Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಚಿಕ್ಕಮಗಳೂರು : ತೋಟದಲ್ಲಿ ಕೆಲಸ ಮಾಡುವಾಗ, ಕಾಡುಕೋಣ ದಾಳಿಗೆ ವ್ಯಕ್ತಿ ಬಲಿ!

06/07/2025 6:26 PM

Viral Video: ವೈರಲ್ ರೀಲ್‌ಗಾಗಿ ಯುವಕನ ಹುಚ್ಚಾಟ್ಟ: ರೈಲು ಹಳಿಗಳ ಮೇಲೆ ಮಲಗಿದ ಹುಡುಗ; ವಿಡಿಯೋ ವೈರಲ್

06/07/2025 6:20 PM

ಡಿಸಿಎಂ ಡಿಕೆ ಶಿವಕುಮಾರ್ ನಿವಾಸದ ಬಳಿಯೇ, ಧರೆಗುರುಳಿದ ಬೃಹತ್ ಗಾತ್ರದ ಮರ : ಎಲೆಕ್ಟ್ರಿಕ್ ಕಾರು ಸಂಪೂರ್ಣ ಜಖಂ!

06/07/2025 6:19 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » Job Alert: ಅಂಚೆ ಜೀವ ವಿಮೆ ಮಾರಾಟ ಮಾಡಲು ನೇರ ಪ್ರತಿನಿಧಿ ನಿಯುಕ್ತಿಗೆ ಸಂದರ್ಶನ
KARNATAKA

Job Alert: ಅಂಚೆ ಜೀವ ವಿಮೆ ಮಾರಾಟ ಮಾಡಲು ನೇರ ಪ್ರತಿನಿಧಿ ನಿಯುಕ್ತಿಗೆ ಸಂದರ್ಶನ

By kannadanewsnow0920/12/2024 2:42 PM

ಶಿವಮೊಗ್ಗ: ಶಿವಮೊಗ್ಗ ವಿಭಾಗದಲ್ಲಿ ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಉತ್ಪನ್ನಗಳನ್ನು ಮಾರಾಟ ಮಾಡಲು ನೇರ ಪ್ರತಿನಿಧಿಗಳನ್ನು ನಿಯುಕ್ತಿಗಳೊಳಿಸಲು ನೇರ ಸಂದರ್ಶನ ಏರ್ಪಡಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ತಮ್ಮ ಇತ್ತೀಚಿನ ಭಾವಚಿತ್ರದೊಂದಿಗೆ ಸ್ವವಿವರ, ಶೈಕ್ಷಣಿಕ ಪ್ರಮಾಣಪತ್ರ ನಕಲುಗಳೊಂದಿಗೆ ದಿ: 07-01-2025 ಮತ್ತು 08-01-2025 ರಂದು ಬೆಳಿಗ್ಗೆ 11 ಗಂಟೆಗೆ ಅಂಚೆ ಅಧೀಕ್ಷಕರ ಕಚೇರಿ, ಕೋಟೆ ರಸ್ತೆ, ಶಿವಮೊಗ್ಗ ವಿಭಾಗ, ಶಿವಮೊಗ್ಗ-2 ಇಲ್ಲಿ ನಡೆಯಲಿರುವ ನೇರ ಸಂದರ್ಶನಕ್ಕೆ ಹಾಜರಾಗಬೇಕು.

ಅಭ್ಯರ್ಥಿಗಳು 10 ನೇ ತರಗತಿ ಉತ್ತೀರ್ಣರಾಗಿರಬೇಕು. ಕನಿಷ್ಟ 18 ವರ್ಷ ಮತ್ತು ಗರಿಷ್ಟ ಮಿತಿ ಇರುವುದಿಲ್ಲ. ನಿರುದ್ಯೋಗಿ ಹಾಗೂ ಸ್ವಯಂ ಉದ್ಯೋಗನಿರತ ಯುವಕರು, ವಿಮಾ ಕಂಪನಿಗಳ ಮಾಜಿ ಏಜೆಂಟರು ಹಾಗೂ ಸಲಹೆಗಾರರು, ಮಾಜಿ ಸೈನಿಕರು, ಅಂಗನವಾಡಿ ಕಾರ್ಯಕರ್ತೆಯರು, ಮಹಿಳಾ ಮಂಡಳದ ಕಾರ್ಯಕರ್ತೆಯರು, ನಿವೃತ್ತ ಪ್ರಧಾನ ಮತ್ತು ಗ್ರಾಮ ಪಂಚಾಯಿತಿಯ ಸದಸ್ಯರು ಹಾಗೂ ಅಂಚೆ ವಿಭಾಗದ ಮುಖ್ಯಸ್ಥರಿಗೆ ಸಮಂಜಸವೆಂದು ಕಂಡುಬಂದ ಯಾವುದೇ ಅಭ್ಯರ್ಥಿಗಳಿಗೆ ಆಯ್ಕೆಯಾದ ಪಕ್ಷದಲ್ಲಿ ಅವಕಾಶ ನೀಡಲಾಗುವುದು.

ಆಯ್ಕೆಯಾದ ಅಭ್ಯರ್ಥಿಗಳು ರೂ.5000/- ಗಳನ್ನು ರಾಷ್ಟ್ರೀಯ ಉಳಿತಾಯ ಪತ್ರ ಅಥವಾ ಕಿಸಾನ್ ವಿಕಾಸ ಪತ್ರದ ರೂಪದಲ್ಲಿ ಭದ್ರತಾ ಠೇವಣಿಯನ್ನು ಇಡಬೇಕಾಗುತ್ತದೆ. ಆಯ್ಕೆಯಾದ ನೇರ ಪ್ರತಿನಿಧಿಗಳಿಗೆ ಅವರು ಮಾಡಿದ ವ್ಯವಹಾರಕ್ಕೆ ತಕ್ಕಂತೆ ಇಲಾಖೆಯಿಂದ ಕಾಲಕಾಲಕ್ಕೆ ನಿಗದಿಪಡಿಸಿದ ಪ್ರೋತ್ಸಾಹಧನ ನೀಡಲಾಗುವುದು. ಇತರೆ ಟಿಎ/ಡಿಎ ಇತ್ಯಾದಿ ಭತ್ಯೆ ಇರುವುದಿಲ್ಲ.

ಹೆಚ್ಚಿನ ಮಾಹಿತಿಗೆ ಅಂಚೆ ಜೀವ ವಿಮಾ ಅಭಿವೃದ್ದಿ ಅಧಿಕಾರಿ ಮೊ.ಸಂ: 9620455929 ನ್ನು ಸಂಪರ್ಕಿಸಬಹುದೆಂದು ಶಿವಮೊಗ್ಗ ವಿಭಾಗದ ಅಂಚೆ ಅಧೀಕ್ಷಕರು ತಿಳಿಸಿದ್ದಾರೆ.

ಮಲೆನಾಡಲ್ಲಿ ‘ಹೊಸ ವರ್ಷ ಆಚರಣೆ’ ಆಸೆ ಇದೆಯೇ? ಇಲ್ಲಿದೆ ಸುವರ್ಣಾವಕಾಶ | Malnad Karnival New Year Celebration

ಓದಿ ಉತ್ತಮ ಸಾಧನೆ ಮಾಡಬೇಕಿದ್ದ ಬಾಲಕಿಗೆ ಅನಾರೋಗ್ಯ: ನಿಮ್ಮ ನೆರವು, ಸಹಕಾರಕ್ಕೆ ಮನವಿ

Share. Facebook Twitter LinkedIn WhatsApp Email

Related Posts

BREAKING : ಚಿಕ್ಕಮಗಳೂರು : ತೋಟದಲ್ಲಿ ಕೆಲಸ ಮಾಡುವಾಗ, ಕಾಡುಕೋಣ ದಾಳಿಗೆ ವ್ಯಕ್ತಿ ಬಲಿ!

06/07/2025 6:26 PM1 Min Read

ಡಿಸಿಎಂ ಡಿಕೆ ಶಿವಕುಮಾರ್ ನಿವಾಸದ ಬಳಿಯೇ, ಧರೆಗುರುಳಿದ ಬೃಹತ್ ಗಾತ್ರದ ಮರ : ಎಲೆಕ್ಟ್ರಿಕ್ ಕಾರು ಸಂಪೂರ್ಣ ಜಖಂ!

06/07/2025 6:19 PM1 Min Read

D K ಶಿವಕುಮಾರ್ ಅವರ ಭಕ್ತಿ, ಶ್ರದ್ಧೆ ವರ್ಣಿಸಲು ಅಸಾಧ್ಯ: ರಂಭಾಪುರಿ ಶ್ರೀ

06/07/2025 6:13 PM3 Mins Read
Recent News

BREAKING : ಚಿಕ್ಕಮಗಳೂರು : ತೋಟದಲ್ಲಿ ಕೆಲಸ ಮಾಡುವಾಗ, ಕಾಡುಕೋಣ ದಾಳಿಗೆ ವ್ಯಕ್ತಿ ಬಲಿ!

06/07/2025 6:26 PM

Viral Video: ವೈರಲ್ ರೀಲ್‌ಗಾಗಿ ಯುವಕನ ಹುಚ್ಚಾಟ್ಟ: ರೈಲು ಹಳಿಗಳ ಮೇಲೆ ಮಲಗಿದ ಹುಡುಗ; ವಿಡಿಯೋ ವೈರಲ್

06/07/2025 6:20 PM

ಡಿಸಿಎಂ ಡಿಕೆ ಶಿವಕುಮಾರ್ ನಿವಾಸದ ಬಳಿಯೇ, ಧರೆಗುರುಳಿದ ಬೃಹತ್ ಗಾತ್ರದ ಮರ : ಎಲೆಕ್ಟ್ರಿಕ್ ಕಾರು ಸಂಪೂರ್ಣ ಜಖಂ!

06/07/2025 6:19 PM

D K ಶಿವಕುಮಾರ್ ಅವರ ಭಕ್ತಿ, ಶ್ರದ್ಧೆ ವರ್ಣಿಸಲು ಅಸಾಧ್ಯ: ರಂಭಾಪುರಿ ಶ್ರೀ

06/07/2025 6:13 PM
State News
KARNATAKA

BREAKING : ಚಿಕ್ಕಮಗಳೂರು : ತೋಟದಲ್ಲಿ ಕೆಲಸ ಮಾಡುವಾಗ, ಕಾಡುಕೋಣ ದಾಳಿಗೆ ವ್ಯಕ್ತಿ ಬಲಿ!

By kannadanewsnow0506/07/2025 6:26 PM KARNATAKA 1 Min Read

ಚಿಕ್ಕಮಗಳೂರು : ಚಿಕ್ಕಮಂಗಳೂರಲ್ಲಿ ಘೋರವಾದ ಘಟನೆ ನಡೆದಿದ್ದು, ಕಾಡುಕೋಣೆ ದಾಳಿಗೆ 52 ವರ್ಷದ ವ್ಯಕ್ತಿ ಒಬ್ಬರು ಬಲಿಯಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ…

ಡಿಸಿಎಂ ಡಿಕೆ ಶಿವಕುಮಾರ್ ನಿವಾಸದ ಬಳಿಯೇ, ಧರೆಗುರುಳಿದ ಬೃಹತ್ ಗಾತ್ರದ ಮರ : ಎಲೆಕ್ಟ್ರಿಕ್ ಕಾರು ಸಂಪೂರ್ಣ ಜಖಂ!

06/07/2025 6:19 PM

D K ಶಿವಕುಮಾರ್ ಅವರ ಭಕ್ತಿ, ಶ್ರದ್ಧೆ ವರ್ಣಿಸಲು ಅಸಾಧ್ಯ: ರಂಭಾಪುರಿ ಶ್ರೀ

06/07/2025 6:13 PM

7-7-25 ನಾಳೆ, 777 ಅತ್ಯಂತ ಶಕ್ತಿಶಾಲಿ ಕಾಸ್ಮಿಕ್ ದಿನವಾಗಿದೆ.

06/07/2025 6:12 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.