INS ವಿಕ್ರಾಂತ್ ಸ್ವಾವಲಂಬಿ ಭಾರತದ ಅಸಾಧಾರಣ ಸಂಕೇತ: ರಕ್ಷಣಾ ಸಚಿವ ರಾಜನಾಥ್ ಸಿಂಗ್

ಕೊಚ್ಚಿ: ಐಎನ್‌ಎಸ್ ವಿಕ್ರಾಂತ್ ಸ್ವಾವಲಂಬಿ ಮತ್ತು ಮಹತ್ವಾಕಾಂಕ್ಷೆಯ ಭಾರತದ ಅಸಾಧಾರಣ ಸಂಕೇತವಾಗಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಇಂದು ಕೇರಳದ ಕೊಚ್ಚಿಯ ಕೊಚ್ಚಿನ್ ಶಿಪ್‌ಯಾರ್ಡ್‌ನಲ್ಲಿ ಸ್ವದೇಶಿ ನಿರ್ಮಿತ ಭಾರತದ ಮೊದಲ ವಿಮಾನವಾಹಕ ನೌಕೆಯ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಐಎನ್‌ಎಸ್ ವಿಕ್ರಾಂತ್ ಸ್ವಾವಲಂಬಿ ಮತ್ತು ಮಹತ್ವಾಕಾಂಕ್ಷೆಯ ಭಾರತದ ಅಸಾಧಾರಣ ಸಂಕೇತವಾಗಿದೆ ಎಂದಿದ್ದಾರೆ. ಐಎನ್‌ಎಸ್ ವಿಕ್ರಾಂತ್ ಅನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಭಾರತೀಯ ನೌಕಾಪಡೆಗೆ ನಿಯೋಜಿಸಿದರು. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು … Continue reading INS ವಿಕ್ರಾಂತ್ ಸ್ವಾವಲಂಬಿ ಭಾರತದ ಅಸಾಧಾರಣ ಸಂಕೇತ: ರಕ್ಷಣಾ ಸಚಿವ ರಾಜನಾಥ್ ಸಿಂಗ್