Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಧರ್ಮಸ್ಥಳದಲ್ಲಿ ‘ಲವ್‌ ಜಿಹಾದ್‌’ನಂತೆಯೇ ಮತಾಂತರದ ಜಿಹಾದಿ ಕಾರ್ಯ ನಡೆಯುತ್ತಿದೆ: ಆರ್.ಅಶೋಕ್

25/08/2025 6:14 PM

ಪ್ರವಾಸಿಗರ ಗಮನಕ್ಕೆ: ಈ ಎರಡು ದಿನ ‘ಮೈಸೂರು ಅರಮನೆ’ಗೆ ಸಾರ್ವಜನಿಕರ ಪ್ರವೇಶ ನಿಷೇಧ

25/08/2025 5:41 PM

ಆ.27ರಂದು ಗಣೇಶ ಚತುರ್ಥಿ ಹಿನ್ನಲೆ: ಬೆಂಗಳೂರಲ್ಲಿ ಪ್ರಾಣಿವಧೆ, ಮಾಂಸ ಮಾರಾಟ ನಿಷೇಧ

25/08/2025 5:32 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸೆ.10ರೊಳೆಗೆ ಖಾಸಗಿ ವಾಹನಗಳಲ್ಲಿ ತುರ್ತು ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯ: ಇಲ್ಲಿದಿದ್ರೇ ಫೈನ್ ಫಿಕ್ಸ್ | Vehicle Panic Button
KARNATAKA

ಸೆ.10ರೊಳೆಗೆ ಖಾಸಗಿ ವಾಹನಗಳಲ್ಲಿ ತುರ್ತು ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯ: ಇಲ್ಲಿದಿದ್ರೇ ಫೈನ್ ಫಿಕ್ಸ್ | Vehicle Panic Button

By kannadanewsnow0902/09/2024 1:47 PM

ಬೆಂಗಳೂರು: ರಾಜ್ಯದಲ್ಲಿ ಮಹಳೆಯರು, ಮಕ್ಕಳು ಹಾಗೂ ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ ಖಾಸಗಿ ಸೇವಾ ವಾಹನಗಳು ಹಾಗೂ ರಾಷ್ಟ್ರೀಯ ರಹದಾರಿ ಹೊಂದಿದ ಸರಕು ಸಾಗಾಣಿಕೆ ವಾಹನಗಳಲ್ಲಿ ವೆಹಿಕಲ್ ಲೊಕೇಷನ್ ಟ್ರ್ಯಾಕಿಂಗ್ (VLT) ಹಾಗೂ ತುರ್ತು ಪ್ಯಾನಿಕ್ ಬಟನ್ ಅಳವಡಿಸುವಂತೆ ಸೂಚಿಸಲಾಗಿತ್ತು. ಸೆ.10ರೊಳೆಗೆ ಖಾಸಗಿ ಸೇವಾ ವಾಹನಗಳಲ್ಲಿ ವಿಎಲ್ ಟಿ ಅಳವಡಿಸಬೇಕು. ಇಲ್ಲದೇ ಇದ್ದರೇ ದಂಡವನ್ನು ಹಾಕಲಾಗುತ್ತದೆ.

ಈಗಾಗಲೇ ವಿಎಲ್ ಟಿ ಅಳವಡಿಕೆಗೆ ವಾಹನ ಮಾಲೀಕರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಆದಾಗ್ಯೂ ಸೆ.10ರ ಒಳಗಾಗಿ ಅಳವಡಿಕೆ ಮಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ರಾಜ್ಯದ ಎಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ರಸ್ತೆ ಮತ್ತು ಸಾರಿಗೆ ಆಯುಕ್ತ ಎ.ಎಂ ಯೋಗೀಶ್ ಅವರು ಸೂಚಿಸಿದ್ದಾರೆ.

ಸೆ.10ರ ಒಳಗಾಗಿ ಪ್ಯಾನಿಕ್ ಬಟನ್, ವಿಎಲ್ ಟಿ ಅಳಪಡಿಸುವುದು ಕಡ್ಡಾಯ. ಸೆ.10ರ ನಂತ್ರ ಡಿವೈಎಸ್ ಅಳವಡಿಸದೇ ಇರುವಂತ ವಾಹನಗಳ ವಿರುದ್ಧ ಸಾರಿಗೆ ಅಧಿಕಾರಿಗಳು ವಿಶೇಷ ಕಾರ್ಯಾಚರಣೆ ನಡೆಸುವ ಮೂಲಕ ದಂಡ ಹಾಕುವುದಕ್ಕೆ ಮುಂದಾಗಿದ್ದಾರೆ.

ಅಂದಹಾಗೇ ಯೆಲ್ಲೋ ಬೋರ್ಟ್ ನ ಟ್ಯಾಕ್ಸಿಗಳು, ಕ್ಯಾಬ್ ಗಳು, ಖಾಸಗಿ ಬಸ್ ಗಳು, ನ್ಯಾಷನಲ್ ಪರ್ಮಿಟ್ ಹೊಂದಿರುವ ಗೂಡ್ಸ್ ವಾಹನಗಳಲ್ಲಿ ಪ್ಯಾನಿಕ್ ಬಟನ್ ಒಳಗೊಂಡ ವೆಹಿಕಲ್ ಲೊಕೇಷನ್ ಟ್ರ್ಯಾಕಿಂಗ್ ಅಳವಡಿಕೆ ಕಡ್ಡಾಯವಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಮಹಳೆಯರು, ಮಕ್ಕಳು ಹಾಗೂ ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ ಖಾಸಗಿ ಸೇವಾ ವಾಹನಗಳು ಹಾಗೂ ರಾಷ್ಟ್ರೀಯ ರಹದಾರಿ ಹೊಂದಿದ ಸರಕು ಸಾಗಾಣಿಕೆ ವಾಹನಗಳಲ್ಲಿ ವೆಹಿಕಲ್ ಲೊಕೇಷನ್ ಟ್ರ್ಯಾಕಿಂಗ್ (VLT) ಹಾಗೂ ತುರ್ತು ಪ್ಯಾನಿಕ್ ಬಟನ್ ಅಳವಡಿಸುವಂತೆ ಸೂಚಿಸಲಾಗಿತ್ತು. ಸೆ.10ರೊಳೆಗೆ ಖಾಸಗಿ ಸೇವಾ ವಾಹನಗಳಲ್ಲಿ ವಿಎಲ್ ಟಿ ಅಳವಡಿಸಬೇಕು. ಇಲ್ಲದೇ ಇದ್ದರೇ ದಂಡವನ್ನು ಹಾಕಲಾಗುತ್ತದೆಯ

ಈಗಾಗಲೇ ವಿಎಲ್ ಟಿ ಅಳವಡಿಕೆಗೆ ವಾಹನ ಮಾಲೀಕರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಆದಾಗ್ಯೂ ಸೆ.10ರ ಒಳಗಾಗಿ ಅಳವಡಿಕೆ ಮಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ರಾಜ್ಯದ ಎಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ರಸ್ತೆ ಮತ್ತು ಸಾರಿಗೆ ಆಯುಕ್ತ ಎ.ಎಂ ಯೋಗೀಶ್ ಅವರು ಸೂಚಿಸಿದ್ದಾರೆ.

ಸೆ.10ರ ಒಳಗಾಗಿ ಪ್ಯಾನಿಕ್ ಬಟನ್, ವಿಎಲ್ ಟಿ ಅಳಪಡಿಸುವುದು ಕಡ್ಡಾಯ. ಸೆ.10ರ ನಂತ್ರ ಡಿವೈಎಸ್ ಅಳವಡಿಸದೇ ಇರುವಂತ ವಾಹನಗಳ ವಿರುದ್ಧ ಸಾರಿಗೆ ಅಧಿಕಾರಿಗಳು ವಿಶೇಷ ಕಾರ್ಯಾಚರಣೆ ನಡೆಸುವ ಮೂಲಕ ದಂಡ ಹಾಕುವುದಕ್ಕೆ ಮುಂದಾಗಿದ್ದಾರೆ.

ಅಂದಹಾಗೇ ಯೆಲ್ಲೋ ಬೋರ್ಟ್ ನ ಟ್ಯಾಕ್ಸಿಗಳು, ಕ್ಯಾಬ್ ಗಳು, ಖಾಸಗಿ ಬಸ್ ಗಳು, ನ್ಯಾಷನಲ್ ಪರ್ಮಿಟ್ ಹೊಂದಿರುವ ಗೂಡ್ಸ್ ವಾಹನಗಳಲ್ಲಿ ಪ್ಯಾನಿಕ್ ಬಟನ್ ಒಳಗೊಂಡ ವೆಹಿಕಲ್ ಲೊಕೇಷನ್ ಟ್ರ್ಯಾಕಿಂಗ್ ಅಳವಡಿಕೆ ಕಡ್ಡಾಯವಾಗಿದೆ.

BREAKING : ‘ಮನಿ ಲಾಂಡರಿಂಗ್’ ಕೇಸ್ : ‘ED’ ಯಿಂದ AAP ಶಾಸಕ ‘ಅಮಾನತುಲ್ಲಾ ಖಾನ್’ ಅರೆಸ್ಟ್!

‘ಸೆನ್ಸಾರ್ಶಿಪ್ ನಮ್ಮಲ್ಲಿ ಕೆಲವರಿಗೆ ಮಾತ್ರ ಎಂದು ತೋರುತ್ತದೆ’: ನೆಟ್ಫ್ಲಿಕ್ಸ್ನ ‘ಐಸಿ 814 ಕಂದಹಾರ್ ಹೈಜಾಕ್’ ಬಗ್ಗೆ ಕಂಗನಾ ಪ್ರತಿಕ್ರಿಯೆ

Share. Facebook Twitter LinkedIn WhatsApp Email

Related Posts

ಧರ್ಮಸ್ಥಳದಲ್ಲಿ ‘ಲವ್‌ ಜಿಹಾದ್‌’ನಂತೆಯೇ ಮತಾಂತರದ ಜಿಹಾದಿ ಕಾರ್ಯ ನಡೆಯುತ್ತಿದೆ: ಆರ್.ಅಶೋಕ್

25/08/2025 6:14 PM1 Min Read

ಪ್ರವಾಸಿಗರ ಗಮನಕ್ಕೆ: ಈ ಎರಡು ದಿನ ‘ಮೈಸೂರು ಅರಮನೆ’ಗೆ ಸಾರ್ವಜನಿಕರ ಪ್ರವೇಶ ನಿಷೇಧ

25/08/2025 5:41 PM1 Min Read

ಆ.27ರಂದು ಗಣೇಶ ಚತುರ್ಥಿ ಹಿನ್ನಲೆ: ಬೆಂಗಳೂರಲ್ಲಿ ಪ್ರಾಣಿವಧೆ, ಮಾಂಸ ಮಾರಾಟ ನಿಷೇಧ

25/08/2025 5:32 PM1 Min Read
Recent News

ಧರ್ಮಸ್ಥಳದಲ್ಲಿ ‘ಲವ್‌ ಜಿಹಾದ್‌’ನಂತೆಯೇ ಮತಾಂತರದ ಜಿಹಾದಿ ಕಾರ್ಯ ನಡೆಯುತ್ತಿದೆ: ಆರ್.ಅಶೋಕ್

25/08/2025 6:14 PM

ಪ್ರವಾಸಿಗರ ಗಮನಕ್ಕೆ: ಈ ಎರಡು ದಿನ ‘ಮೈಸೂರು ಅರಮನೆ’ಗೆ ಸಾರ್ವಜನಿಕರ ಪ್ರವೇಶ ನಿಷೇಧ

25/08/2025 5:41 PM

ಆ.27ರಂದು ಗಣೇಶ ಚತುರ್ಥಿ ಹಿನ್ನಲೆ: ಬೆಂಗಳೂರಲ್ಲಿ ಪ್ರಾಣಿವಧೆ, ಮಾಂಸ ಮಾರಾಟ ನಿಷೇಧ

25/08/2025 5:32 PM

BREAKING: ಹೃದಯಾಘಾತದಿಂದ ಧಾರವಾಡದಲ್ಲಿ ಐಐಟಿ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು

25/08/2025 5:25 PM
State News
KARNATAKA

ಧರ್ಮಸ್ಥಳದಲ್ಲಿ ‘ಲವ್‌ ಜಿಹಾದ್‌’ನಂತೆಯೇ ಮತಾಂತರದ ಜಿಹಾದಿ ಕಾರ್ಯ ನಡೆಯುತ್ತಿದೆ: ಆರ್.ಅಶೋಕ್

By kannadanewsnow0925/08/2025 6:14 PM KARNATAKA 1 Min Read

ವಿಜಯನಗರ: ಧರ್ಮಸ್ಥಳದಲ್ಲಿ ಇರುವುದು ಬುರುಡೆ ಗ್ಯಾಂಗ್‌ ಎಂದು ವಿಧಾನಸಭೆಯಲ್ಲಿ ಹೇಳಿದಾಗ ಕಾಂಗ್ರೆಸ್‌ ನಾಯಕರು ಅದನ್ನು ವಿರೋಧಿಸಿದ್ದರು. ಲವ್‌ ಜಿಹಾದ್‌ನಂತೆಯೇ ಮತಾಂತರದ…

ಪ್ರವಾಸಿಗರ ಗಮನಕ್ಕೆ: ಈ ಎರಡು ದಿನ ‘ಮೈಸೂರು ಅರಮನೆ’ಗೆ ಸಾರ್ವಜನಿಕರ ಪ್ರವೇಶ ನಿಷೇಧ

25/08/2025 5:41 PM

ಆ.27ರಂದು ಗಣೇಶ ಚತುರ್ಥಿ ಹಿನ್ನಲೆ: ಬೆಂಗಳೂರಲ್ಲಿ ಪ್ರಾಣಿವಧೆ, ಮಾಂಸ ಮಾರಾಟ ನಿಷೇಧ

25/08/2025 5:32 PM

BREAKING: ಹೃದಯಾಘಾತದಿಂದ ಧಾರವಾಡದಲ್ಲಿ ಐಐಟಿ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು

25/08/2025 5:25 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.