Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ : ಟ್ರ್ಯಾಕ್ಟರ್ ಗೆ ಕಾರು ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವು.!

03/12/2025 7:35 AM

BREAKING: ಬೈಡನ್ ‘ಆಟೋಪೆನ್’ ಬಳಸಿ ಸಹಿ ಮಾಡಿದ ಆದೇಶಗಳೆಲ್ಲ ‘ಅಸಿಂಧು’: ಟ್ರಂಪ್ ದಿಢೀರ್ ಘೋಷಣೆ!

03/12/2025 7:30 AM

BIG NEWS : ರಾಜ್ಯದ `ಆಸ್ತಿ’ ಮಾಲೀಕರೇ ಗಮನಿಸಿ : `ಇ-ಸ್ವತ್ತು’ ಪಡೆಯಲು ಈ ದಾಖಲೆಗಳು ಕಡ್ಡಾಯ.!

03/12/2025 7:29 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮೈಸೂರು ನಗರ ಸಾರಿಗೆ ಬಸ್ಸುಗಳಲ್ಲಿ ಅಂಧರ ಅನುಕೂಲಕ್ಕಾಗಿ ‘ಧ್ವನಿ ಸ್ಪಂದನ ಸಾಧನ’ ಅಳವಡಿಕೆ, ಸಾರಿಗೆ ಸಚಿವರ ಚಾಲನೆ
KARNATAKA

ಮೈಸೂರು ನಗರ ಸಾರಿಗೆ ಬಸ್ಸುಗಳಲ್ಲಿ ಅಂಧರ ಅನುಕೂಲಕ್ಕಾಗಿ ‘ಧ್ವನಿ ಸ್ಪಂದನ ಸಾಧನ’ ಅಳವಡಿಕೆ, ಸಾರಿಗೆ ಸಚಿವರ ಚಾಲನೆ

By kannadanewsnow0914/07/2025 8:21 PM

ಮೈಸೂರು: ಅಂಧರ ಅನುಕೂಲಕ್ಕಾಗಿ ಬಿಎಂಟಿಸಿ ಬಸ್ಸುಗಳ ನಂತ್ರ ಮೈಸೂರು ನಗರ ಸಾರಿಗೆಯ ಬಸ್ಸುಗಳಲ್ಲೂ ಆನ್‌ಬೋರ್ಡ್‌ ತಂತ್ರಜ್ಞಾನ ಪರಿಚಯಿಸಲಾಗಿದೆ. ಆನ್‌ಬೋರ್ಡ್‌ ಸಾಧನವು ದೃಷ್ಟಿ ಸಮಸ್ಯೆಯ ವ್ಯಕ್ತಿಗಳಿಗೆ ಬಸ್ ಮಾರ್ಗ ಸಂಖ್ಯೆಗಳನ್ನು ಗುರುತಿಸಲು ಸಹಾಯ ಮಾಡುತ್ತದೆ. ಅವರು ಆ ಸಾಧನದಲ್ಲಿ ಸಂಖ್ಯೆ ಒತ್ತಿದಾಗ ಬಸ್‌ನಲ್ಲಿ ಅಳವಡಿಸಿದ್ದ ಮೌಂಟೆಡ್‌ ಸ್ಪೀಕರ್‌ ಧ್ವನಿ ಹೊರಡಿಸುತ್ತದೆ. ಇದು ಬಸ್‌ನ ಚಾಲಕ ಮತ್ತು ನಿರ್ವಾಹಕರಿಗೂ ಮಾಹಿತಿ ನೀಡುವುದರಿಂದ ಅವರನ್ನು ಬಸ್‌ ಹತ್ತಿಸಲು ಸಹಾಯ ಮಾಡುತ್ತಾರೆ. ಅಲ್ಲದೇ ಇದೇ ಧ್ವನಿಯ ಆಧಾರದಲ್ಲಿ ಆ ವ್ಯಕ್ತಿಗಳು ಕೂಡ ಬಸ್‌ನ ಬಾಗಿಲಿನತ್ತ ಬರಲು ಉಪಯೋಗವಾಗುತ್ತದೆ. ಇಳಿಯಬೇಕಾದ ಸ್ಥಳದಲ್ಲಿಯೂ ಬಟನ್‌ ಒತ್ತಿದರೆ ಅವರನ್ನು ಸುರಕ್ಷಿತವಾಗಿ ಇಳಿಸಲು ಅನುಕೂಲವಾಗಲಿದೆ.

ಇಂದು ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗರೆಡ್ಡಿ  ಅವರು, ಬೆಂಗಳೂರು ‌ನಂತರ ಮೈಸೂರು ನಗರ ಬಸ್ ನಿಲ್ದಾಣದಲ್ಲಿ ಭಾರತ ಹಾಗೂ ಜರ್ಮನಿ ಸರ್ಕಾರದ ನಡುವಿನ ಅರ್ಬನ್ ಮೊಬಿಲಿಟಿ ಸಹಭಾಗಿತ್ವದಲ್ಲಿ, GIZ ಕಂಪನಿಯ ಹಣಕಾಸು ನೆರವಿನಿಂದ ದೃಷ್ಟಿ ವಿಶೇಷ ಚೇತನರಿಗೆ 200 ಬಸ್ಸುಗಳಲ್ಲಿ,
ಅವರ ಆಯ್ಕೆಯ ಬಸ್ ಮಾರ್ಗವನ್ನು ಸೆಲೆಕ್ಟ್ ಮಾಡಲು. ಧ್ವನಿ ಸ್ಪಂದನ ಎಂಬ ಯೋಜನೆಗೆ ಚಾಲನೆಯನ್ನು ನೀಡಿದರು.

ರೇಸ್ಡ್ ಲೈನ್ಸ್ ಫೌಂಡೇಶನ್ ಮತ್ತು ಐಐಟಿ ದೆಹಲಿ ಅಭಿವೃದ್ಧಿಪಡಿಸಿರುವ ಈ ಉಪಕರಣವು ದೃಷ್ಟಿ ವಿಶೇಷ ಚೇತನ ವ್ಯಕ್ತಿಗಳು ಸಾರ್ವಜನಿಕ ಬಸ್ಸುಗಳನ್ನು ಹತ್ತಲು ಸಹಾಯ ಮಾಡುವ ಸಾಧನವಾಗಿರುತ್ತದೆ. ಇದು ದೃಷ್ಟಿ ವಿಶೇಷಚೇತನರು ಎದುರಿಸುವ ಸವಾಲುಗಳನ್ನು ಪರಿಹರಿಸುವ ಮೂಲಕ ಸಾರ್ವಜನಿಕ ಬಸ್ಸುಗಳಲ್ಲಿ ಸ್ವತಂತ್ರವಾಗಿ ಪ್ರಯಾಣ ಮಾಡಲು ಸಹಾಯ ಮಾಡುತ್ತದೆ.

ಈ ಸಾಧನವು ಬಸ್ ನಲ್ಲಿ ಅಳವಡಿಸಿರುವ ಸ್ಪೀಕರ್ ಮತ್ತು ರಿಮೋಟ್ ಹೊಂದಿರುತ್ತದೆ. ಬಸ್ ನಿಲ್ದಾಣದ ಹತ್ತಿರ ಬಸ್ಸು ಬಂದಾಗ, ದೃಷ್ಟಿ ವಿಶೇಷ ಚೇತನ ಪ್ರಯಾಣಿಕರು, Find ಬಟನ್ ಒತ್ತಿದರೆ, ಬಸ್ಸಿನಲ್ಲಿ ಅಳವಡಿಸಿರುವ ಸ್ಪೀಕರ್ ನಿಂದ ಬಸ್ ಮಾರ್ಗ ಸಂಖ್ಯೆ ಘೋಷಣೆ ಯಾಗುತ್ತದೆ, ಆಗ ಅವರು ಬಸ್ಸನ್ನು ಹತ್ತುತ್ತಾರೆ. ಮತ್ತು ಚಾಲಕ ಮತ್ತು ನಿರ್ವಾಹಕರಿಗೆ ದೃಷ್ಟಿ ವಿಶೇಷ ಚೇತನ ಪ್ರಯಾಣಿಕರು ಬಸ್ಸಿಗೆ ಹತ್ತಲು ಬರುತ್ತಿರುವ ಮಾಹಿತಿಯು ದೊರೆಯುತ್ತದೆ. ಆ ವೇಳೆ ಬಸ್ಸನ್ನು ಹೆಚ್ಚಿನ ಕಾಲ ನಿಲ್ಲಿಸುತ್ತಾರೆ.

ಈ ಸಂದರ್ಭದಲ್ಲಿ ನರಸಿಂಹರಾಜ ಕ್ಷೇತ್ರದ ಶಾಸಕರಾದ ತನ್ವೀರ್ ಸೇಠ್, ಚಾಮುಂಡೇಶ್ವರಿ ಕ್ಷೇತ್ರದ ಶಾಸಕರಾದ ಜಿ ಟಿ ದೇವೇಗೌಡ, ಗ್ಯಾರಂಟಿ ಯೋಜನೆಯ ರಾಜ್ಯ ಉಪಾಧ್ಯಕ್ಷರಾದ ಪುಷ್ಪ ಅಮರನಾಥ್, ಜಿಲ್ಲೆಯ ಅಧ್ಯಕ್ಷರಾದ ಅರುಣ್, GIZ ಮುಖ್ಯಸ್ಥರಾದ ಮಂಜುನಾಥ್ ಶೇಖರ್ ಅವರು ಹಾಜರಿದ್ದರು.

Share. Facebook Twitter LinkedIn WhatsApp Email

Related Posts

BREAKING : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ : ಟ್ರ್ಯಾಕ್ಟರ್ ಗೆ ಕಾರು ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವು.!

03/12/2025 7:35 AM1 Min Read

BIG NEWS : ರಾಜ್ಯದ `ಆಸ್ತಿ’ ಮಾಲೀಕರೇ ಗಮನಿಸಿ : `ಇ-ಸ್ವತ್ತು’ ಪಡೆಯಲು ಈ ದಾಖಲೆಗಳು ಕಡ್ಡಾಯ.!

03/12/2025 7:29 AM2 Mins Read

ರಾಜ್ಯದ 75 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಗುಡ್ ನ್ಯೂಸ್ : `ಅನ್ನ ಸುವಿಧ’ ಯೋಜನೆಯಡಿ ಮನೆ ಬಾಗಿಲಿಗೆ ಪಡಿತರ ವಿತರಣೆ.!

03/12/2025 7:17 AM2 Mins Read
Recent News

BREAKING : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ : ಟ್ರ್ಯಾಕ್ಟರ್ ಗೆ ಕಾರು ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವು.!

03/12/2025 7:35 AM

BREAKING: ಬೈಡನ್ ‘ಆಟೋಪೆನ್’ ಬಳಸಿ ಸಹಿ ಮಾಡಿದ ಆದೇಶಗಳೆಲ್ಲ ‘ಅಸಿಂಧು’: ಟ್ರಂಪ್ ದಿಢೀರ್ ಘೋಷಣೆ!

03/12/2025 7:30 AM

BIG NEWS : ರಾಜ್ಯದ `ಆಸ್ತಿ’ ಮಾಲೀಕರೇ ಗಮನಿಸಿ : `ಇ-ಸ್ವತ್ತು’ ಪಡೆಯಲು ಈ ದಾಖಲೆಗಳು ಕಡ್ಡಾಯ.!

03/12/2025 7:29 AM

BIG NEWS : ಹಿಂದುಗಳಲ್ಲಿ ಕುಡುಕರಿಗೊಬ್ಬ ದೇವರು : ತೆಲಂಗಾಣ ಸಿಎಂ ರೇವಂತ್ ರೆಡ್ಡಿ ವಿವಾದಾತ್ಮಕ ಹೇಳಿಕೆ.!

03/12/2025 7:25 AM
State News
KARNATAKA

BREAKING : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ : ಟ್ರ್ಯಾಕ್ಟರ್ ಗೆ ಕಾರು ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವು.!

By kannadanewsnow5703/12/2025 7:35 AM KARNATAKA 1 Min Read

ಸಿದ್ದಾಪುರ : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಟ್ರ್ಯಾಕ್ಟರ್ ಗೆ ಕಾರು ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ…

BIG NEWS : ರಾಜ್ಯದ `ಆಸ್ತಿ’ ಮಾಲೀಕರೇ ಗಮನಿಸಿ : `ಇ-ಸ್ವತ್ತು’ ಪಡೆಯಲು ಈ ದಾಖಲೆಗಳು ಕಡ್ಡಾಯ.!

03/12/2025 7:29 AM

ರಾಜ್ಯದ 75 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಗುಡ್ ನ್ಯೂಸ್ : `ಅನ್ನ ಸುವಿಧ’ ಯೋಜನೆಯಡಿ ಮನೆ ಬಾಗಿಲಿಗೆ ಪಡಿತರ ವಿತರಣೆ.!

03/12/2025 7:17 AM

BIG NEWS : ರಾಜ್ಯದಲ್ಲಿ `ಡಿಜಿಟಲ್ ಇ-ಸ್ಟಾಂಪ್’ ವ್ಯವಸ್ಥೆ ಜಾರಿ : ಈ ರೀತಿ ಡೌನ್ಲೋಡ್ ಮಾಡಿಕೊಳ್ಳಿ.!

03/12/2025 7:02 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.