Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರಿನ ಮೆಜೆಸ್ಟಿಕ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಭಾರಿ ಮಳೆ!

ಜೂನ್ 21ರಂದು ನಗರದ ಪಿ. ಇ.ಟಿ ಕ್ರೀಡಾಂಗಣದಲ್ಲಿ ವಿಶ್ವ ಯೋಗ ದಿನವನ್ನು ಅರ್ಥಪೂರ್ಣವಾಗಿ ಆಚರಣೆಗೆ ಸೂಚನೆ – ಡಾ ಕುಮಾರ

ಕೆಪಿಟಿಸಿಎಲ್ ಪರಿಸರ ಸ್ನೇಹಿ ಹೆಜ್ಜೆ: ಟ್ರಾನ್ಸ್‌ಫಾರ್ಮರ್‌ಗಳಲ್ಲಿ ಹಾನಿಕಾರಕ ಮಿನರಲ್ ಆಯಿಲ್ ಬದಲಿಗೆ ನ್ಯಾಚುರಲ್ ಎಸ್ಟರ್ ಆಯಿಲ್ ಬಳಕೆಗೆ ಅನುಮತಿ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಜೂನ್ 21ರಂದು ನಗರದ ಪಿ. ಇ.ಟಿ ಕ್ರೀಡಾಂಗಣದಲ್ಲಿ ವಿಶ್ವ ಯೋಗ ದಿನವನ್ನು ಅರ್ಥಪೂರ್ಣವಾಗಿ ಆಚರಣೆಗೆ ಸೂಚನೆ – ಡಾ ಕುಮಾರ
KARNATAKA

ಜೂನ್ 21ರಂದು ನಗರದ ಪಿ. ಇ.ಟಿ ಕ್ರೀಡಾಂಗಣದಲ್ಲಿ ವಿಶ್ವ ಯೋಗ ದಿನವನ್ನು ಅರ್ಥಪೂರ್ಣವಾಗಿ ಆಚರಣೆಗೆ ಸೂಚನೆ – ಡಾ ಕುಮಾರ

By ಸುರೇಶ್‌

ಮಂಡ್ಯ ಜೂನ್ 6 (ಕರ್ನಾಟಕ ವಾರ್ತೆ) 12 ನೇ ವಿಶ್ವ ಯೋಗ ದಿನವನ್ನು ಜೂನ್ 21ರಂದು ನಗರ ಪಿ. ಇ. ಎಸ್. ಇಂಜಿನಿಯರ್ ಕಾಲೇಜಿನ ಪಿ.ಇ.ಟಿ ಕ್ರೀಡಾಂಗಣದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ ಕುಮಾರ ಅವರು ತಿಳಿಸಿದರು.

ಮಂಡ್ಯ ಜಿಲ್ಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಯಶಸ್ವಿಯಾಗಿ ಆಚರಿಸಲು ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪ್ರತಿ ವರ್ಷದ ಜೂನ್ 21 ರಂದು ಕಾರ್ಯಕ್ರಮವನ್ನು ಮಂಡ್ಯದ ಪಿ.ಇ.ಟಿ (PET) ಕ್ರೀಡಾಂಗಣದಲ್ಲಿ ಸಾಮೂಹಿಕ ಯೋಗ ಪ್ರದರ್ಶನವನ್ನು ಆಯೋಜಿಸಲಾಗುತ್ತಿದೆ.

ಶಾಲಾ-ಕಾಲೇಜು ವಿದ್ಯಾರ್ಥಿಗಳು, ವಸತಿ ನಿಲಯದ ನಿವಾಸಿಗಳು, ಸ್ಕೌಟ್ಸ್ ಅಂಡ್ ಗೈಡ್ಸ್ ಮಹಿಳಾ ಸಂಘಟನೆಗಳು ಮತ್ತು ಯೋಗ ಸಂಸ್ಥೆಗಳು ಸೇರಿದಂತೆ 10, 000 ಕ್ಕೂ ಹೆಚ್ಚು ಜನರು ಭಾಗವಹಿಸುವಂತೆ ಸಿದ್ಧತೆ ಮಾಡಲು ಸೂಚಿಸಿದರು.

ಅಂತರರಾಷ್ಟ್ರೀಯ ಯೋಗ ದಿನಾಚರಣೆ ಮಹತ್ವ ಅರಿತು ಸಂಬಂಧಪಟ್ಟ ವಿವಿಧ ಇಲಾಖೆಗಳು ಕಾರ್ಯಕ್ರಮ ಯಶಸ್ಸುಗೊಳಿಸುವ ನಿಟ್ಟಿನಲ್ಲಿ ಅಗತ್ಯ ಸಹಕಾರ ನೀಡಬೇಕು. ಶಾಲಾ, ಕಾಲೇಜು ಹಾಗೂ ಹಾಸ್ಟೇಲ್ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗಲು ಮತ್ತು ಬರಲು ಅಗತ್ಯ ಜವಾಬ್ದಾರಿ ವಹಿಸಿಕೊಂಡು ಕಾರ್ಯಕ್ರಮ ಯಶಸ್ಸಿಗೆ ಸಹಕರಿಸುವಂತೆ ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು.

ಕಾರ್ಯಕ್ರಮವು ಯಶಸ್ವಿಯಾಗಲು ಯೋಗ ಶಿಕ್ಷಕರನ್ನು ಸಂಯೋಜಕರನ್ನಾಗಿ ನೇಮಿಸಿ, ಭಾಗವಹಿಸುವವರಿಗೆ 2 ರಿಂದ 3 ದಿನಗಳ ಮುಂಚಿತವಾಗಿ ತರಬೇತಿ ನೀಡಲಾಗುತ್ತದೆ.

ಪೊಲೀಸ್ ಇಲಾಖೆಯಿಂದ ಬಿಗಿ ಭದ್ರತೆ, ಪಾರ್ಕಿಂಗ್ ವ್ಯವಸ್ಥೆ, ಆರೋಗ್ಯ ಇಲಾಖೆಯಿಂದ ಅಂಬುಲೆನ್ಸ್ ವ್ಯವಸ್ಥೆ, ಪ್ರಥಮ ಚಿಕಿತ್ಸೆ ಮತ್ತು ರಕ್ತದಾನ ಶಿಬಿರವನ್ನು ಆಯೋಜಿಸಲು ಸಭೆಯಲ್ಲಿ ತಿಳಿಸಿದರು.

ಜಿಲ್ಲಾ ಆಯುಷ್ ಅಧಿಕಾರಿ ಡಾ.ಪುಷ್ಪಾ ಅವರು ಮಾತನಾಡಿ, ಆಯುಷ್ ಇಲಾಖಾ ಮಾರ್ಗಸೂಚಿಗಳ ಅನುಸಾರ ಅಂತರರಾಷ್ಟ್ರೀಯ ಯೋಗ ದಿನಾಚರಣೆಗೆ ಸ್ಥಳ ನಿಗದಿ ಮಾಡುವುದು, ಯೋಗಭ್ಯಾಸಗಾರರನ್ನು ಸಜ್ಜುಗೊಳಿಸುವುದು, ಯೋಗ ಪ್ರೋಟೋಕಾಲ್‍ನ ಪ್ರಕಾರ ಯೋಗಾಸನಗಳನ್ನು ಪೂರ್ವಭ್ಯಾಸ ಮಾಡಿಸುವುದರ ಕುರಿತು ಮಾಹಿತಿ ನೀಡಿದರು.

ಸಭೆಯಲ್ಲಿ ಅಪರ ಪೊಲೀಸ್ ವರಿಷ್ಠಾಧಿಕಾರಿ ತಿಮ್ಮಯ್ಯ, ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಮಂಡ್ಯ ಜಿಲ್ಲಾ ಘಟಕದ ಉಪಾಧ್ಯಕ್ಷರಾದ ಮೀರಾಶಿವಲಿಂಗಯ್ಯ ಹಾಗೂ ಜಿಲ್ಲಾ ಮಟ್ಠದ ಅಧಿಕಾರಿಗಳು ಉಪಸ್ಥಿತರಿದ್ದರು.

Share. Facebook Twitter LinkedIn WhatsApp Email

Related Posts

ಬೆಂಗಳೂರಿನ ಮೆಜೆಸ್ಟಿಕ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಭಾರಿ ಮಳೆ!

1 Min Read

ಕೆಪಿಟಿಸಿಎಲ್ ಪರಿಸರ ಸ್ನೇಹಿ ಹೆಜ್ಜೆ: ಟ್ರಾನ್ಸ್‌ಫಾರ್ಮರ್‌ಗಳಲ್ಲಿ ಹಾನಿಕಾರಕ ಮಿನರಲ್ ಆಯಿಲ್ ಬದಲಿಗೆ ನ್ಯಾಚುರಲ್ ಎಸ್ಟರ್ ಆಯಿಲ್ ಬಳಕೆಗೆ ಅನುಮತಿ

2 Mins Read

BREAKING : `KEA’ಯಿಂದ `UGCET-2026 ಫಲಿತಾಂಶ’ ಪ್ರಕಟ : ರಿಸಲ್ಟ್ ನೋಡಲು ಡೈರೆಕ್ಟ್ ಲಿಂಕ್‌ ಇಲ್ಲಿದೆ | UGCET-2026 Result

2 Mins Read
Recent News

ಬೆಂಗಳೂರಿನ ಮೆಜೆಸ್ಟಿಕ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಭಾರಿ ಮಳೆ!

ಜೂನ್ 21ರಂದು ನಗರದ ಪಿ. ಇ.ಟಿ ಕ್ರೀಡಾಂಗಣದಲ್ಲಿ ವಿಶ್ವ ಯೋಗ ದಿನವನ್ನು ಅರ್ಥಪೂರ್ಣವಾಗಿ ಆಚರಣೆಗೆ ಸೂಚನೆ – ಡಾ ಕುಮಾರ

ಕೆಪಿಟಿಸಿಎಲ್ ಪರಿಸರ ಸ್ನೇಹಿ ಹೆಜ್ಜೆ: ಟ್ರಾನ್ಸ್‌ಫಾರ್ಮರ್‌ಗಳಲ್ಲಿ ಹಾನಿಕಾರಕ ಮಿನರಲ್ ಆಯಿಲ್ ಬದಲಿಗೆ ನ್ಯಾಚುರಲ್ ಎಸ್ಟರ್ ಆಯಿಲ್ ಬಳಕೆಗೆ ಅನುಮತಿ

BREAKING : `KEA’ಯಿಂದ `UGCET-2026 ಫಲಿತಾಂಶ’ ಪ್ರಕಟ : ರಿಸಲ್ಟ್ ನೋಡಲು ಡೈರೆಕ್ಟ್ ಲಿಂಕ್‌ ಇಲ್ಲಿದೆ | UGCET-2026 Result

State News
KARNATAKA

ಬೆಂಗಳೂರಿನ ಮೆಜೆಸ್ಟಿಕ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಭಾರಿ ಮಳೆ!

By ಸುರೇಶ್‌ KARNATAKA 1 Min Read

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಶನಿವಾರ ಮಧ್ಯಾಹ್ನ ದಿಢೀರನೆ ಹವಾಮಾನ ಬದಲಾಗಿದ್ದು, ನಗರದಾದ್ಯಂತ ಭಾರಿ ಮಳೆ ಸುರಿದಿದೆ. ಕಳೆದ ಕೆಲವು ದಿನಗಳಿಂದ…

ಜೂನ್ 21ರಂದು ನಗರದ ಪಿ. ಇ.ಟಿ ಕ್ರೀಡಾಂಗಣದಲ್ಲಿ ವಿಶ್ವ ಯೋಗ ದಿನವನ್ನು ಅರ್ಥಪೂರ್ಣವಾಗಿ ಆಚರಣೆಗೆ ಸೂಚನೆ – ಡಾ ಕುಮಾರ

ಕೆಪಿಟಿಸಿಎಲ್ ಪರಿಸರ ಸ್ನೇಹಿ ಹೆಜ್ಜೆ: ಟ್ರಾನ್ಸ್‌ಫಾರ್ಮರ್‌ಗಳಲ್ಲಿ ಹಾನಿಕಾರಕ ಮಿನರಲ್ ಆಯಿಲ್ ಬದಲಿಗೆ ನ್ಯಾಚುರಲ್ ಎಸ್ಟರ್ ಆಯಿಲ್ ಬಳಕೆಗೆ ಅನುಮತಿ

BREAKING : `KEA’ಯಿಂದ `UGCET-2026 ಫಲಿತಾಂಶ’ ಪ್ರಕಟ : ರಿಸಲ್ಟ್ ನೋಡಲು ಡೈರೆಕ್ಟ್ ಲಿಂಕ್‌ ಇಲ್ಲಿದೆ | UGCET-2026 Result

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.