ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ ಅಧ್ಯಯನ ಶಿಬಿರಕ್ಕೆ ಅರ್ಜಿ ಆಹ್ವಾನ
ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿ ವತಿಯಿಂದ ವಿಶೇಷ ಘಟಕ ಯೋಜನೆಯಡಿ ದಲಿತ ಸಾಹಿತ್ಯ ಅರ್ಧ ಶತಮಾನ ಎಂಬ ವಿಷಯದ ಬಗ್ಗೆ ಮೂರು ದಿನಗಳ ಅಧ್ಯಯನ ಶಿಬಿರಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಶಿಬಿರವು ಸೆಪ್ಟಂಬರ್ನಲ್ಲಿ ನಡೆಯಲಿದ್ದು, ರಾಜ್ಯದ ಎಲ್ಲಾ ಭಾಗದ 20 ರಿಂದ 50 ವರ್ಷದ ಪರಿಶಿಷ್ಟ ಜಾತಿಗೆ ಸೇರಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜು.20 ಕೊನೆಯ ದಿನವಾಗಿದೆ. ಆಸಕ್ತ ಅಭ್ಯರ್ಥಿಗಳು ವೆಬ್ಸೈಟ್ https://sahithyaacademy.karnataka.gov.in ಗೆ ಭೇಟಿ ನೀಡಿ ಅರ್ಜಿ ನಮೂನೆ ಹಾಗೂ ವಿವರ ಪಡೆದುಕೊಳ್ಳಬಹುದು. ಹೆಚ್ಚಿನ … Continue reading ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ ಅಧ್ಯಯನ ಶಿಬಿರಕ್ಕೆ ಅರ್ಜಿ ಆಹ್ವಾನ
Copy and paste this URL into your WordPress site to embed
Copy and paste this code into your site to embed