Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ಗ್ರಾಮಪಂಚಾಯಿತಿ ಸಿಬ್ಬಂದಿಗಳಿಗೆ `ಬಯೋಮೆಟ್ರಿಕ್’ ಕಡ್ಡಾಯ : ಸರ್ಕಾರದಿಂದ ಖಡಕ್ ಆದೇಶ

30/04/2026 5:37 AM

Exit Poll 2026: ದೀದಿ ಕೋಟೆಗೆ ಬಿಜೆಪಿ ಲಗ್ಗೆ, ಅಸ್ಸಾಂನಲ್ಲಿ ಕೇಸರಿ ಹ್ಯಾಟ್ರಿಕ್, ತಮಿಳುನಾಡಿನಲ್ಲಿ ಸ್ಟಾಲಿನ್ ಪಾರುಪತ್ಯ!

30/04/2026 5:33 AM

ರಾಜ್ಯದ ಸರ್ಕಾರಿ ಶಾಲೆ-ಕಾಲೇಜುಗಳಲ್ಲಿ ಇನ್ಮುಂದೆ ‘ಸಮಗ್ರ ಪ್ರಗತಿ ಪತ್ರ’: ಪೋಷಕರ ಮೊಬೈಲ್‌ಗೆ ನೇರ ಲಭ್ಯ.!

30/04/2026 5:27 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ `ಲೋಕಾಯುಕ್ತ ಸಹಾಯವಾಣಿ’ ಫಲಕ ಅಳವಡಿಕೆ ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ
KARNATAKA

ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ `ಲೋಕಾಯುಕ್ತ ಸಹಾಯವಾಣಿ’ ಫಲಕ ಅಳವಡಿಕೆ ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

By kannadanewsnow5706/04/2026 5:55 AM

ಬೆಂಗಳೂರು: ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರಲು ಮತ್ತು ಭ್ರಷ್ಟಾಚಾರಕ್ಕೆ ಸಂಪೂರ್ಣ ಕಡಿವಾಣ ಹಾಕಲು ಕರ್ನಾಟಕ ಸರ್ಕಾರ ಒಂದು ಮಹತ್ವದ ಹೆಜ್ಜೆ ಇಟ್ಟಿದೆ. ಇನ್ಮುಂದೆ ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಕರ್ನಾಟಕ ಲೋಕಾಯುಕ್ತ ಸಂಸ್ಥೆಯ ಸಹಾಯವಾಣಿ ಸಂಖ್ಯೆ ಮತ್ತು ಭ್ರಷ್ಟಾಚಾರದ ವಿರುದ್ಧದ ಎಚ್ಚರಿಕೆ ಫಲಕಗಳನ್ನು ಕಡ್ಡಾಯವಾಗಿ ಪ್ರದರ್ಶಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ. ಶಾಲಿನಿ ರಜನೀಶ್ ಅವರು ಅಧಿಕೃತ ಸುತ್ತೋಲೆ ಹೊರಡಿಸಿದ್ದಾರೆ.

ಸುತ್ತೋಲೆಯ ಪ್ರಮುಖ ಮುಖ್ಯಾಂಶಗಳು:

 ಲಂಚವನ್ನು ನೀಡಬೇಡಿ. ಯಾರಾದರೂ ಕಚೇರಿಯಲ್ಲಿ ಲಂಚ ಕೇಳಿದರೆ ಅಥವಾ ಭ್ರಷ್ಟಾಚಾರದ ಬಗ್ಗೆ ಮಾಹಿತಿ ಇದ್ದರೆ, ಇಲಾಖಾ ಮುಖ್ಯಸ್ಥರಿಗೆ ಅಥವಾ ಲೋಕಾಯುಕ್ತ ಅಧಿಕಾರಿಗಳಿಗೆ ದೂರು ನೀಡಬಹುದು” ಎಂಬ ಸ್ಪಷ್ಟ ಸಂದೇಶವನ್ನು ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಪ್ರದರ್ಶಿಸಬೇಕು.

ಸ್ಥಳದ ನಿಗದಿ: ಎಲ್ಲಾ ಇಲಾಖೆಗಳು, ನಿಗಮ ಮಂಡಳಿಗಳು, ಪಾಲಿಕೆಗಳು ಮತ್ತು ಸರ್ಕಾರಿ ಸಂಸ್ಥೆಗಳ ಪ್ರವೇಶ ದ್ವಾರ ಹಾಗೂ ಸಾರ್ವಜನಿಕರಿಗೆ ಸುಲಭವಾಗಿ ಕಾಣುವಂತಹ ಸ್ಥಳಗಳಲ್ಲಿ ಈ ಫಲಕಗಳನ್ನು ಕಡ್ಡಾಯವಾಗಿ ಅಳವಡಿಸಬೇಕು.

ಅಗತ್ಯ ಮಾಹಿತಿಗಳು: ಫಲಕದಲ್ಲಿ ಕೇವಲ ಎಚ್ಚರಿಕೆ ಮಾತ್ರವಲ್ಲದೆ, ಸಂಬಂಧಪಟ್ಟ ಇಲಾಖಾ ಮುಖ್ಯಸ್ಥರ ಮತ್ತು ಲೋಕಾಯುಕ್ತ ಅಧಿಕಾರಿಗಳ ಹೆಸರು, ಪೂರ್ಣ ವಿಳಾಸ, ಸ್ಥಿರ ದೂರವಾಣಿ ಸಂಖ್ಯೆ, ಸಹಾಯವಾಣಿ ಹಾಗೂ ಇ-ಮೇಲ್ ವಿಳಾಸಗಳನ್ನು ಕಡ್ಡಾಯವಾಗಿ ನೀಡಬೇಕು.

ಸಾರ್ವಜನಿಕರಿಗಾಗಿ ಲೋಕಾಯುಕ್ತ ಸಹಾಯವಾಣಿ ಸಂಖ್ಯೆಗಳು:
ಸಾರ್ವಜನಿಕರು ಭ್ರಷ್ಟಾಚಾರದ ಬಗ್ಗೆ ದೂರು ನೀಡಲು ಈ ಕೆಳಗಿನ ಸಂಖ್ಯೆಗಳನ್ನು ಬಳಸಬಹುದು:

ಸ್ಥಿರ ದೂರವಾಣಿ: 080-22375014 ಮತ್ತು 080-22011298

ಟೋಲ್ ಫ್ರೀ ಸಂಖ್ಯೆ: 18004255320

2ನೇ ಕರ್ನಾಟಕ ಆಡಳಿತ ಸುಧಾರಣಾ ಆಯೋಗದ ಶಿಫಾರಸ್ಸಿನ ಅನ್ವಯ ಈ ಕ್ರಮ ಕೈಗೊಳ್ಳಲಾಗಿದೆ. ಸಾರ್ವಜನಿಕರಿಗೆ ಲೋಕಾಯುಕ್ತ ಸಂಸ್ಥೆಯ ಕಾರ್ಯವ್ಯಾಪ್ತಿ ಮತ್ತು ದೂರು ನೀಡುವ ವಿಧಾನದ ಬಗ್ಗೆ ಅರಿವು ಮೂಡಿಸುವುದು ಇದರ ಮೂಲ ಉದ್ದೇಶವಾಗಿದೆ. ಈ ಸೂಚನೆಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಎಲ್ಲಾ ಜಿಲ್ಲಾಧಿಕಾರಿಗಳು ಮತ್ತು ಇಲಾಖಾ ಮುಖ್ಯಸ್ಥರಿಗೆ ಸರ್ಕಾರ ನಿರ್ದೇಶನ ನೀಡಿದೆ.

Installation of 'Lokayukta Helpline' boards mandatory in all government offices in the state: Important order from the government
Share. Facebook Twitter LinkedIn WhatsApp Email

Related Posts

ರಾಜ್ಯದ ಗ್ರಾಮಪಂಚಾಯಿತಿ ಸಿಬ್ಬಂದಿಗಳಿಗೆ `ಬಯೋಮೆಟ್ರಿಕ್’ ಕಡ್ಡಾಯ : ಸರ್ಕಾರದಿಂದ ಖಡಕ್ ಆದೇಶ

30/04/2026 5:37 AM1 Min Read

ರಾಜ್ಯದ ಸರ್ಕಾರಿ ಶಾಲೆ-ಕಾಲೇಜುಗಳಲ್ಲಿ ಇನ್ಮುಂದೆ ‘ಸಮಗ್ರ ಪ್ರಗತಿ ಪತ್ರ’: ಪೋಷಕರ ಮೊಬೈಲ್‌ಗೆ ನೇರ ಲಭ್ಯ.!

30/04/2026 5:27 AM1 Min Read

ರಾಜ್ಯದಲ್ಲಿ ನಾಳೆಯಿಂದಲೇ `ಮೋಟಾರು ವಾಹನ ತೆರಿಗೆ ಬಿಲ್’ ಜಾರಿ: ಸ್ಲೀಪರ್ ಕೋಚ್ ಬಸ್ ತೆರಿಗೆಯಲ್ಲಿ ಭಾರಿ ಇಳಿಕೆ

30/04/2026 5:22 AM1 Min Read
Recent News

ರಾಜ್ಯದ ಗ್ರಾಮಪಂಚಾಯಿತಿ ಸಿಬ್ಬಂದಿಗಳಿಗೆ `ಬಯೋಮೆಟ್ರಿಕ್’ ಕಡ್ಡಾಯ : ಸರ್ಕಾರದಿಂದ ಖಡಕ್ ಆದೇಶ

30/04/2026 5:37 AM

Exit Poll 2026: ದೀದಿ ಕೋಟೆಗೆ ಬಿಜೆಪಿ ಲಗ್ಗೆ, ಅಸ್ಸಾಂನಲ್ಲಿ ಕೇಸರಿ ಹ್ಯಾಟ್ರಿಕ್, ತಮಿಳುನಾಡಿನಲ್ಲಿ ಸ್ಟಾಲಿನ್ ಪಾರುಪತ್ಯ!

30/04/2026 5:33 AM

ರಾಜ್ಯದ ಸರ್ಕಾರಿ ಶಾಲೆ-ಕಾಲೇಜುಗಳಲ್ಲಿ ಇನ್ಮುಂದೆ ‘ಸಮಗ್ರ ಪ್ರಗತಿ ಪತ್ರ’: ಪೋಷಕರ ಮೊಬೈಲ್‌ಗೆ ನೇರ ಲಭ್ಯ.!

30/04/2026 5:27 AM

ರಾಜ್ಯದಲ್ಲಿ ನಾಳೆಯಿಂದಲೇ `ಮೋಟಾರು ವಾಹನ ತೆರಿಗೆ ಬಿಲ್’ ಜಾರಿ: ಸ್ಲೀಪರ್ ಕೋಚ್ ಬಸ್ ತೆರಿಗೆಯಲ್ಲಿ ಭಾರಿ ಇಳಿಕೆ

30/04/2026 5:22 AM
State News
KARNATAKA

ರಾಜ್ಯದ ಗ್ರಾಮಪಂಚಾಯಿತಿ ಸಿಬ್ಬಂದಿಗಳಿಗೆ `ಬಯೋಮೆಟ್ರಿಕ್’ ಕಡ್ಡಾಯ : ಸರ್ಕಾರದಿಂದ ಖಡಕ್ ಆದೇಶ

By kannadanewsnow5730/04/2026 5:37 AM KARNATAKA 1 Min Read

ಬೆಂಗಳೂರು: ಗ್ರಾಮ ಪಂಚಾಯತಿ ಕಚೇರಿಗಳಲ್ಲಿ ಅಧಿಕಾರಿಗಳು ಜನರಿಗೆ ಸಿಗುತ್ತಿಲ್ಲ ಎಂಬ ದೂರುಗಳಿಗೆ ಪಂಚಾಯತ್ ರಾಜ್ ಇಲಾಖೆಯು ಬ್ರೇಕ್ ಹಾಕಿದೆ. ಸಾರ್ವಜನಿಕರ…

ರಾಜ್ಯದ ಸರ್ಕಾರಿ ಶಾಲೆ-ಕಾಲೇಜುಗಳಲ್ಲಿ ಇನ್ಮುಂದೆ ‘ಸಮಗ್ರ ಪ್ರಗತಿ ಪತ್ರ’: ಪೋಷಕರ ಮೊಬೈಲ್‌ಗೆ ನೇರ ಲಭ್ಯ.!

30/04/2026 5:27 AM

ರಾಜ್ಯದಲ್ಲಿ ನಾಳೆಯಿಂದಲೇ `ಮೋಟಾರು ವಾಹನ ತೆರಿಗೆ ಬಿಲ್’ ಜಾರಿ: ಸ್ಲೀಪರ್ ಕೋಚ್ ಬಸ್ ತೆರಿಗೆಯಲ್ಲಿ ಭಾರಿ ಇಳಿಕೆ

30/04/2026 5:22 AM

ರಾಜ್ಯಾದ್ಯಂತ ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ-2 ಆರಂಭ : ವಿದ್ಯಾರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ.!

30/04/2026 5:13 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.