ಕೃಷಿ ಪರಿಕರ ಮಾರಾಟದ ಬೆಲೆಗಳನ್ನು ನಾಮಫಲಕಗಳಲ್ಲಿ ಪ್ರಕಟಿಸಲು ಸೂಚನೆ
ಬೆಂಗಳೂರು: ಜಿಲ್ಲೆಯಲ್ಲಿ ಅಧಿಕೃತ ಪರವಾನಿಗೆ ಪಡೆದಿರುವ ರಸಗೊಬ್ಬರ ಮಾರಾಟಗಾರರು ಯಾವುದೇ ಸಂದರ್ಭದಲ್ಲಿ ರಸಗೊಬ್ಬರಗಳ ಚೀಲದ ಮೇಲೆ ಮುದ್ರಿತವಾದ ಗರಿಷ್ಟ ಬೆಲೆಗಿಂತ ಹೆಚ್ಚಿನ ಬೆಲೆಗೆ ರಸಗೊಬ್ಬರಗಳನ್ನು ಮಾರಾಟ ಮಾಡಬಾರದು. ಕಡ್ಡಾಯವಾಗಿ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳ ದರಪಟ್ಟಿ ಮತ್ತು ದೈನಂದಿನ ದಾಸ್ತಾನನ್ನು ತಮ್ಮ ಮಾರಾಟ ಮಳಿಗೆಗಳ ಮುಂದೆ ಸಾರ್ವಜನಿಕವಾಗಿ ಕಾಣುವಂತೆ ನಾಮಫಲಕ ಪ್ರದರ್ಶಿಸಬೇಕು ಎಂದು ಜಂಟಿ ಕೃಷಿ ನಿರ್ದೇಶಕ ಬಿ.ಮಂಜುನಾಥ ಸೂಚಿಸಿದ್ದಾರೆ. ಜಿಲ್ಲೆಯಲ್ಲಿ ಕಳೆದ 2-3 ವಾರಗಳಿಂದ ಉತ್ತಮವಾದ ಮಳೆಯಾಗುತ್ತಿದ್ದು, ರೈತರು ಬಿತ್ತನೆ ಬೀಜ ಮತ್ತು ವಿವಿಧ ರಸಗೊಬ್ಬರಗಳನ್ನು … Continue reading ಕೃಷಿ ಪರಿಕರ ಮಾರಾಟದ ಬೆಲೆಗಳನ್ನು ನಾಮಫಲಕಗಳಲ್ಲಿ ಪ್ರಕಟಿಸಲು ಸೂಚನೆ
Copy and paste this URL into your WordPress site to embed
Copy and paste this code into your site to embed