ವಿಶ್ವಸಂಸ್ಥೆ ಕೂಡಾ ನಾವು ಬದುಕುತ್ತಿರುವ ಜಗತ್ತಿನ ಕನ್ನಡಿಯಾಗಿದೆ ಎಂದು ಹೇಳಿದರು. ಕೋವಿಡ್ ಸಂಕಷ್ಟ ಪರಿಸ್ಥಿತಿ … Continue reading ಜಿಮ್-2025: ವಿಶ್ವಸಂಸ್ಥೆಯಲ್ಲೂ ಅಸಮಾನತೆ, ತಾರತಮ್ಯ: ಮಾಜಿ ಕೇಂದ್ರ ಸಚಿವ ಶಶಿ ತರೂರ್