BREAKING: ‘ಸಿಎಂ ಸಿದ್ಧರಾಮಯ್ಯ’ಗೆ ಬಿಜೆಪಿ ಸರ್ಕಾರದ ಅವಧಿಯ ‘ಕೋವಿಡ್ ಹಗರಣ’ಗಳ ವರದಿ ಸಲ್ಲಿಸಿದ ‘ತನಿಖಾ ಆಯೋಗ’

ಬೆಂಗಳೂರು: ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದ್ದಂತ ಕೋವಿಡ್-19 ಸಂದರ್ಭದಲ್ಲಿನ ಹಗರಣಗಳ ಕುರಿತಂತೆ ತನಿಖೆ ನಡೆಸಿದ್ದಂತ ತನಿಖಾ ಆಯೋಗವು, ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯಗೆ ತನ್ನ ತನಿಖಾ ವರದಿಯನ್ನು ಸಲ್ಲಿಸಿದೆ. ಇಂದು ಸಿಎಂ ಗೃಹ ಕಚೇರಿ ಕೃಷ್ಣದಲ್ಲಿ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ಹಾ ಇವರ ನೇತೃತ್ವದ ತಂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಯಿತು. ಅವರಿಗೆ ಬಿಜೆಪಿ ಸರ್ಕಾರದ ಅವಧಿಯಲ್ಲಿನ ಕೋವಿಡ್ ಹಗರಣಗಳಿಗೆ ಸಂಬಂಧಿಸಿದಂತೆ ತಯಾರಿಸಿದ್ದಂತ ವರದಿಯನ್ನು ಸಲ್ಲಿಸಿತು. ಮುಖ್ಯಮಂತ್ರಿಗ‌ಳ ಕಾನೂನು ಸಲಹೆಗಾರರಾದ ಪೊನ್ನಣ್ಣ, ಸಚಿವ ಪ್ರಿಯಾಂಕ್ ಖರ್ಗೆ, ಮುಖ್ಯಮಂತ್ರಿಗಳ … Continue reading BREAKING: ‘ಸಿಎಂ ಸಿದ್ಧರಾಮಯ್ಯ’ಗೆ ಬಿಜೆಪಿ ಸರ್ಕಾರದ ಅವಧಿಯ ‘ಕೋವಿಡ್ ಹಗರಣ’ಗಳ ವರದಿ ಸಲ್ಲಿಸಿದ ‘ತನಿಖಾ ಆಯೋಗ’