‘ರಾಜ್ಯ ಸರ್ಕಾರ’ದಿಂದ ‘ಪೊಲೀಸ್ ಸಿಬ್ಬಂದಿ’ಗಳ ‘ಅಂತರ್ ಜಿಲ್ಲಾ ವರ್ಗಾವಣೆ’ ಗ್ರೀನ್ ಸಿಗ್ನಲ್

ಬೆಂಗಳೂರು: ಒಂದು ಜಿಲ್ಲೆಯಿಂದ ಮತ್ತೊಂದು ಜಿಲ್ಲೆಗೆ ಅನೇಕ ಪೊಲೀಸರು ವರ್ಗಾವಣೆಯ ನಿರೀಕ್ಷೆಯಲ್ಲಿದ್ದರು. ಇಂತಹ ಪೊಲೀಸ್ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ರಾಜ್ಯ ಸರ್ಕಾರದಿಂದ ಅಂತರ್ ಜಿಲ್ಲಾ ವರ್ಗಾವಣೆಗೆ ಗ್ರೀನ್ ಸಿಗ್ನಲ್ ನೀಡಲಾಗಿದೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು, ರಾಜ್ಯದಲ್ಲಿನ ಪೊಲೀಸ್ ಸಿಬ್ಬಂದಿಗಳನ್ನು ಅಂತರ್ ಜಿಲ್ಲಾ ವರ್ಗಾವಣೆಗೆ ಅವಕಾಶ ನೀಡುವಂತೆ ಸೂಕ್ತ ಕ್ರಮ ಕೈಗೊಳ್ಳುವಂತೆ ಡಿಜಿ, ಐಜಿಪಿಗೆ ಸೂಚಿಸಲಾಗಿದೆ ಎಂದಿದ್ದಾರೆ. ಅರ್ಹ ಪೊಲೀಸ್ ಸಿಬ್ಬಂದಿಗಳನ್ನು ಪತಿ-ಪತ್ನಿ ಪ್ರಕರಣ ಸೇರಿದಂತೆ ವಿವಿಧ ಕಾರಣಗಳಿಂದ … Continue reading ‘ರಾಜ್ಯ ಸರ್ಕಾರ’ದಿಂದ ‘ಪೊಲೀಸ್ ಸಿಬ್ಬಂದಿ’ಗಳ ‘ಅಂತರ್ ಜಿಲ್ಲಾ ವರ್ಗಾವಣೆ’ ಗ್ರೀನ್ ಸಿಗ್ನಲ್