Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕಾಂಗ್ರೆಸ್ ವರ್ಕಿಂಗ್ ಕಮಿಟಿ ಸದಸ್ಯರಾಗಿ ಸಿದ್ದರಾಮಯ್ಯ ನೇಮಸಿ ಎಐಸಿಸಿ ಆದೇಶ | Ex CM Siddaramaiah

BIG BREAKING: ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯರಾಗಿ ಸಿದ್ದರಾಮಯ್ಯ ನೇಮಕ | Siddaramaiah

ನಾಳೆ ಡಿ.ಕೆ ಶಿವಕುಮಾರ್ ಅವರು ಸ್ವಾಮೀಜಿ, ಫಾದರ್, ಮೌಲ್ವಿ ಸಮ್ಮುಖದಲ್ಲಿ ಸಿಎಂ ಆಗಿ ಪದಗ್ರಹಣ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸೆ.10ರೊಳೆಗೆ ಖಾಸಗಿ ವಾಹನಗಳಲ್ಲಿ ತುರ್ತು ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯ: ಇಲ್ಲಿದಿದ್ರೇ ಫೈನ್ ಫಿಕ್ಸ್ | Vehicle Panic Button
KARNATAKA

ಸೆ.10ರೊಳೆಗೆ ಖಾಸಗಿ ವಾಹನಗಳಲ್ಲಿ ತುರ್ತು ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯ: ಇಲ್ಲಿದಿದ್ರೇ ಫೈನ್ ಫಿಕ್ಸ್ | Vehicle Panic Button

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ರಾಜ್ಯದಲ್ಲಿ ಮಹಳೆಯರು, ಮಕ್ಕಳು ಹಾಗೂ ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ ಖಾಸಗಿ ಸೇವಾ ವಾಹನಗಳು ಹಾಗೂ ರಾಷ್ಟ್ರೀಯ ರಹದಾರಿ ಹೊಂದಿದ ಸರಕು ಸಾಗಾಣಿಕೆ ವಾಹನಗಳಲ್ಲಿ ವೆಹಿಕಲ್ ಲೊಕೇಷನ್ ಟ್ರ್ಯಾಕಿಂಗ್ (VLT) ಹಾಗೂ ತುರ್ತು ಪ್ಯಾನಿಕ್ ಬಟನ್ ಅಳವಡಿಸುವಂತೆ ಸೂಚಿಸಲಾಗಿತ್ತು. ಸೆ.10ರೊಳೆಗೆ ಖಾಸಗಿ ಸೇವಾ ವಾಹನಗಳಲ್ಲಿ ವಿಎಲ್ ಟಿ ಅಳವಡಿಸಬೇಕು. ಇಲ್ಲದೇ ಇದ್ದರೇ ದಂಡವನ್ನು ಹಾಕಲಾಗುತ್ತದೆ.

ಈಗಾಗಲೇ ವಿಎಲ್ ಟಿ ಅಳವಡಿಕೆಗೆ ವಾಹನ ಮಾಲೀಕರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಆದಾಗ್ಯೂ ಸೆ.10ರ ಒಳಗಾಗಿ ಅಳವಡಿಕೆ ಮಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ರಾಜ್ಯದ ಎಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ರಸ್ತೆ ಮತ್ತು ಸಾರಿಗೆ ಆಯುಕ್ತ ಎ.ಎಂ ಯೋಗೀಶ್ ಅವರು ಸೂಚಿಸಿದ್ದಾರೆ.

ಸೆ.10ರ ಒಳಗಾಗಿ ಪ್ಯಾನಿಕ್ ಬಟನ್, ವಿಎಲ್ ಟಿ ಅಳಪಡಿಸುವುದು ಕಡ್ಡಾಯ. ಸೆ.10ರ ನಂತ್ರ ಡಿವೈಎಸ್ ಅಳವಡಿಸದೇ ಇರುವಂತ ವಾಹನಗಳ ವಿರುದ್ಧ ಸಾರಿಗೆ ಅಧಿಕಾರಿಗಳು ವಿಶೇಷ ಕಾರ್ಯಾಚರಣೆ ನಡೆಸುವ ಮೂಲಕ ದಂಡ ಹಾಕುವುದಕ್ಕೆ ಮುಂದಾಗಿದ್ದಾರೆ.

ಅಂದಹಾಗೇ ಯೆಲ್ಲೋ ಬೋರ್ಟ್ ನ ಟ್ಯಾಕ್ಸಿಗಳು, ಕ್ಯಾಬ್ ಗಳು, ಖಾಸಗಿ ಬಸ್ ಗಳು, ನ್ಯಾಷನಲ್ ಪರ್ಮಿಟ್ ಹೊಂದಿರುವ ಗೂಡ್ಸ್ ವಾಹನಗಳಲ್ಲಿ ಪ್ಯಾನಿಕ್ ಬಟನ್ ಒಳಗೊಂಡ ವೆಹಿಕಲ್ ಲೊಕೇಷನ್ ಟ್ರ್ಯಾಕಿಂಗ್ ಅಳವಡಿಕೆ ಕಡ್ಡಾಯವಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಮಹಳೆಯರು, ಮಕ್ಕಳು ಹಾಗೂ ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ ಖಾಸಗಿ ಸೇವಾ ವಾಹನಗಳು ಹಾಗೂ ರಾಷ್ಟ್ರೀಯ ರಹದಾರಿ ಹೊಂದಿದ ಸರಕು ಸಾಗಾಣಿಕೆ ವಾಹನಗಳಲ್ಲಿ ವೆಹಿಕಲ್ ಲೊಕೇಷನ್ ಟ್ರ್ಯಾಕಿಂಗ್ (VLT) ಹಾಗೂ ತುರ್ತು ಪ್ಯಾನಿಕ್ ಬಟನ್ ಅಳವಡಿಸುವಂತೆ ಸೂಚಿಸಲಾಗಿತ್ತು. ಸೆ.10ರೊಳೆಗೆ ಖಾಸಗಿ ಸೇವಾ ವಾಹನಗಳಲ್ಲಿ ವಿಎಲ್ ಟಿ ಅಳವಡಿಸಬೇಕು. ಇಲ್ಲದೇ ಇದ್ದರೇ ದಂಡವನ್ನು ಹಾಕಲಾಗುತ್ತದೆಯ

ಈಗಾಗಲೇ ವಿಎಲ್ ಟಿ ಅಳವಡಿಕೆಗೆ ವಾಹನ ಮಾಲೀಕರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಆದಾಗ್ಯೂ ಸೆ.10ರ ಒಳಗಾಗಿ ಅಳವಡಿಕೆ ಮಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ರಾಜ್ಯದ ಎಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ರಸ್ತೆ ಮತ್ತು ಸಾರಿಗೆ ಆಯುಕ್ತ ಎ.ಎಂ ಯೋಗೀಶ್ ಅವರು ಸೂಚಿಸಿದ್ದಾರೆ.

ಸೆ.10ರ ಒಳಗಾಗಿ ಪ್ಯಾನಿಕ್ ಬಟನ್, ವಿಎಲ್ ಟಿ ಅಳಪಡಿಸುವುದು ಕಡ್ಡಾಯ. ಸೆ.10ರ ನಂತ್ರ ಡಿವೈಎಸ್ ಅಳವಡಿಸದೇ ಇರುವಂತ ವಾಹನಗಳ ವಿರುದ್ಧ ಸಾರಿಗೆ ಅಧಿಕಾರಿಗಳು ವಿಶೇಷ ಕಾರ್ಯಾಚರಣೆ ನಡೆಸುವ ಮೂಲಕ ದಂಡ ಹಾಕುವುದಕ್ಕೆ ಮುಂದಾಗಿದ್ದಾರೆ.

ಅಂದಹಾಗೇ ಯೆಲ್ಲೋ ಬೋರ್ಟ್ ನ ಟ್ಯಾಕ್ಸಿಗಳು, ಕ್ಯಾಬ್ ಗಳು, ಖಾಸಗಿ ಬಸ್ ಗಳು, ನ್ಯಾಷನಲ್ ಪರ್ಮಿಟ್ ಹೊಂದಿರುವ ಗೂಡ್ಸ್ ವಾಹನಗಳಲ್ಲಿ ಪ್ಯಾನಿಕ್ ಬಟನ್ ಒಳಗೊಂಡ ವೆಹಿಕಲ್ ಲೊಕೇಷನ್ ಟ್ರ್ಯಾಕಿಂಗ್ ಅಳವಡಿಕೆ ಕಡ್ಡಾಯವಾಗಿದೆ.

BREAKING : ‘ಮನಿ ಲಾಂಡರಿಂಗ್’ ಕೇಸ್ : ‘ED’ ಯಿಂದ AAP ಶಾಸಕ ‘ಅಮಾನತುಲ್ಲಾ ಖಾನ್’ ಅರೆಸ್ಟ್!

‘ಸೆನ್ಸಾರ್ಶಿಪ್ ನಮ್ಮಲ್ಲಿ ಕೆಲವರಿಗೆ ಮಾತ್ರ ಎಂದು ತೋರುತ್ತದೆ’: ನೆಟ್ಫ್ಲಿಕ್ಸ್ನ ‘ಐಸಿ 814 ಕಂದಹಾರ್ ಹೈಜಾಕ್’ ಬಗ್ಗೆ ಕಂಗನಾ ಪ್ರತಿಕ್ರಿಯೆ

Share. Facebook Twitter LinkedIn WhatsApp Email

Related Posts

ಕಾಂಗ್ರೆಸ್ ವರ್ಕಿಂಗ್ ಕಮಿಟಿ ಸದಸ್ಯರಾಗಿ ಸಿದ್ದರಾಮಯ್ಯ ನೇಮಸಿ ಎಐಸಿಸಿ ಆದೇಶ | Ex CM Siddaramaiah

1 Min Read

BIG BREAKING: ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯರಾಗಿ ಸಿದ್ದರಾಮಯ್ಯ ನೇಮಕ | Siddaramaiah

1 Min Read

ನಾಳೆ ಡಿ.ಕೆ ಶಿವಕುಮಾರ್ ಅವರು ಸ್ವಾಮೀಜಿ, ಫಾದರ್, ಮೌಲ್ವಿ ಸಮ್ಮುಖದಲ್ಲಿ ಸಿಎಂ ಆಗಿ ಪದಗ್ರಹಣ

2 Mins Read
Recent News

ಕಾಂಗ್ರೆಸ್ ವರ್ಕಿಂಗ್ ಕಮಿಟಿ ಸದಸ್ಯರಾಗಿ ಸಿದ್ದರಾಮಯ್ಯ ನೇಮಸಿ ಎಐಸಿಸಿ ಆದೇಶ | Ex CM Siddaramaiah

BIG BREAKING: ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯರಾಗಿ ಸಿದ್ದರಾಮಯ್ಯ ನೇಮಕ | Siddaramaiah

ನಾಳೆ ಡಿ.ಕೆ ಶಿವಕುಮಾರ್ ಅವರು ಸ್ವಾಮೀಜಿ, ಫಾದರ್, ಮೌಲ್ವಿ ಸಮ್ಮುಖದಲ್ಲಿ ಸಿಎಂ ಆಗಿ ಪದಗ್ರಹಣ

ಕಿಡ್ನಿ ಸ್ಟೋನ್ ಅಪಾಯ ತಡೆಯುತ್ತೆ ‘ಪೊಟ್ಯಾಸಿಯಂ’: ಮೂತ್ರಪಿಂಡದ ಆರೋಗ್ಯಕ್ಕೆ ಇಲ್ಲಿದೆ ತಜ್ಞರ ಮಾಹಿತಿ!

State News
KARNATAKA

ಕಾಂಗ್ರೆಸ್ ವರ್ಕಿಂಗ್ ಕಮಿಟಿ ಸದಸ್ಯರಾಗಿ ಸಿದ್ದರಾಮಯ್ಯ ನೇಮಸಿ ಎಐಸಿಸಿ ಆದೇಶ | Ex CM Siddaramaiah

By ವಸಂತ ಬಿ ಈಶ್ವರಗೆರೆ KARNATAKA 1 Min Read

ನವದೆಹಲಿ: ರಾಜ್ಯ ರಾಜಕಾರಣದಲ್ಲಿ ಸಚಿವ ಸಂಪುಟ ರಚನೆಯ ಚಟುವಟಿಕೆಗಳು ಬಿರುಸಿನಿಂದ ಸಾಗುತ್ತಿರುವ ಬೆನ್ನಲ್ಲೇ, ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಮಹತ್ವದ ನಿರ್ಧಾರವೊಂದನ್ನು…

BIG BREAKING: ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯರಾಗಿ ಸಿದ್ದರಾಮಯ್ಯ ನೇಮಕ | Siddaramaiah

ನಾಳೆ ಡಿ.ಕೆ ಶಿವಕುಮಾರ್ ಅವರು ಸ್ವಾಮೀಜಿ, ಫಾದರ್, ಮೌಲ್ವಿ ಸಮ್ಮುಖದಲ್ಲಿ ಸಿಎಂ ಆಗಿ ಪದಗ್ರಹಣ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ನಾಳೆಯಿಂದ ‘ಯೆಲ್ಲೋ ಲೈನ್’ಗೆ ಹೆಚ್ಚುವರಿ ರೈಲುಗಳ ಸೇರ್ಪಡೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.