ಸಾರ್ವಜನಿಕರು, ರಾಜ್ಯದ ಹಿತದೃಷ್ಟಿಯಿಂದ ‘BJP ಸರ್ಕಾರ’ದ ಅವಧಿಯ ಅಕ್ರಮ ಬಯಲು: ರಮೇಶ್ ಬಾಬು 

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮೇಲೆ ಬಿಜೆಪಿಯವರು ವಿನಾ ಕಾರಣ ಸುಳ್ಳು ಹೇಳುತ್ತಿದ್ದಾರೆ. ಬಿಜೆಪಿ ನಾಯಕರು ತಾವು ಮಾಡಿದಂತ ಭ್ರಷ್ಟಾಚಾರವನ್ನು ಮುಚ್ಚಿಹಾಕಿಕೊಳ್ಳಲು ಕಾಂಗ್ರೆಸ್ ಸರ್ಕಾರದ ಮೇಲೆ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ಆದರೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿರುವ ಹಗರಣಗಳನ್ನು ಸಾರ್ವಜನಿಕ ಹಿತದೃಷ್ಟಿಯಿಂದ ಮತ್ತು ರಾಜ್ಯದ ಹಿತದೃಷ್ಟಿಯಿಂದ ಬಯಲು ಮಾಡುವುದು ಅನಿವಾರ್ಯವಾಗಿದೆ  ಅಂತ ವಿಧಾನ ಪರಿಷತ್ ಮಾಜಿ ಸದಸ್ಯರು ಹಾಗೂ ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗ ಅಧ್ಯಕ್ಷರಾದಂತ ರಮೇಶ್ ಬಾಬು ಕಿಡಿಕಾರಿದ್ದಾರೆ.  ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ … Continue reading ಸಾರ್ವಜನಿಕರು, ರಾಜ್ಯದ ಹಿತದೃಷ್ಟಿಯಿಂದ ‘BJP ಸರ್ಕಾರ’ದ ಅವಧಿಯ ಅಕ್ರಮ ಬಯಲು: ರಮೇಶ್ ಬಾಬು