ಇನ್ಸಪೆಕ್ಟರ್ ನಂದೀಶ್ ಸಾವು ಪ್ರಕರಣ: ಬಿಜೆಪಿ ಸರಕಾರದಲ್ಲಿ ಕಾಸಿಗಾಗಿ ಪೋಸ್ಟಿಂಗ್ ನಡೆಯುತ್ತಿದೆ – HDK ಕಿಡಿ

ಬೆಂಗಳೂರು: ಬಿಜೆಪಿ ಸರಕಾರದಲ್ಲಿ ಕಾಸಿಗಾಗಿ ಪೋಸ್ಟಿಂಗ್ ದಂಧೆ ತಾಂಡವಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಕೆ.ಆರ್.ಪುರ ಠಾಣೆ ಇನ್ಸಪೆಕ್ಟರ್ ನಂದೀಶ್ ಅವರ ಸಾವಿನ ಬಗ್ಗೆ ಉನ್ನತ ಮಟ್ಟದ ತನಿಖೆ ಆಗಬೇಕು ಎಂದು ಒತ್ತಾಯ ಮಾಡಿದ್ದಾರೆ. ಅಲ್ಲದೆ, ಬಿಜೆಪಿ ಸರಕಾರದಲ್ಲಿ ಕಾಸಿಗಾಗಿ ಪೋಸ್ಟಿಂಗ್ ಕೊಡಲಾಗುತ್ತಿದೆ ಹಾಗೂ ಮೃತ ಅಧಿಕಾರಿ ನಂದೀಶ್ ಅವರಿಗೆ ಪೋಸ್ಟಿಂಗ್ ನೀಡಲು ಹಣ ಪಡೆದಿರುವ ಅಂಶವನ್ನು ಸಚಿವ ಎಂ ಟಿ ಬಿ ನಾಗರಾಜ್ ಅವರು ಬಹಿರಂಗಪಡಿಸಿದ್ದಾರೆ ಎಂದು ಹೇಳಿರುವ ಮಾಜಿ ಮುಖ್ಯಮಂತ್ರಿಗಳು, … Continue reading ಇನ್ಸಪೆಕ್ಟರ್ ನಂದೀಶ್ ಸಾವು ಪ್ರಕರಣ: ಬಿಜೆಪಿ ಸರಕಾರದಲ್ಲಿ ಕಾಸಿಗಾಗಿ ಪೋಸ್ಟಿಂಗ್ ನಡೆಯುತ್ತಿದೆ – HDK ಕಿಡಿ