Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ತೋಟಗಾರಿಕೆಯ ವಿವಿಧ ಯೋಜನೆಗಳಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ

16/06/2025 4:24 PM

ಖಾಸಗಿ ಕೃಷಿ ಕಾಲೇಜು ಆರಂಭಿಸಲು ಅರ್ಜಿ ಆಹ್ವಾನ

16/06/2025 4:22 PM

BREAKING: ಬೆಂಗಳೂರಿನ ಹಲವು ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ

16/06/2025 4:18 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಖಾಸಗಿ ಕೃಷಿ ಕಾಲೇಜು ಆರಂಭಿಸಲು ಅರ್ಜಿ ಆಹ್ವಾನ
KARNATAKA

ಖಾಸಗಿ ಕೃಷಿ ಕಾಲೇಜು ಆರಂಭಿಸಲು ಅರ್ಜಿ ಆಹ್ವಾನ

By kannadanewsnow0916/06/2025 4:22 PM

ಶಿವಮೊಗ್ಗ: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಶಿವಮೊಗ್ಗದಲ್ಲಿ 2025-26 ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಖಾಸಗಿ ಕೃಷಿ ಕಾಲೇಜುಗಳ ಸಂಯೋಜನೆಗಾಗಿ ಕರ್ನಾಟಕದ ಸೊಸೈಟಿ ನೋಂದಣಿ ಕಾಯ್ದೆಯಡಿಯಲ್ಲಿ ನೋಂದಾಯಿಸಲಾದ ಮಂಡಳಿಗಳು/ಸೊಸೈಟಿಗಳು/ಟ್ರಸ್ಟ್ಗಳಿAದ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಖಾಸಗಿ ಕಾಲೇಜುಗಳ ಸ್ಥಾಪಿಸಲು ಆಸಕ್ತ ಸಂಸ್ಥೆಗಳು ಬಿ.ಎಸ್ಸಿ. (ಹಾನರ್ಸ್), ಕೃಷಿ, ಬಿ.ಟೆಕ್. ಕೃಷಿ ಇಂಜಿನಿಯರಿAಗ್, ಬಿ.ಟೆಕ್. ಕೃಷಿ ಬಯೋಟೆಕ್ನಾಲಜಿ, ಬಿ.ಟೆಕ್. ಫುಡ್ ಟೆಕ್ನಾಲಜಿ, ಬಿಎಸ್ಸಿ (ಹಾರ‍್ಸ್) ಅರಣ್ಯ, ಬಿ.ಎಸ್ಸಿ. (ಹಾನರ್ಸ್), ಕಮೂನಿಟಿ ವಿಜ್ಞಾನ, ಬಿ.ಎಸ್ಸಿ. (ಹಾನರ್ಸ್), ಫುಡ್ ನ್ಯೂಟ್ರೀಶನ್ ಮತ್ತು ಡೈಯಟಿಕ್ಸ್, ಬಿ.ಎಸ್ಸಿ. (ಹಾನರ್ಸ್), ತೋಟಗಾರಿಕೆ ಮತ್ತು ಬಿ.ಎಸ್ಸಿ. (ಹಾನರ್ಸ್), ರೇಷ್ಮೆ ಕೃಷಿ ಪದವಿಯ ವಿಷಯಗಳನ್ನು ಪ್ರಾರಂಭಿಸಲು ಅರ್ಜಿ ಸಲ್ಲಿಸಬಹುದು.

ಈ ಸಂಬಂಧ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯವು ಅಫಿಲಿಯೇಶ್‌ಗಾಗಿ ಕನಿಷ್ಟ ಮಾನದಂಡಗಳನ್ನು (ksnuahs-msacr 2025) www.ushs.edu.in ಜಾಲತಾಣದಲ್ಲಿ ಪ್ರಕಟಿಸಿದೆ. ಅಧಿಸೂಚಿಸಿದ ಮಾನದಂಡಗಳAತೆ ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯವು 2025-26 ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿರುವ (ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು, ಚಿತ್ರದುರ್ಗ, ಕೊಡಗು, ಉಡುಪಿ ಮತ್ತು ದಕ್ಷಿಣ ಕನ್ನಡ) ಜಿಲ್ಲೆಗಳಲ್ಲಿ ಕಾಲೇಜು ಅಫಿಲಿಯೇಶನ್ ಬಯಸುವ ಹಾಗೂ ಕಾನೂನು ಬದ್ಧ ಶೈಕ್ಷಣಿಕ ಸಂಸ್ಥೆಗಳನ್ನು ಸ್ಥಾಪಿಸ ಬಯಸುವ ಸಂಸ್ಥೆಗಳು ಅರ್ಜಿಸಲ್ಲಿಸಬಹುದು.

ಈ ವಿಶ್ವ ವಿದ್ಯಾಲಯದಲ್ಲಿ ಅಫಿಲಿಯೇಶನ್‌ಗಾಗಿ ಅರ್ಜಿಯನ್ನು ಸಲ್ಲಿಸಲು ಜುಲೈ 07 ಕೊನೆಯ ದಿನವಾಗಿರುತ್ತದೆ. ಸಲ್ಲಿಸಿದ ಅರ್ಜಿಗಳನ್ನು ಆಗಾಗ್ಗೆ ಪರಿಶೀಲಿಸಲಾಗುವುದು. ಅರ್ಜಿ ಸಲ್ಲಿಸುವ ಮುನ್ನ ನಿಬಂಧನೆಗಳನ್ನು ಸಂಪೂರ್ಣ ಪರಾಮರ್ಶಿಸಿ ಅದರಂತೆ ಅರ್ಜಿಸಲ್ಲಿಸುವುದು. ಅಪೂರ್ಣ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಹಾಗೂ ಕೊನೆಯ ದಿನಾಂಕದ ನಂತರ ಬಂದ ಅರ್ಜಿಗಳನ್ನು ಈ ಸಾಲಿಗೆ ಪರಿಗಣಿಸಲಾಗುವುದಿಲ್ಲ. ಅರ್ಜಿ ಸಲ್ಲಿಸಿದ ನಂತರ (KSNUAHS-MSACR 2025) ರ ಪ್ರಕಾರ ಅವುಗಳನ್ನು ಪರೀಶೀಲಿಸಿ ನಿಯಮದಂತೆ ಪ್ರಕ್ರಿಯೆ ನೆಡೆಸಲಾಗುವುದು.

ಹೆಚ್ಚಿನ ವಿವರ ಹಾಗೂ ನಿಬಂಧನೆಗಳು ಮತ್ತು ಅರ್ಜಿಗಾಗಿ ಜಾಲತಾಣಕ್ಕೆ ಬೇಟಿ ನೀಡಬಹುದು ಎಂದು ಕೆ.ಶಿ.ನಾ.ಕೃ.ತೋ.ವಿ.ವಿ. ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIG NEWS: ಸಾಗರದಲ್ಲಿ ‘ಸದಾನಂದ ಹತ್ಯೆ’ ಪ್ರಕರಣದಲ್ಲಿ ಮೂವರ ವಿರುದ್ಧ ಕೇಸ್ ದಾಖಲು: ‘FIR’ನಲ್ಲಿ ಏನಿದೆ?

BREAKING : ಬೆಂಗಳೂರಲ್ಲಿ ರ್‍ಯಾಶ್ ಡ್ರೈವಿಂಗ್ ಪ್ರಶ್ನೆ ಮಾಡಿದ ಮಹಿಳೆಯ ಮೇಲೆ ರ‍್ಯಾಪಿಡೋ ಚಾಲಕನಿಂದ ಹಲ್ಲೆ!

Share. Facebook Twitter LinkedIn WhatsApp Email

Related Posts

ತೋಟಗಾರಿಕೆಯ ವಿವಿಧ ಯೋಜನೆಗಳಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ

16/06/2025 4:24 PM2 Mins Read

BREAKING: ಬೆಂಗಳೂರಿನ ಹಲವು ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ

16/06/2025 4:18 PM1 Min Read

SHOCKING: ಕಲಬುರ್ಗಿ ಜಿಲ್ಲಾ ಕೋರ್ಟ್ ಚೇಂಬರ್ ನಲ್ಲಿದ್ದ ನ್ಯಾಯಾಧೀಶರು ಹೃದಯಾಘಾತದಿಂದ ನಿಧನ

16/06/2025 3:41 PM1 Min Read
Recent News

ತೋಟಗಾರಿಕೆಯ ವಿವಿಧ ಯೋಜನೆಗಳಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ

16/06/2025 4:24 PM

ಖಾಸಗಿ ಕೃಷಿ ಕಾಲೇಜು ಆರಂಭಿಸಲು ಅರ್ಜಿ ಆಹ್ವಾನ

16/06/2025 4:22 PM

BREAKING: ಬೆಂಗಳೂರಿನ ಹಲವು ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ

16/06/2025 4:18 PM

Watch video : ಏರ್ ಇಂಡಿಯಾ ಅಪಘಾತದಲ್ಲಿ ‘ರಮೇಶ್’ ಬದುಕುಳಿದಿದ್ದು ಹೇಗೆ.? ‘ಹೊಸ ವಿಡಿಯೋ’ದಿಂದ ಸತ್ಯ ರಿವೀಲ್

16/06/2025 4:06 PM
State News
KARNATAKA

ತೋಟಗಾರಿಕೆಯ ವಿವಿಧ ಯೋಜನೆಗಳಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ

By kannadanewsnow0916/06/2025 4:24 PM KARNATAKA 2 Mins Read

ಶಿವಮೊಗ್ಗ : ತೋಟಗಾರಿಕೆ ಇಲಾಖೆಯ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳಿಗೆ ಸೌಲಭ್ಯಗಳನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಭದ್ರಾವತಿ ತಾಲ್ಲೂಕಿನ…

ಖಾಸಗಿ ಕೃಷಿ ಕಾಲೇಜು ಆರಂಭಿಸಲು ಅರ್ಜಿ ಆಹ್ವಾನ

16/06/2025 4:22 PM

BREAKING: ಬೆಂಗಳೂರಿನ ಹಲವು ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ

16/06/2025 4:18 PM

SHOCKING: ಕಲಬುರ್ಗಿ ಜಿಲ್ಲಾ ಕೋರ್ಟ್ ಚೇಂಬರ್ ನಲ್ಲಿದ್ದ ನ್ಯಾಯಾಧೀಶರು ಹೃದಯಾಘಾತದಿಂದ ನಿಧನ

16/06/2025 3:41 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.