Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಬೆಂಗಳೂರಲ್ಲಿ ಘೋರ ದುರಂತ: ಕ್ರೇನ್ ಟವರ್ ಬಿದ್ದು ಓರ್ವನ ಸ್ಥಿತಿ ಗಂಭೀರ, ಐವರಿಗೆ ಗಾಯ

12/10/2025 3:04 PM

ಕೆಮ್ಮಿನ ಸಿರಪ್ ಸ್ಯಾಂಪಲ್ ತಪಾಸಣೆಯಲ್ಲಿ ಈವರೆಗೆ ಯಾವುದೇ ನೆಗೆಟಿವ್ ವರದಿ ಬಂದಿಲ್ಲ : ದಿನೇಶ್ ಗುಂಡೂರಾವ್

12/10/2025 2:34 PM

2 ದಿನದಲ್ಲಿ ಹಾಸನಾಂಬ ದೇವಾಲಯಕ್ಕೆ ಹರಿದು ಬಂದ ಆದಾಯ: ಕೋಟಿ ಕೋಟಿ ಆದಾಯ ಸಂಗ್ರಹ

12/10/2025 2:31 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಪತ್ರಿಕಾ ಕಚೇರಿಗಳಲ್ಲಿ ‘ಇಂಟರ್ನ್‌ಷಿಪ್‌’ ಯೋಜನೆ: ‘ಮಹಿಳಾ ಅಭ್ಯರ್ಥಿ’ಗಳಿಂದ ಅರ್ಜಿ ಆಹ್ವಾನ
KARNATAKA

ಪತ್ರಿಕಾ ಕಚೇರಿಗಳಲ್ಲಿ ‘ಇಂಟರ್ನ್‌ಷಿಪ್‌’ ಯೋಜನೆ: ‘ಮಹಿಳಾ ಅಭ್ಯರ್ಥಿ’ಗಳಿಂದ ಅರ್ಜಿ ಆಹ್ವಾನ

By kannadanewsnow0903/01/2025 8:17 PM

ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿಯು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಮಹಿಳಾ ಅಭ್ಯರ್ಥಿಗಳಿಂದ ವಿವಿಧ ಪತ್ರಿಕಾಲಯಗಳಲ್ಲಿ ತರಬೇತಿ ಪಡೆಯಲು ಅರ್ಜಿ ಆಹ್ವಾನಿಸಿದೆ.

ಒಟ್ಟು ಐವರು ಮಹಿಳಾ ಅಭ್ಯರ್ಥಿಗಳಿಗೆ ಅವಕಾಶವಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಎರಡು ತಿಂಗಳ ಅವಧಿಗೆ ವಿವಿಧ ಪತ್ರಿಕಾ ಕಚೇರಿಗಳಲ್ಲಿ ತರಬೇತಿ ಪಡೆಯಲು ಅವಕಾಶ ಕಲ್ಪಿಸಲಾಗುವುದು. ತರಬೇತಿ ಅವಧಿಯಲ್ಲಿ ಮಾಸಿಕ 20,000 ರೂ. ಶಿಷ್ಯವೇತನ ನೀಡಲಾಗುವುದು.

ಅಭ್ಯರ್ಥಿಗಳು ರಾಜ್ಯದ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಪಡೆದಿರಬೇಕು. ವಯಸ್ಸು 28 ವರ್ಷ ಮೀರಿರಬಾರದು. ಅರ್ಹತಾ ಪರೀಕ್ಷೆಯ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು.

ಆಸಕ್ತ ಅಭ್ಯರ್ಥಿಗಳು ಜನವರಿ 20 ರ ಒಳಗಾಗಿ ತಮ್ಮ ಸ್ವವಿವರ, ದೂರವಾಣಿ ಸಂಖ್ಯೆ, ಇ-ಮೇಲ್‌ ವಿಳಾಸ, ಆರ್ಥಿಕ ಸ್ಥಿತಿ, ಅಂಕಪಟ್ಟಿಗಳ ಮಾಹಿತಿಯನ್ನು ಸ್ಕ್ಯಾನ್‌ ಮಾಡಿ karnatakamediaacademy@gmail.com ಗೆ ಇ-ಮೇಲ್‌ ಮೂಲಕ ಕಳುಹಿಸಬಹುದಾಗಿದೆ ಎಂದು ಕರ್ನಾಟಕ ಮಾಧ್ಯಮ ಅಕಾಡೆಮಿಯ ಪ್ರಕಟಣೆ ತಿಳಿಸಿದೆ.

GOOD NEWS: ರಾಜ್ಯದ ಜನತೆಗೆ ಗುಡ್ ನ್ಯೂಸ್: ಈ ಬಾರಿ ಬೇಸಿಗೆಯಲ್ಲೂ ಸಮರ್ಪಕ ‘ವಿದ್ಯುತ್ ಪೂರೈಕೆ’

ರಾಜ್ಯದ ವಿವಿಗಳಲ್ಲಿ ಸೂಕ್ತ ನೇಮಕಾತಿ ಮಾಡಿಕೊಳ್ಳದೆ ಉನ್ನತ ಶಿಕ್ಷಣ ಸಂಪೂರ್ಣ ನಿರ್ಲಕ್ಷ್ಯ: ಮುಖ್ಯಮಂತ್ರಿ ಚಂದ್ರು

Share. Facebook Twitter LinkedIn WhatsApp Email

Related Posts

BREAKING : ಬೆಂಗಳೂರಲ್ಲಿ ಘೋರ ದುರಂತ: ಕ್ರೇನ್ ಟವರ್ ಬಿದ್ದು ಓರ್ವನ ಸ್ಥಿತಿ ಗಂಭೀರ, ಐವರಿಗೆ ಗಾಯ

12/10/2025 3:04 PM1 Min Read

ಕೆಮ್ಮಿನ ಸಿರಪ್ ಸ್ಯಾಂಪಲ್ ತಪಾಸಣೆಯಲ್ಲಿ ಈವರೆಗೆ ಯಾವುದೇ ನೆಗೆಟಿವ್ ವರದಿ ಬಂದಿಲ್ಲ : ದಿನೇಶ್ ಗುಂಡೂರಾವ್

12/10/2025 2:34 PM1 Min Read

2 ದಿನದಲ್ಲಿ ಹಾಸನಾಂಬ ದೇವಾಲಯಕ್ಕೆ ಹರಿದು ಬಂದ ಆದಾಯ: ಕೋಟಿ ಕೋಟಿ ಆದಾಯ ಸಂಗ್ರಹ

12/10/2025 2:31 PM1 Min Read
Recent News

BREAKING : ಬೆಂಗಳೂರಲ್ಲಿ ಘೋರ ದುರಂತ: ಕ್ರೇನ್ ಟವರ್ ಬಿದ್ದು ಓರ್ವನ ಸ್ಥಿತಿ ಗಂಭೀರ, ಐವರಿಗೆ ಗಾಯ

12/10/2025 3:04 PM

ಕೆಮ್ಮಿನ ಸಿರಪ್ ಸ್ಯಾಂಪಲ್ ತಪಾಸಣೆಯಲ್ಲಿ ಈವರೆಗೆ ಯಾವುದೇ ನೆಗೆಟಿವ್ ವರದಿ ಬಂದಿಲ್ಲ : ದಿನೇಶ್ ಗುಂಡೂರಾವ್

12/10/2025 2:34 PM

2 ದಿನದಲ್ಲಿ ಹಾಸನಾಂಬ ದೇವಾಲಯಕ್ಕೆ ಹರಿದು ಬಂದ ಆದಾಯ: ಕೋಟಿ ಕೋಟಿ ಆದಾಯ ಸಂಗ್ರಹ

12/10/2025 2:31 PM

BIG NEWS : ತೊಗರಿ ಬೆಳೆಗಾರರಿಗೆ ಸಿಹಿ ಸುದ್ದಿ : ಪಡಿತರ ಚೀಟಿಯಲ್ಲಿ ತೊಗರಿ ಬೇಳೆ ವಿತರಣೆಗೆ ರಾಜ್ಯ ಸರ್ಕಾರ ನಿರ್ಧಾರ

12/10/2025 2:26 PM
State News
KARNATAKA

BREAKING : ಬೆಂಗಳೂರಲ್ಲಿ ಘೋರ ದುರಂತ: ಕ್ರೇನ್ ಟವರ್ ಬಿದ್ದು ಓರ್ವನ ಸ್ಥಿತಿ ಗಂಭೀರ, ಐವರಿಗೆ ಗಾಯ

By kannadanewsnow0512/10/2025 3:04 PM KARNATAKA 1 Min Read

ಬೆಂಗಳೂರು : ಬೆಂಗಳೂರಲ್ಲಿ ಘೋರ ದುರಂತ ಸಂಭವಿಸಿದ್ದು, ಮನೆಯ ಮೇಲೆ ಕ್ರೇನ್ ಟವರ್ ಬಿದ್ದು ಭಾರೀ ಅನಾಹುತ ಒಂದು ಸಂಭವಿಸಿದೆ.…

ಕೆಮ್ಮಿನ ಸಿರಪ್ ಸ್ಯಾಂಪಲ್ ತಪಾಸಣೆಯಲ್ಲಿ ಈವರೆಗೆ ಯಾವುದೇ ನೆಗೆಟಿವ್ ವರದಿ ಬಂದಿಲ್ಲ : ದಿನೇಶ್ ಗುಂಡೂರಾವ್

12/10/2025 2:34 PM

2 ದಿನದಲ್ಲಿ ಹಾಸನಾಂಬ ದೇವಾಲಯಕ್ಕೆ ಹರಿದು ಬಂದ ಆದಾಯ: ಕೋಟಿ ಕೋಟಿ ಆದಾಯ ಸಂಗ್ರಹ

12/10/2025 2:31 PM

BIG NEWS : ತೊಗರಿ ಬೆಳೆಗಾರರಿಗೆ ಸಿಹಿ ಸುದ್ದಿ : ಪಡಿತರ ಚೀಟಿಯಲ್ಲಿ ತೊಗರಿ ಬೇಳೆ ವಿತರಣೆಗೆ ರಾಜ್ಯ ಸರ್ಕಾರ ನಿರ್ಧಾರ

12/10/2025 2:26 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.