ಕರ್ನಾಟಕದಲ್ಲಿ ಭಾರತ್ ಮಾತಾ ಕೀ ಜೈ ಅಂದ್ರೆ ತಪ್ಪಾ?: ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಿಡಿ
ದಕ್ಷಿಣ ಕನ್ನಡ: ಕರ್ನಾಟಕದಲ್ಲಿ ಭಾರತ್ ಮಾತಾ ಕೀ ಜೈ, ಜೈ ಶ್ರೀರಾಮ್ ಎಂದರೆ ತಪ್ಪು. ಕಾಂಗ್ರೆಸ್ ಸರ್ಕಾರ ಗೂಂಡಾಗಳ ಕೈಗೆ ರಾಜ್ಯವನ್ನು ಕೊಟ್ಟಿದ್ದು, ಇಂತಹ ಘೋಷಣೆ ಕೂಗಿದರೆ ಚೂರಿ ಹಾಕುತ್ತಾರೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ದಕ್ಷಿಣ ಕನ್ನಡ ಜಿಲ್ಲೆಯ ಬೊಳಿಯಾರಿನಲ್ಲಿ ಭಾರತ ಮಾತೆಗೆ ಜೈಕಾರ ಕೂಗಿದ್ದಕ್ಕಾಗಿ ಮತಾಂಧರಿಂದ ಹಲ್ಲೆಗೊಳಗಾಗಿ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಿಜೆಪಿಯ ಗಾಯಾಳು ಕಾರ್ಯಕರ್ತರನ್ನು ಆರ್.ಅಶೋಕ ಭೇಟಿ ಮಾಡಿ ಧೈರ್ಯ ಹೇಳಿದರು. ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, … Continue reading ಕರ್ನಾಟಕದಲ್ಲಿ ಭಾರತ್ ಮಾತಾ ಕೀ ಜೈ ಅಂದ್ರೆ ತಪ್ಪಾ?: ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಿಡಿ
Copy and paste this URL into your WordPress site to embed
Copy and paste this code into your site to embed