ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆಯಿಂದ ಬ್ಯಾಂಕ್ ಗಳ ಸಹಯೋಗದೊಂದಿಗೆ ಸ್ವಾವಲಂಬಿ ಸಾರಥಿ ಯೋಜನೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಯೋಜನೆಯ ಅಡಿಯಲ್ಲಿ ಘಟಕ ವೆಚ್ಚ ಶೇ.75ರಷ್ಟು ಅಥವಾ ಗರಿಷ್ಟ 4 ಲಕ್ಷದವರೆಗೆ ಸಹಾಯಧನ ನೀಡಲಾಗುತ್ತದೆ.
ಈ ಕುರಿತಂತೆ ಸಮಾಜ ಕಲ್ಯಾಣ ಇಲಾಖೆಯಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಉದ್ಯಮ ಶೀಲತಾ ಅಭಿವೃದ್ದಿ ಯೋಜನೆ (ಐಎಸ್ಬಿ) ಯ ಅಡಿಯಲ್ಲಿ ಬ್ಯಾಂಕ್ಗಳ ಸಹಯೋಗದೊಂದಿಗೆ ಸ್ವಾವಲಂಬಿ ಸಾರಥಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ ಎಂದಿದೆ.
ಪರಿಶಿಷ್ಟ ಜಾತಿಯ ಯುವಜನತೆಗೆ ಇಲಾಖೆಯ ಆಯಾ ನಿಗಮಗಳ ಅಡಿಯಲ್ಲಿ ಘಟಕ ವೆಚ್ಚ ಶೇ.75 ರಷ್ಟು ಅಥವಾ ಗರಿಷ್ಟ ರೂ. 4.00 ಲಕ್ಷದವರೆಗೆ ಸಹಾಯಧನವನ್ನು ನೀಡಲಾಗುವುದು. ಕೊನೆಯ ದಿನಾಂಕ: 10.09.2025 ಎಂದು ತಿಳಿಸಿದೆ.
ಈ ಕೆಳಗಿನ ಲಿಂಕ್ ಮೂಲಕ ಅರ್ಜಿ ಸಲ್ಲಿಸಬಹುದು: sevasindhu.karnataka.gov.in ಅಥವಾ ಹತ್ತಿರದ ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಕೇಂದ್ರಗಳಿಗೆ ಭೇಟಿ ನೀಡಿ ಎಂದು ಹೇಳಿದೆ.
ಉದ್ಯಮ ಶೀಲತಾ ಅಭಿವೃದ್ದಿ ಯೋಜನೆ (ಐಎಸ್ಬಿ) ಯ ಅಡಿಯಲ್ಲಿ ಬ್ಯಾಂಕ್ಗಳ ಸಹಯೋಗದೊಂದಿಗೆ ಸ್ವಾವಲಂಬಿ ಸಾರಥಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.
ಪರಿಶಿಷ್ಟ ಜಾತಿಯ ಯುವಜನತೆಗೆ ಇಲಾಖೆಯ ಆಯಾ ನಿಗಮಗಳ ಅಡಿಯಲ್ಲಿ ಘಟಕ ವೆಚ್ಚ ಶೇ.75 ರಷ್ಟು ಅಥವಾ ಗರಿಷ್ಟ ರೂ. 4.00 ಲಕ್ಷದವರೆಗೆ ಸಹಾಯಧನವನ್ನು ನೀಡಲಾಗುವುದು. ಕೊನೆಯ ದಿನಾಂಕ:… pic.twitter.com/Hh2zOhMBOw
— ಸಮಾಜ ಕಲ್ಯಾಣ ಇಲಾಖೆ (@SWDGoK) August 24, 2025
ಹೇಮಾವತಿ ನದಿಯ ನಾಲೆಗೆ ಕಾರು ಉರುಳಿ ಬಿದ್ದು ಇಬ್ಬರು ಸಾವು: ಕೊಚ್ಚಿ ಹೋದ ಮತ್ತಿಬ್ಬರು
BIG NEWS : ಸಂದರ್ಭ ಬಂದಾಗ ಡಿಸಿಎಂ ಡಿಕೆ ಶಿವಕುಮಾರ್ ‘CM’ ಆಗ್ತಾರೆ : ಸಚಿವ ಚೆಲುವರಾಯಸ್ವಾಮಿ ಹೇಳಿಕೆ