BREAKING: ಕೇಂದ್ರ ಸಚಿವ HDK ಆರೋಪಗಳಿಗೆ ಈ ಸ್ಪಷ್ಟನೆ ಕೊಟ್ಟ ‘IPS ಅಧಿಕಾರಿ ಚಂದ್ರಶೇಖರ್’

ಬೆಂಗಳೂರು: ಐಪಿಎಸ್ ಅಧಿಕಾರಿ ಎಂ.ಚಂದ್ರಶೇಖರ್ ಅವರ ಅಕ್ರಮಗಳ ಸರಮಾಲೆಯನ್ನು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಎಳೆಎಳೆಯಾಗಿ ಬಿಡಿಸಿಟ್ಟರು. ಈ ಕೇಂದ್ರ ಸಚಿವರ ಆರೋಪಗಳಿಗೆ ಲೋಕಾಯುಕ್ತ ಎಡಿಜಿಪಿ ಹಾಗೂ ಐಪಿಎಸ್ ಅಧಿಕಾರಿ ಚಂದ್ರಶೇಖರ್ ಈ ಕೆಳಗಿನಂತೆ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಇಂದು ಎಸ್ಐಟಿಯ ಅಪರಾಧ ಸಂಖ್ಯೆ 16/14ರ ಆರೋಪಿ ಎಚ್.ಡಿ.ಕುಮಾರಸ್ವಾಮಿ ಪತ್ರಿಕಾಗೋಷ್ಠಿಯಲ್ಲಿ ಸುಳ್ಳು ಮತ್ತು ದುರುದ್ದೇಶಪೂರಿತ ಆರೋಪ ಮತ್ತು ಬೆದರಿಕೆಗಳನ್ನು ಹಾಕಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ. ನಿಮಗೆ ತಿಳಿದಿರುವಂತೆ ಎಸ್ಐಟಿ ಸಕ್ಷಮ … Continue reading BREAKING: ಕೇಂದ್ರ ಸಚಿವ HDK ಆರೋಪಗಳಿಗೆ ಈ ಸ್ಪಷ್ಟನೆ ಕೊಟ್ಟ ‘IPS ಅಧಿಕಾರಿ ಚಂದ್ರಶೇಖರ್’