ಮೈಸೂರು ನಗರ ಸಾರಿಗೆ ಬಸ್ಸುಗಳಲ್ಲಿ ಅಂಧರ ಅನುಕೂಲಕ್ಕಾಗಿ ‘ಧ್ವನಿ ಸ್ಪಂದನ ಸಾಧನ’ ಅಳವಡಿಕೆ, ಸಾರಿಗೆ ಸಚಿವರ ಚಾಲನೆ
ಮೈಸೂರು: ಅಂಧರ ಅನುಕೂಲಕ್ಕಾಗಿ ಬಿಎಂಟಿಸಿ ಬಸ್ಸುಗಳ ನಂತ್ರ ಮೈಸೂರು ನಗರ ಸಾರಿಗೆಯ ಬಸ್ಸುಗಳಲ್ಲೂ ಆನ್ಬೋರ್ಡ್ ತಂತ್ರಜ್ಞಾನ ಪರಿಚಯಿಸಲಾಗಿದೆ. ಆನ್ಬೋರ್ಡ್ ಸಾಧನವು ದೃಷ್ಟಿ ಸಮಸ್ಯೆಯ ವ್ಯಕ್ತಿಗಳಿಗೆ ಬಸ್ ಮಾರ್ಗ ಸಂಖ್ಯೆಗಳನ್ನು ಗುರುತಿಸಲು ಸಹಾಯ ಮಾಡುತ್ತದೆ. ಅವರು ಆ ಸಾಧನದಲ್ಲಿ ಸಂಖ್ಯೆ ಒತ್ತಿದಾಗ ಬಸ್ನಲ್ಲಿ ಅಳವಡಿಸಿದ್ದ ಮೌಂಟೆಡ್ ಸ್ಪೀಕರ್ ಧ್ವನಿ ಹೊರಡಿಸುತ್ತದೆ. ಇದು ಬಸ್ನ ಚಾಲಕ ಮತ್ತು ನಿರ್ವಾಹಕರಿಗೂ ಮಾಹಿತಿ ನೀಡುವುದರಿಂದ ಅವರನ್ನು ಬಸ್ ಹತ್ತಿಸಲು ಸಹಾಯ ಮಾಡುತ್ತಾರೆ. ಅಲ್ಲದೇ ಇದೇ ಧ್ವನಿಯ ಆಧಾರದಲ್ಲಿ ಆ ವ್ಯಕ್ತಿಗಳು ಕೂಡ ಬಸ್ನ … Continue reading ಮೈಸೂರು ನಗರ ಸಾರಿಗೆ ಬಸ್ಸುಗಳಲ್ಲಿ ಅಂಧರ ಅನುಕೂಲಕ್ಕಾಗಿ ‘ಧ್ವನಿ ಸ್ಪಂದನ ಸಾಧನ’ ಅಳವಡಿಕೆ, ಸಾರಿಗೆ ಸಚಿವರ ಚಾಲನೆ
Copy and paste this URL into your WordPress site to embed
Copy and paste this code into your site to embed