BIGG NEWS: ವಿವಿಧ ಠಾಣೆಗಳಲ್ಲಿ ಹಲವು ಪ್ರಕರಣಗಳಲ್ಲಿ ಭಾಗಿ; ಕಲಬುರಗಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ ಶಿವಮೊಗ್ಗಕ್ಕೆ ಗಡಿಪಾರು

ಕಲಬುರ್ಗಿ: ಮೂರು ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಹಲವು ಪ್ರಕರಣಗಳು ಎದುರಿಸುತ್ತಿರುವ ಬಿಜೆಪಿ ಮುಖಂಡ ಮಣಿಕಂಠ ರಾಠೋಡ ಅವರನ್ನು ಒಂದು ವರ್ಷ ಕಾಲ ಗಡಿಪಾರು ಮಾಡಲಾಗಿದೆ. BREAKING NEWS : ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡಮತದಾನ ಆರೋಪ : ಜೆಡಿಎಸ್ ನ ಇಬ್ಬರು ಶಾಸಕರಿಗೆ ನೋಟಿಸ್ ಜಾರಿ   ಯಾದಗಿರಿ, ವಿಜಯಪುರ, ಕಲಬುರಗಿ ಮೂರು ಜಿಲ್ಲೆಯ ಅವರು ಗಡಿಪಾರು ಮಾಡವಂತೆ ನಗರ ಪೊಲೀಸ್ ಆಯುಕ್ತ ಡಾ.ವೈ.ಎಸ್ ರವಿಕುಮಾರ ಆದೇಶ ಹೊರಡಿಸಿದ್ದಾರೆ. ಅಕ್ರಮ‌ ಪಡಿತರ ಅಕ್ಕಿ ಸಾಗಣೆ, ಜೀವ ಬೆದರಿಕೆ ಹಾಕಿರುವುದು … Continue reading BIGG NEWS: ವಿವಿಧ ಠಾಣೆಗಳಲ್ಲಿ ಹಲವು ಪ್ರಕರಣಗಳಲ್ಲಿ ಭಾಗಿ; ಕಲಬುರಗಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ ಶಿವಮೊಗ್ಗಕ್ಕೆ ಗಡಿಪಾರು