BIGG NEWS: ಸೋಲಾರ್​ ಪಾರ್ಕ್​ ಯೋಜನೆಯಲ್ಲಿ ಅವ್ಯವಹಾರ; ಕುಮಾರಸ್ವಾಮಿ ಗಂಭೀರ ಆರೋಪ

ತುಮಕೂರು: ಸೋಲಾರ್‌ ಪಾರ್ಕ್‌ ಯೋಜನೆಯಲ್ಲಿ ಅವ್ಯವಹಾರ ನಡೆದಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಆರೋಪಿಸಿದ್ದಾರೆ. BIGG NEWS: ನಾನು ಕೊತ್ವಾಲ್‌ ರಾಮಚಂದ್ರ, ಜಯರಾಜ್ ಶಿಷ್ಯ: ಕಾಂಗ್ರೆಸ್‌ ಗೆ ಸಿ.ಟಿ.ರವಿ ತಿರುಗೇಟು   ನಗರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಅವಧಿಯಲ್ಲಿ ಪಾವಗಡದ ಸೋಲಾರ್​ ಪಾರ್ಕ್​ ನಿರ್ಮಾಣ ಆಗಿದೆ. ಇದು ಭ್ರಷ್ಟಾಚಾರದ ಒಂದು ಭಾಗವಾಗಿದ್ದು, ಈಗಿನ ಸರ್ಕಾರ ಅಲ್ಲಿನ ಅವ್ಯವಹಾರವನ್ನು ಜನರ ಮುಂದಿಡಬೇಕು. ರೈತರ ಭೂಮಿ ದಾಖಲೆಗಳನ್ನು ತಿದ್ದುಪಡಿ ಅಕ್ರಮ ಮಾಡಿದ್ದಾರೆ. BIGG NEWS: ನಾನು ಕೊತ್ವಾಲ್‌ ರಾಮಚಂದ್ರ, ಜಯರಾಜ್ … Continue reading BIGG NEWS: ಸೋಲಾರ್​ ಪಾರ್ಕ್​ ಯೋಜನೆಯಲ್ಲಿ ಅವ್ಯವಹಾರ; ಕುಮಾರಸ್ವಾಮಿ ಗಂಭೀರ ಆರೋಪ