Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಬೆಂಗಳೂರಲ್ಲಿ ‘BMTC’ ಬಸ್ ಗೆ ಮತ್ತೊಂದು ಬಲಿ : ತಲೆಯ ಮೇಲೆ ಹಿಂಬದಿ ಚಕ್ರ ಹರಿದು ಸವಾರ ಸಾವು!

09/01/2026 4:22 PM

ಇನ್ಮುಂದೆ ಆಸ್ಪತ್ರೆ ಕಟ್ಟಡ, ಕ್ಲಿನಿಕ್ ಗಳಲ್ಲಿ ‘ಅಗ್ನಿಶಮನ ಉಪಕರಣ’ ಅಳವಡಿಕೆ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

09/01/2026 4:15 PM

BREAKING: ಬಳ್ಳಾರಿ ಗಲಭೆ ಕೇಸ್ : 25 ಆರೋಪಿಗಳಿಗೆ ಜಾಮೀನು ಮಂಜೂರು

09/01/2026 4:06 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಇನ್ಮುಂದೆ ಆಸ್ಪತ್ರೆ ಕಟ್ಟಡ, ಕ್ಲಿನಿಕ್ ಗಳಲ್ಲಿ ‘ಅಗ್ನಿಶಮನ ಉಪಕರಣ’ ಅಳವಡಿಕೆ ಕಡ್ಡಾಯ: ರಾಜ್ಯ ಸರ್ಕಾರ ಆದೇಶ
KARNATAKA

ಇನ್ಮುಂದೆ ಆಸ್ಪತ್ರೆ ಕಟ್ಟಡ, ಕ್ಲಿನಿಕ್ ಗಳಲ್ಲಿ ‘ಅಗ್ನಿಶಮನ ಉಪಕರಣ’ ಅಳವಡಿಕೆ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

By kannadanewsnow0909/01/2026 4:15 PM

ಬೆಂಗಳೂರು: ರಾಜ್ಯದಲ್ಲಿನ ಆಸ್ಪತ್ರೆ ಕಟ್ಟಡಗಳು, ಕ್ಲಿನಿಕ್ ಗಳಲ್ಲಿ ಕನಿಷ್ಠ ಅಗ್ನಿಶಮನ ಉಪಕರಗಳನ್ನು ಅಳವಡಿಸುವುದನ್ನು ಕಡ್ಡಾಯಗೊಳಿಸಿ ಸರ್ಕಾರ ಖಡಕ್ ಆದೇಶ ಮಾಡಿದೆ.

ಈ ಕುರಿತಂತೆ ಪೊಲೀಸ್ ಸಹಾಯಕ ಸೇವೆಗಳು ಒಳಾಡಳಿತ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅವರು ನಡವಳಿಯನ್ನು ಹೊರಡಿಸಿದ್ದು, ದಿನಾಂಕ: 07-11-2025 ರ ಪತ್ರದಲ್ಲಿ ಪೊಲೀಸ್ ಮಹಾನಿರ್ದೇಶಕರು ಹಾಗೂ ಮಹಾನಿರ್ದೇಶಕರು, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ, ಬೆಂಗಳೂರು, ಇವರು ಆಸ್ಪತ್ರೆ ಕಟ್ಟಡಗಳಿಗೆ ಅಗ್ನಿ ಸುರಕ್ಷತಾ ಕ್ರಮಗಳನ್ನು ಅಳವಡಿಸುವ ಬಗ್ಗೆ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು (ಪಿಸಿಎಎಸ್), ಒಳಾಡಳಿತ ಇಲಾಖೆರವರ ಅಧ್ಯಕ್ಷತೆಯಲ್ಲಿ ದಿನಾಂಕ: 20-09-2025 ರಂದು ನಡೆದ ಸಭೆಯ ನಡವಳಿಯ ಕ್ರ.ಸಂ.(1) ರಲ್ಲಿ ಬಹುಮಹಡಿ ಕಟ್ಟಡ ವ್ಯಾಪ್ತಿಗೆ ಸೇರದ (20.99 ಮೀ ಒಳಗಿನ ಕಟ್ಟಡ) ಆಸ್ಪತ್ರೆ ಕಟ್ಟಡಗಳಿಗೆ ಕನಿಷ್ಠ ಅಗ್ನಿಶಮನ ಉಪಕರಣಗಳ ಪಟ್ಟಿ ತಯಾರಿಸುವಂತೆ ಇಲಾಖೆಗೆ ತಿಳಿಸಲಾಗಿರುತ್ತದೆ ಎಂದಿದ್ದಾರೆ.

ಅದರಂತೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯವರ ಕೋರಿಕೆಯ ಮೇರೆಗೆ ಕಟ್ಟಡದ ಎತ್ತರ ಹಾಗೂ ಒಟ್ಟು ವಿಸ್ತೀರ್ಣಕ್ಕೆ ಅನುಗುಣವಾಗಿ ರಾಷ್ಟ್ರೀಯ ಕಟ್ಟಡ ಸಂಹಿತೆ ಹಾಗೂ ಚಾಲ್ತಿಯಲ್ಲಿರುವ ನಿಯಮಗಳ ಪರಿಮಿತಿಯೊಳಗೆ ಬಹುಮಹಡಿ ಕಟ್ಟಡದ ವ್ಯಾಪ್ತಿಗೆ ಸೇರದ (20.99 ಮೀಒಳಗಿನ ಕಟ್ಟಡ) ಆಸ್ಪತ್ರೆ ಕಟ್ಟಡಗಳಿಗೆ ಕೈಗೊಳ್ಳಬೇಕಾದ ಎಲ್ಲಾ ಮುಂಜಾಗ್ರತಾ ಕ್ರಮಗಳ ಬಗ್ಗೆ ಕನಿಷ್ಠ ಶಿಫಾರಸ್ಸುಗಳನ್ನು ಅನುಬಂಧದಂತೆ ಅಳವಡಿಸಿಕೊಳ್ಳಬಹುದೆಂದು ಅನುಮೋದನೆಗಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿರುತ್ತಾರೆ.

ಪೊಲೀಸ್ ಮಹಾನಿರ್ದೇಶಕರು ಹಾಗೂ ಮಹಾನಿರ್ದೇಶಕರು, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ, ಇವರ ಪುಸ್ತಾವನೆಯನ್ನು ಕೂಲಂಕುಷವಾಗಿ ಪರಿಶೀಲಿಸಿ ಈ ಕೆಳಕಂಡಂತೆ ಆದೇಶಿಸಿದೆ.

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ಕಟ್ಟಡದ ಎತ್ತರ ಹಾಗೂ ಒಟ್ಟು ವಿಸ್ತೀರ್ಣಕ್ಕೆ ಅನುಗುಣವಾಗಿ ರಾಷ್ಟ್ರೀಯ ಕಟ್ಟಡ ಸಂಹಿತೆ ಹಾಗೂ ಚಾಲ್ತಿಯಲ್ಲಿರುವ ನಿಯಮಗಳ ಪರಿಮಿತಿಯೊಳಗೆ ಬಹುಮಹಡಿ ಕಟ್ಟಡ ವ್ಯಾಪ್ತಿಗೆ ಸೇರದ (20.99 ಮೀ ಒಳಗಿನ ಕಟ್ಟಡ) ಆಸ್ಪತ್ರೆ ಕಟ್ಟಡಗಳಿಗೆ ಕನಿಷ್ಠ ಅಗ್ನಿಶಮನ ಅನುಬಂಧದಲ್ಲಿರುವಂತೆ ಅಳವಡಿಸಿಕೊಳ್ಳಲು ಅಗ್ನಿಶಾಮಕ ಉಪಕರಣಗಳನ್ನು ತುರ್ತು ಸೇವೆಗಳ ಮತ್ತು ಇಲಾಖೆಯು ಅಗ್ನಿ ಸಲಹಾ ಪ್ರಮಾಣ ಪತ್ರ ನೀಡುವಂತೆ ಆದೇಶಿಸಿದ್ದಾರೆ.

ಮುಂದುವರೆದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧೀನದಲ್ಲಿರುವ ಆಸ್ಪತ್ರೆ/ಕ್ಲಿನಿಕ್‌ಗಳು ಈ ಕೆಳಕಂಡ ಅಂಶಗಳನ್ನು ಪಾಲಿಸತಕ್ಕದ್ದು:-

1. ಅಗ್ನಿ ಶಮನ ಮುನ್ನೆಚ್ಚರಿಕಾ ಕ್ರಮಗಳನ್ನು ಆಸ್ಪತ್ರೆ ಕಟ್ಟಡಗಳು/ಕ್ಲಿನಿಕ್‌ಗಳು ಅಳವಡಿಸಿಕೊಂಡಿರುವ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮಟ್ಟದಲ್ಲಿ ಪರಿಶೀಲಿಸತಕ್ಕದ್ದು. ಈ ಕುರಿತಂತೆ ಇನ್ನಿತರೆ ಯಾವುದೇ ಸಲಹೆ ಸೂಚನೆಗಳು ವೈದ್ಯಕೀಯ ಸಂಸ್ಥೆಗಳಿಗೆ ಅಗತ್ಯವಿದ್ದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಅಗ್ನಿಶಾಮಕ ಇಲಾಖೆಯನ್ನು ಸಂಪರ್ಕಿಸತಕ್ಕದ್ದು.

2. ಅನುಬಂಧದಲ್ಲಿರುವ ಎಲ್ಲಾ ವೈದ್ಯಕೀಯ ಸಂಸ್ಥೆಗಳು ಯಾವುದೇ ಸಮಯದಲ್ಲಿ ಅಗ್ನಿಶಾಮಕ ಇಲಾಖೆಯ ಪರಿಶೀಲನೆಗೆ ಒಳಪಟ್ಟಿರುತ್ತವೆ.

ವಸಂತ ಬಿ ಈಶ್ವರಗೆರೆ… ಸಂಪಾದಕರು…

BREAKING: 2025ನೇ ಸಾಲಿನ ‘ಕರ್ನಾಟಕ ಮಾಧ್ಯಮ ಅಕಾಡೆಮಿ’ ವಾರ್ಷಿಕ, ದತ್ತಿ ಪ್ರಶಸ್ತಿ ಪ್ರಕಟ: ಇಲ್ಲಿದೆ ಪಟ್ಟಿ

BREAKING: 2025ನೇ ಸಾಲಿನ ‘ಕರ್ನಾಟಕ ಮಾಧ್ಯಮ ಅಕಾಡೆಮಿ’ ವಾರ್ಷಿಕ, ದತ್ತಿ ಪ್ರಶಸ್ತಿ ಪ್ರಕಟ: ಇಲ್ಲಿದೆ ಪಟ್ಟಿ

Share. Facebook Twitter LinkedIn WhatsApp Email

Related Posts

BREAKING : ಬೆಂಗಳೂರಲ್ಲಿ ‘BMTC’ ಬಸ್ ಗೆ ಮತ್ತೊಂದು ಬಲಿ : ತಲೆಯ ಮೇಲೆ ಹಿಂಬದಿ ಚಕ್ರ ಹರಿದು ಸವಾರ ಸಾವು!

09/01/2026 4:22 PM1 Min Read

BREAKING: ಬಳ್ಳಾರಿ ಗಲಭೆ ಕೇಸ್ : 25 ಆರೋಪಿಗಳಿಗೆ ಜಾಮೀನು ಮಂಜೂರು

09/01/2026 4:06 PM1 Min Read

ಕರ್ನಾಟಕದ ರಿಯಲ್ ಮುಖ್ಯಮಂತ್ರಿ ಕೆ.ಸಿ ವೇಣುಗೋಪಾಲ್ ಆಗಿದ್ದಾರೆ : ವಿಪಕ್ಷ ನಾಯಕ ಆರ್ ಅಶೋಕ್ ವಾಗ್ದಾಳಿ

09/01/2026 3:59 PM1 Min Read
Recent News

BREAKING : ಬೆಂಗಳೂರಲ್ಲಿ ‘BMTC’ ಬಸ್ ಗೆ ಮತ್ತೊಂದು ಬಲಿ : ತಲೆಯ ಮೇಲೆ ಹಿಂಬದಿ ಚಕ್ರ ಹರಿದು ಸವಾರ ಸಾವು!

09/01/2026 4:22 PM

ಇನ್ಮುಂದೆ ಆಸ್ಪತ್ರೆ ಕಟ್ಟಡ, ಕ್ಲಿನಿಕ್ ಗಳಲ್ಲಿ ‘ಅಗ್ನಿಶಮನ ಉಪಕರಣ’ ಅಳವಡಿಕೆ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

09/01/2026 4:15 PM

BREAKING: ಬಳ್ಳಾರಿ ಗಲಭೆ ಕೇಸ್ : 25 ಆರೋಪಿಗಳಿಗೆ ಜಾಮೀನು ಮಂಜೂರು

09/01/2026 4:06 PM

ಕರ್ನಾಟಕದ ರಿಯಲ್ ಮುಖ್ಯಮಂತ್ರಿ ಕೆ.ಸಿ ವೇಣುಗೋಪಾಲ್ ಆಗಿದ್ದಾರೆ : ವಿಪಕ್ಷ ನಾಯಕ ಆರ್ ಅಶೋಕ್ ವಾಗ್ದಾಳಿ

09/01/2026 3:59 PM
State News
KARNATAKA

BREAKING : ಬೆಂಗಳೂರಲ್ಲಿ ‘BMTC’ ಬಸ್ ಗೆ ಮತ್ತೊಂದು ಬಲಿ : ತಲೆಯ ಮೇಲೆ ಹಿಂಬದಿ ಚಕ್ರ ಹರಿದು ಸವಾರ ಸಾವು!

By kannadanewsnow0509/01/2026 4:22 PM KARNATAKA 1 Min Read

ಬೆಂಗಳೂರು : ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಗೆ ಮತ್ತೊಂದು ಬಲಿಯಾಗಿದ್ದು, ಬಿಎಂಟಿಸಿ ಬಸ್ ಡಿಕ್ಕಿ ಆಗಿ ಬೈಕ್ ಸವಾರ ಸ್ಥಳದಲ್ಲಿ…

ಇನ್ಮುಂದೆ ಆಸ್ಪತ್ರೆ ಕಟ್ಟಡ, ಕ್ಲಿನಿಕ್ ಗಳಲ್ಲಿ ‘ಅಗ್ನಿಶಮನ ಉಪಕರಣ’ ಅಳವಡಿಕೆ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

09/01/2026 4:15 PM

BREAKING: ಬಳ್ಳಾರಿ ಗಲಭೆ ಕೇಸ್ : 25 ಆರೋಪಿಗಳಿಗೆ ಜಾಮೀನು ಮಂಜೂರು

09/01/2026 4:06 PM

ಕರ್ನಾಟಕದ ರಿಯಲ್ ಮುಖ್ಯಮಂತ್ರಿ ಕೆ.ಸಿ ವೇಣುಗೋಪಾಲ್ ಆಗಿದ್ದಾರೆ : ವಿಪಕ್ಷ ನಾಯಕ ಆರ್ ಅಶೋಕ್ ವಾಗ್ದಾಳಿ

09/01/2026 3:59 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.