‘IPS ಅಧಿಕಾರಿ ಎಂ.ಚಂದ್ರಶೇಖರ್’ ಅಕ್ರಮಗಳ ಸರಮಾಲೆಯನ್ನೇ ಬಿಚ್ಚಿಟ್ಟ ‘HDK’

ಬೆಂಗಳೂರು: ಐಪಿಎಸ್ ಅಧಿಕಾರಿ ಎಂ.ಚಂದ್ರಶೇಖರ್ ಅವರ ಅಕ್ರಮಗಳ ಸರಮಾಲೆಯನ್ನು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಎಳೆಎಳೆಯಾಗಿ ಬಿಡಿಸಿಟ್ಟರು. ಪಕ್ಷದ ರಾಜ್ಯ ಕಚೇರಿಯಲ್ಲಿ ಮಾಧ್ಯಮಗೋಷ್ಠಿಯಲ್ಲಿ ದಾಖಲೆಗಳ ಸಮೇತ ಮಾತನಾಡಿದ ಅವರು; ಅಧಿಕಾರಿ ಚಂದ್ರಶೇಖರ್, ವಿಜಯ್ ತಾತಾ ಕುಮ್ಮಕ್ಕಾಗಿ ಮಾಡಿರುವ ಅಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಈ ಚಂದ್ರಶೇಖರ ಸಾಧನೆ ಏನು? ಪೊಲೀಸ್ ಇಲಾಖೆಯಲ್ಲಿ ದರೋಡೆಕೋರರು ಇದ್ದಾರೆ ಎಂದು ಹೇಳಿದ್ದೆ. ಅದಕ್ಕೆ ಒಂದು ಉದಾಹರಣೆ ಕೊಡುತ್ತೇನೆ ನೋಡಿ… ದೆಹಲಿಯಲ್ಲಿ PACL ಎಂಬ ಕಂಪನಿ ಇದೆ. ಭೂಮಿ ಖರೀದಿಸಿ ಲ್ಯಾಂಡ್ ಬ್ಯಾಂಕ್ … Continue reading ‘IPS ಅಧಿಕಾರಿ ಎಂ.ಚಂದ್ರಶೇಖರ್’ ಅಕ್ರಮಗಳ ಸರಮಾಲೆಯನ್ನೇ ಬಿಚ್ಚಿಟ್ಟ ‘HDK’