Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : 2027ರ ‘ಜನಗಣತಿ’ಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ; ದೇಶಾದ್ಯಂತ 2 ಹಂತಗಳಲ್ಲಿ ಜನಗಣತಿ

12/12/2025 4:31 PM

Watch Video: ಮಂಡ್ಯದಲ್ಲಿ ‘ರೈತರ ಮಕ್ಕಳಿಗೆ ಹೆಣ್ಣು’ ನೀಡಲು ಪ್ರೋತ್ಸಾಹಕ್ಕಾಗಿ ವಿನೂತನ ಪ್ರತಿಭಟನೆ

12/12/2025 4:24 PM

BREAKING : 2027ರ ‘ಜನಗಣತಿ’ಗಾಗಿ 11,718 ಕೋಟಿ ರೂ. ಮೀಸಲಿಡಲು ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ |Census 2027

12/12/2025 4:21 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » Watch Video: ಮಂಡ್ಯದಲ್ಲಿ ‘ರೈತರ ಮಕ್ಕಳಿಗೆ ಹೆಣ್ಣು’ ನೀಡಲು ಪ್ರೋತ್ಸಾಹಕ್ಕಾಗಿ ವಿನೂತನ ಪ್ರತಿಭಟನೆ
KARNATAKA

Watch Video: ಮಂಡ್ಯದಲ್ಲಿ ‘ರೈತರ ಮಕ್ಕಳಿಗೆ ಹೆಣ್ಣು’ ನೀಡಲು ಪ್ರೋತ್ಸಾಹಕ್ಕಾಗಿ ವಿನೂತನ ಪ್ರತಿಭಟನೆ

By kannadanewsnow0912/12/2025 4:24 PM

ಮಂಡ್ಯ: ಜಿಲ್ಲೆಯಲ್ಲಿ ರೈತರ ಮಕ್ಕಳಿಗೆ ಹೆಣ್ಣು ಕೊಡಲು ಮುಂದಾಗದ ಪರಿಸ್ಥಿತಿ ಇದೆ. ಈ ಸಂದರ್ಭದಲ್ಲಿ ರೈತರ ಮಕ್ಕಳಿಗೆ ಹೆಣ್ಣು ಕೊಡೋದಕ್ಕೆ ಪ್ರೋತ್ಸಾಹಿಸೋದಕ್ಕೆ ಸರ್ಕಾರದ ಮುಂದೆ ಈ ಬೇಡಿಕೆಯನ್ನು ಇರಿಸಿ, ಬಿಜೆಪಿ, ರೈತ ಸಂಘಟನೆಗಳು ವಿನೂತನ ಪ್ರತಿಭಟನೆಯನ್ನು ಮಾಡಿದರು. ಅಲ್ಲದೇ ಡಿಸಿ ಮೂಲಕ ತಮ್ಮ ಬೇಡಿಕೆ ಈಡೇರಿಕೆಗಾಗಿ ಮನವಿಯನ್ನು ಸರ್ಕಾರಕ್ಕೆ ಸಲ್ಲಿಸಲಾಯಿತು.

ಮಂಡ್ಯ ಬಿಜೆಪಿಯಿಂದ ವಿನೂತನ ಹೋರಾಟವನ್ನು ನಡೆಸಲಾಯಿತು. ಅವಿವಾಹಿತ ರೈತ ಯುವಕರ ಪರ ಮಂಡ್ಯ ಬಿಜೆಪಿ ಟೀಂ ನಿಂತಿತು. ಮಂಡ್ಯ ಡಿಸಿ ಕಚೇರಿ ಬಳಿ ಬಿಜೆಪಿ ಕಾರ್ಯಕರ್ತರಿಂದ ವಿಭಿನ್ನ ಪ್ರತಿಭಟನೆ ನಡೆಸಲಾಯಿತು.

ಹೆಣ್ಣು ಸಿಗದ ಯುವಕರಿಂದ ಮಠಕ್ಕೆ ಬೇಡಿಕೆ ಇಟ್ಟ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ವ್ಯಂಗ್ಯ ಮಾಡಿತು. ರೈತ ಮಕ್ಕಳ ಪರ ಬಿಜೆಪಿಯಿಂದ ರಾಜ್ಯ ಸರ್ಕಾರಕ್ಕೆ ವಿಶೇಷ ಮನವಿ ಮಾಡಲಾಯಿತು.

ಕೈಯಲ್ಲಿ ತಾಂಬೂಲ ಹಿಡಿದು, ವಧುವಿನಂತೆ ಬಟ್ಟೆ ತೊಟ್ಟು, ಹಣೆಗೆ ಬಾಸಿಂಗ ಕಟ್ಟಿ ಡಿಸಿ ಕಚೇರಿಗೆ ಬಂದು ಅಣಕು ಪ್ರದರ್ಶನ ನೀಡಲಾಯಿತು. ಮಂಡ್ಯದ ಡಿಸಿ ಕಚೇರಿ ಬಳಿ ಬಿಜೆಪಿ ಕಾರ್ಯಕರ್ತರ ವಿಭಿನ್ನ ಪ್ರತಿಭಟನೆಗೆ ಸಾಕ್ಷಿಯಾಯಿತು. ಆ ವೀಡಿಯೋ ಈ ಕೆಳಗಿದೆ ನೋಡಿ…

https://kannadanewsnow.com/kannada/wp-content/uploads/2025/12/Manday-bjp-protest-on-farmer-marriage.mp4

ಯುವ ರೈತರನ್ನ ಮದುವೆಯಾಗುವ ಯುವತಿಯರಿಗೆ 5 ಲಕ್ಷ ಪ್ರೋತ್ಸಾಹ ಧನಕ್ಕೆ ಆಗ್ರಹಿಸಿದರು. ಬಿಜೆಪಿ ಮುಖಂಡ ಸಿ.ಟಿ. ಮಂಜುನಾಥ್ ನೇತೃತ್ವದಲ್ಲಿ ಈ ಪ್ರತಿಭಟನೆಯನ್ನು ನಡೆಸಲಾಯಿತು. ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶವನ್ನು ವ್ಯಕ್ತ ಪಡಿಸಲಾಯಿತು.

ರೈತರ ಮಕ್ಕಳಿಗೆ ಹೆಣ್ಣು ಸಿಗದೆ ಕಂಗಲಾಗಿದ್ದಾರೆ. ಮಠ ಕಟ್ಟಿಸಿಕೊಡಿ ಎಂದು ಮನವಿ ಕೂಡ ಮಾಡಿದ್ದಾರೆ. ರಾಜ್ಯ ಸರ್ಕಾರ ಗ್ಯಾರಂಟಿ ಕೊಟ್ಟಾಗೆ ರೈತರ ಮಕ್ಕಳ ಮದುವೆಯಾಗುವ ಯುವತಿಯರಿಗೆ 5 ಲಕ್ಷ ಪ್ರೋತ್ಸಾಹ ಹಣ ಕೊಡಬೇಕು. ಶಾದಿ ಭಾಗ್ಯದ ರೀತಿ ರೈತನ ಮಕ್ಕಳ ಜೀವನಕ್ಕೆ ಆಸರೆಯಾಗುವಂತೆ ಆಗ್ರಹಿಸಿದರು.

ಡಿಸಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಕೆ ಮಾಡಲಾಯಿತು. ಬಿಜೆಪಿ ಮುಖಂಡರಾದ ಹೊಸಹಳ್ಳಿ ಶಿವು, ಶಿವಲಿಂಗಯ್ಯ, ನಂದೀಶ್ ಸೇರಿ ಹಲವರು ಭಾಗಿಯಾಗಿದ್ದರು.

ವರದಿ; ಗಿರೀಶ್ ರಾಜ್, ಮಂಡ್ಯ

BREAKING: 2027ರ ಜನಗಣತಿಗಾಗಿ ರೂ.11,718 ಕೋಟಿ ಬಜೆಟ್‌ಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ

BIG NEWS : ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : ‘ಆರೋಗ್ಯ ಸಂಜೀವಿನಿ ಯೋಜನೆ’ಗೆ ಜಸ್ಟ್ ಈ ರೀತಿ ಅರ್ಜಿ ಸಲ್ಲಿಸಿ.!

Share. Facebook Twitter LinkedIn WhatsApp Email

Related Posts

SHOCKING : ಬೆಂಗಳೂರಲ್ಲಿ ಘೋರ ದುರಂತ : ಗಿಳಿ ರಕ್ಷಿಸಲು ಹೋಗಿ ವಿದ್ಯುತ್ ತಂತಿ ತಗುಲಿ ಯುವಕ ಸಾವು!

12/12/2025 4:16 PM1 Min Read

BREAKING : ಕೋಲಾರ ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ!

12/12/2025 4:05 PM1 Min Read

ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಗೆ ಈ ಸವಾಲು ಹಾಕಿದ ಮಂಡ್ಯ ಶಾಸಕ ಗಣಿಗ ರವಿಕುಮಾರ್!

12/12/2025 3:58 PM2 Mins Read
Recent News

BREAKING : 2027ರ ‘ಜನಗಣತಿ’ಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ; ದೇಶಾದ್ಯಂತ 2 ಹಂತಗಳಲ್ಲಿ ಜನಗಣತಿ

12/12/2025 4:31 PM

Watch Video: ಮಂಡ್ಯದಲ್ಲಿ ‘ರೈತರ ಮಕ್ಕಳಿಗೆ ಹೆಣ್ಣು’ ನೀಡಲು ಪ್ರೋತ್ಸಾಹಕ್ಕಾಗಿ ವಿನೂತನ ಪ್ರತಿಭಟನೆ

12/12/2025 4:24 PM

BREAKING : 2027ರ ‘ಜನಗಣತಿ’ಗಾಗಿ 11,718 ಕೋಟಿ ರೂ. ಮೀಸಲಿಡಲು ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ |Census 2027

12/12/2025 4:21 PM

ಮೊಟ್ಟೆಗಳಿಗೆ ಎಕ್ಸ್‌ಪೈರೀ ಡೇಟ್ ಇದೇ…! ಈ ತಪ್ಪು ಮಾಡಿದರೆ, ಮೊಟ್ಟೆ ವಿಷವಾಗುವುದು ಗ್ಯಾರಂಟಿ.

12/12/2025 4:20 PM
State News
KARNATAKA

Watch Video: ಮಂಡ್ಯದಲ್ಲಿ ‘ರೈತರ ಮಕ್ಕಳಿಗೆ ಹೆಣ್ಣು’ ನೀಡಲು ಪ್ರೋತ್ಸಾಹಕ್ಕಾಗಿ ವಿನೂತನ ಪ್ರತಿಭಟನೆ

By kannadanewsnow0912/12/2025 4:24 PM KARNATAKA 1 Min Read

ಮಂಡ್ಯ: ಜಿಲ್ಲೆಯಲ್ಲಿ ರೈತರ ಮಕ್ಕಳಿಗೆ ಹೆಣ್ಣು ಕೊಡಲು ಮುಂದಾಗದ ಪರಿಸ್ಥಿತಿ ಇದೆ. ಈ ಸಂದರ್ಭದಲ್ಲಿ ರೈತರ ಮಕ್ಕಳಿಗೆ ಹೆಣ್ಣು ಕೊಡೋದಕ್ಕೆ…

SHOCKING : ಬೆಂಗಳೂರಲ್ಲಿ ಘೋರ ದುರಂತ : ಗಿಳಿ ರಕ್ಷಿಸಲು ಹೋಗಿ ವಿದ್ಯುತ್ ತಂತಿ ತಗುಲಿ ಯುವಕ ಸಾವು!

12/12/2025 4:16 PM

BREAKING : ಕೋಲಾರ ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ!

12/12/2025 4:05 PM

ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಗೆ ಈ ಸವಾಲು ಹಾಕಿದ ಮಂಡ್ಯ ಶಾಸಕ ಗಣಿಗ ರವಿಕುಮಾರ್!

12/12/2025 3:58 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.