Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಕೆಇಎಯಿಂದ ಡಿಸಿಇಟಿ-2025ರ ಫಲಿತಾಂಶ ಪ್ರಕಟ | DCET-2025

24/06/2025 6:10 PM

ತೋಟಗಾರಿಕೆ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

24/06/2025 6:08 PM

‘ನೀರಲ್ಲಿ ಅರಿಶಿಣ’ ಹಾಕುವ ಟ್ರೆಂಡ್ ಮಾಡ್ಬೇಡಿ, ನಿಮ್ಮ ಮನೆಗೆ ತೊಂದರೆ : ಜ್ಯೋತಿಷಿಯ ಅಪಾಯಕಾರಿ ಎಚ್ಚರಿಕೆ ವೈರಲ್

24/06/2025 6:07 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ತೋಟಗಾರಿಕೆ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ
KARNATAKA

ತೋಟಗಾರಿಕೆ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

By kannadanewsnow0924/06/2025 6:08 PM

ಶಿವಮೊಗ್ಗ : 2025-26 ನೇ ಸಾಲಿಗೆ ಶಿಕಾರಿಪುರ ತಾಲ್ಲೂಕಿನ ಆಸಕ್ತ ರೈತರಿಂದ ತೋಟಗಾರಿಕೆ ಇಲಾಖೆಯ ವಿವಿಧ ಯೋಜನೆಗಳಡಿ ಸೌಲಭ್ಯ ನೀಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

ರೈತರು ತಮ್ಮ ಹೋಬಳಿ ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳಿಗೆ ಅಥವಾ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಕಚೇರಿ, ಶಿಕಾರಿಪುರ ಇಲ್ಲಿಗೆ ಭೇಟಿ ನೀಡಿ ಅರ್ಜಿಯನ್ನು ಪಡೆದು ಕಾರ್ಯಕ್ರಮದ ಸದುಉಪಯೋಗ ಪಡೆಯಬಹುದು.

ರಾಷ್ಟಿçÃಯ ತೋಟಗಾರಿಕೆ ಮಿಷನ್ ಯೋಜನೆಯಡಿ ಅಂಗಾAಶ ಬಾಳೆ, ತರಕಾರಿ, ಹೂ ಬೆಳೆ, ಕಾಳುಮೆಣಸು ಪ್ರದೇಶ ವಿಸ್ತರಣೆ, ಕೃಷಿಹೊಂಡ, ಕಳೆ ಚಾಪೆ(ವೀಡ್ ಮ್ಯಾಟ್), ಟ್ರಾö್ಯಕ್ಟರ್ (20 ಪಿಟಿಓ), ಕೃಷಿಹೊಂಡ, ಅಡಿಕೆ ಎಲೆಚುಕ್ಕೆ ರೋಗ ನಿರ್ವಹಣೆ (ಶಿಲೀಂದ್ರ ನಾಶಕಗಳ ಜಿ.ಎಸ್.ಟಿ. ಬಿಲ್) ಮತ್ತು ರಾಜ್ಯದೊಳಗೆ ಹಮ್ಮಿಕೊಳ್ಳುವ ತರಬೇತಿ ಕಾರ್ಯಕ್ರಮಗಳು, ಹಾಗೂ ರಾಷ್ಟಿçÃಯ ಖಾದ್ಯ ತೈಲ ಅಭಿಯಾನ- ತಾಳೆ ಬೆಳೆ ಯೋಜನೆಯಡಿ ಪ್ರದೇಶ ವಿಸ್ತರಣೆ(ಸ್ವದೇಶಿ ಮತ್ತು ವಿದೇಶಿ ತಳಿಗಳು) ಅಂತರ ಬೆಳೆ, ತಾಳೆ ಹಣ್ಣು ಕೊಯ್ಯಲು ಸಹಾಯಧನ ಕಾರ್ಯಕ್ರಮಗಳಿಗೆ ಸಹಾಯಧನ, ಕೇಂದ್ರ ಪುರಸ್ಕೃತ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಹಣ್ಣಿನ ಬೆಳೆಗಳು, ತರಕಾರಿ ಮತ್ತು ತೋಟದ ಬೆಳೆಗಳಿಗೆ ಹನಿ ನೀರಾವರಿ ಮತ್ತು ತುಂತುರು ನೀರಾವರಿ ಅಳವಡಿಸಿಕೊಳ್ಳಲು ಆಸಕ್ತ ರೈತರಿಗೆ ಸಹಾಯಧನ, ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿ ಕಾಳುಮೆಣಸು ಪ್ರದೇಶ ವಿಸ್ತರಣೆ ಕೈಗೊಳ್ಳಲು ಆಸಕ್ತ ರೈತರಿಗೆ ಸಹಾಯಧನ, ಕೇಂದ್ರ ಪುರಸ್ಕೃತ ಯೋಜನೆಯಾದ ಕೃಷಿ ವಿಸ್ತರಣೆ ಮತ್ತು ತರಬೇತಿ ಅಭಿಯಾನ ಯೋಜನೆಯಡಿ ಮತ್ತು ತೋಟಗಾರಿಕೆಯಲ್ಲಿ ವಿನೂತನ ತಂತ್ರಜ್ಞಾನ ಮತ್ತು ಯಾಂತ್ರೀಕರಣ ಯೋಜನೆಯಡಿ ಅಡಿಕೆ ಸಿಪ್ಪೆ ಸುಲಿಯುವ ಯಂತ್ರ, ತೆಂಗಿನ ಮರ ಹತ್ತುವ ಯಂತ್ರ, ಕಳೆ ಕೊಚ್ಚುವ ಯಂತ್ರ, ಟ್ರಾಕ್ಟರ್ ಟ್ರೆöÊಲರ್ ಮತ್ತು ಇನ್ನಿತರೆ ಯಂತ್ರೋಪಕರಣಗಳಿಗೆ ಸಹಾಯಧನ, ರಾಷ್ಟಿçÃಯ ಕೃಷಿ ವಿಕಾಸ ಯೋಜನೆಯಡಿ ನೀರು ಸಂಗ್ರಹಣಾ ಘಟಕ, ಪ್ಲಾಸ್ಟಿಕ್ ಕ್ರೇಟ್ಸ್, ಸೋಲಾರ್ ಪಂಪ್ ಸೆಟ್, ಅಳವಡಿಸಿಕೊಳ್ಳಲು ಸಹಾಯಧನ, ಮಧುವನ ಮತ್ತು ಜೇನು ಸಾಕಾಣೆ ಅಭಿವೃದ್ಧಿ ಯೋಜನೆಯಡಿ ಜೇನು ಪೆಟ್ಟಿಗೆ ಹಾಗೂ ಕುಟುಂಬ, ತರಬೇತಿ ಹಾಗೂ ಖಾಸಗಿ ಮಧುವನ ಸ್ಥಾಪಿಸಲು ಸಹಾಯಧನ, ಹೀಗೆ ಮೇಲಿನ ಎಲ್ಲಾ ಯೋಜನೆಗಳಿಗೆ ಸಹಾಯಧನ ಕೋರಿ ಆಸಕ್ತ ರೈತರು ಅರ್ಜಿಯನ್ನು ಸಲ್ಲಿಸಲು ಜೂನ್ 30 ಕೊನೆಯ ದಿನವಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಆಯಾ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳು ಮತ್ತು ಹಿರಿಯ ಸಹಾಯಕ ನಿರ್ದೇಶಕರ ಕಛೇರಿ ದೂ.ಸಂ.08187-223544 ನ್ನು ಸಂಪರ್ಕಿಸಬಹುದು ಎಂದು ಶಿಕಾರಿಪುರ ಹಿರಿಯ ಸಹಾಯಕ ತೋಟಗಾರಿಕೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BREAKING: ಕರ್ನಾಟಕದ ಮಾವು ಬೆಳೆಗಾರರಿಗೆ ಭರ್ಜರಿ ಸಿಹಿಸುದ್ದಿ: ಕೇಂದ್ರ ಸರ್ಕಾರದಿಂದ ಪರಿಹಾರ ಘೋಷಣೆ

ದೊಡ್ಡರಂಗೇಗೌಡ ಆರೋಗ್ಯ ವಿಚಾರಿಸಿದ ಸಚಿವ ಶಿವರಾಜ ತಂಗಡಗಿ: ವೈದ್ಯಕೀಯ ವೆಚ್ಚ ಸರ್ಕಾರವೇ ಭರಿಸುವುದಾಗಿ ಘೋಷಣೆ

Share. Facebook Twitter LinkedIn WhatsApp Email

Related Posts

BREAKING: ಕೆಇಎಯಿಂದ ಡಿಸಿಇಟಿ-2025ರ ಫಲಿತಾಂಶ ಪ್ರಕಟ | DCET-2025

24/06/2025 6:10 PM1 Min Read

BREAKING: ಕರ್ನಾಟಕದ ಮಾವು ಬೆಳೆಗಾರರಿಗೆ ಭರ್ಜರಿ ಸಿಹಿಸುದ್ದಿ: ಕೇಂದ್ರ ಸರ್ಕಾರದಿಂದ ಪರಿಹಾರ ಘೋಷಣೆ

24/06/2025 6:03 PM1 Min Read

BREAKING : ರಾಜ್ಯದ ಮಾವು ಬೆಳೆಗಾರರಿಗೆ ಗುಡ್ ನ್ಯೂಸ್ : ಪ್ರತಿ ಕ್ವಿಂಟಲ್ ಗೆ 1616 ರೂ. ಪರಿಹಾರ ಘೋಷಿಸಿದ ಕೇಂದ್ರ ಸರ್ಕಾರ!

24/06/2025 6:02 PM1 Min Read
Recent News

BREAKING: ಕೆಇಎಯಿಂದ ಡಿಸಿಇಟಿ-2025ರ ಫಲಿತಾಂಶ ಪ್ರಕಟ | DCET-2025

24/06/2025 6:10 PM

ತೋಟಗಾರಿಕೆ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

24/06/2025 6:08 PM

‘ನೀರಲ್ಲಿ ಅರಿಶಿಣ’ ಹಾಕುವ ಟ್ರೆಂಡ್ ಮಾಡ್ಬೇಡಿ, ನಿಮ್ಮ ಮನೆಗೆ ತೊಂದರೆ : ಜ್ಯೋತಿಷಿಯ ಅಪಾಯಕಾರಿ ಎಚ್ಚರಿಕೆ ವೈರಲ್

24/06/2025 6:07 PM

BREAKING: ಕರ್ನಾಟಕದ ಮಾವು ಬೆಳೆಗಾರರಿಗೆ ಭರ್ಜರಿ ಸಿಹಿಸುದ್ದಿ: ಕೇಂದ್ರ ಸರ್ಕಾರದಿಂದ ಪರಿಹಾರ ಘೋಷಣೆ

24/06/2025 6:03 PM
State News
KARNATAKA

BREAKING: ಕೆಇಎಯಿಂದ ಡಿಸಿಇಟಿ-2025ರ ಫಲಿತಾಂಶ ಪ್ರಕಟ | DCET-2025

By kannadanewsnow0924/06/2025 6:10 PM KARNATAKA 1 Min Read

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಡಿಸಿಇಟಿ-2025 ಫಲಿತಾಂಶವನ್ನು ಮಂಗಳವಾರ ಪ್ರಕಟಿಸಿದೆ. ಕೆಇಎ ವೆಬ್ ಸೈಟ್ ನಲ್ಲಿ ಲಿಂಕ್ ಬಿಟ್ಟಿದ್ದು, ಅಭ್ಯರ್ಥಿಗಳು…

ತೋಟಗಾರಿಕೆ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

24/06/2025 6:08 PM

BREAKING: ಕರ್ನಾಟಕದ ಮಾವು ಬೆಳೆಗಾರರಿಗೆ ಭರ್ಜರಿ ಸಿಹಿಸುದ್ದಿ: ಕೇಂದ್ರ ಸರ್ಕಾರದಿಂದ ಪರಿಹಾರ ಘೋಷಣೆ

24/06/2025 6:03 PM

BREAKING : ರಾಜ್ಯದ ಮಾವು ಬೆಳೆಗಾರರಿಗೆ ಗುಡ್ ನ್ಯೂಸ್ : ಪ್ರತಿ ಕ್ವಿಂಟಲ್ ಗೆ 1616 ರೂ. ಪರಿಹಾರ ಘೋಷಿಸಿದ ಕೇಂದ್ರ ಸರ್ಕಾರ!

24/06/2025 6:02 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.