ಜೇನು ಕೃಷಿ ಕುರಿತ ತರಬೇತಿಗೆ ರೈತರಿಂದ ಅರ್ಜಿ ಆಹ್ವಾನ

ಧಾರವಾಡ: ಧಾರವಾಡ ತೋಟಗಾರಿಕೆ ಇಲಾಖೆ ಹಾಗೂ ಪ್ರಾದೇಶಿಕ ತೋಟಗಾರಿಕಾ ಸಂಶೋಧನಾ ಮತ್ತು ವಿಸ್ತರಣೆ ಕೇಂದ್ರ (ಕುಂಬಾಪೂರ ಫಾರ್ಮ) ಧಾರವಾಡ ಇವರ ಸಹಯೋಗದೊಂದಿಗೆ ರೈತರ ಸರ್ವತ್ತೋಮುಖ ಅಭಿವೃದ್ಧಿಗಾಗಿ ಜೇನು ಕೃಷಿ ಬಗ್ಗೆ ತರಬೇತಿ ಕಾರ್ಯಕ್ರಮವನ್ನು ಜುಲೈ 18, 2025 ರಂದು ಹಮ್ಮಿಕೊಳ್ಳಲಾಗಿದೆ. ವಿಶೇಷವಾಗಿ ಜೈಜ್ಞಾನಿಕ ಜೇನು ಸಾಕಾಣಿಕೆ, ಜೇನಿನ ಉತ್ಪನ್ನಗಳು, ರಾಣಿ ಕಣಗಳ ಉತ್ಪಾದನೆ, ಇಳುವರಿ ಹೆಚ್ಚಿಸಲು ಜೇನು ನೊಣಗಳ ಪಾತ್ರ, ಸ್ಥಳಾಂತರ ಜೇನು ಕೃಷಿ ಹಾಗೂ ಜೇನಿನ ಶತ್ರುಗಳ ನಿರ್ವಹಣೆ, ಜೇನು ಸಾಕಾಣಿಕೆಯ ಪ್ರಾತ್ಯಕ್ಷಿಕೆಯನ್ನು ಅಳ್ನಾವರದ ಮಧುವನ … Continue reading ಜೇನು ಕೃಷಿ ಕುರಿತ ತರಬೇತಿಗೆ ರೈತರಿಂದ ಅರ್ಜಿ ಆಹ್ವಾನ