BIGG NEWS: ಕೊಪ್ಪಳದಲ್ಲಿ ಅಮಾನುಷ ಕೃತ್ಯ; ತಂದೆ ಮಾಡಿದ ಸಾಲ ತೀರಿಸಿಲ್ಲವೆಂದು ಬಾಲಕನಿಗೆ ಥಳಿತ

ಕೊಪ್ಪಳ: ಜಿಲ್ಲೆಯ ಕುಷ್ಟಗಿ ತಾಲೂಕಿನ ಕೆ.ಹೊಸೂರು ಗ್ರಾಮದಲ್ಲಿ ತಂದೆ ಮಾಡಿದ ಸಾಲ ತೀರಿಸಿಲ್ಲ ಎಂಬ ಕಾರಣಕ್ಕೆ ಮಗನಿಗೆ ಶಿಕ್ಷೆ ಕೊಟ್ಟಿದ್ದಾರೆ. ಸಾಲ ಮರು ಪಾವತಿ ಮಾಡದಿರುವುದರಿಂದ ಬಾಲಕನನ್ನು ಮರಕ್ಕೆ ಕಟ್ಟಿ ಹಾಕಿ ಥಳಿಸಿರುವ ಅಮಾನುಷ ಘಟನೆ ನಡೆದಿದೆ.   14 ವರ್ಷದ ಬಾಲಕನಿಗೆ ದೊಡ್ಡ ಬಸಪ್ಪ ಮಡಿವಾಳರ ಥಳಿಸಿದ ಆರೋಪ ಕೇಳಿಬಂದಿದೆ. ಈ ಬಗ್ಗೆ ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಲ್ಲ. ಇದರಿಂದ ಥಳಿತಕ್ಕೆ ಒಳಗಾದ ಬಾಲಕನ ತಾಯಿ ಮಂಜುಳಾ ಡಿ.31 ರಂದು ಎಸ್‍ಪಿಗೆ ದೂರು ನೀಡಿದ್ದು, ತಡವಾಗಿ … Continue reading BIGG NEWS: ಕೊಪ್ಪಳದಲ್ಲಿ ಅಮಾನುಷ ಕೃತ್ಯ; ತಂದೆ ಮಾಡಿದ ಸಾಲ ತೀರಿಸಿಲ್ಲವೆಂದು ಬಾಲಕನಿಗೆ ಥಳಿತ