Karnataka Politics: ಸಿಎಂ ಬೊಮ್ಮಾಯಿಯವರೇ ಕುರ್ಚಿ ಉಳಿಸಲು ಈ ಪರಿಯ ಗುಲಾಮಗಿರಿಯೇ? – ಸಿದ್ಧರಾಮಯ್ಯ ಕಿಡಿ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ಅವರೇ, ರಾಜ್ಯ ಸರ್ಕಾರದ ಇಂದಿನ ಜಾಹೀರಾತಿನ ಸ್ವಾತಂತ್ರ್ಯ ಹೋರಾಟಗಾರರ ಪಟ್ಟಿಯಲ್ಲಿ ಮಾಜಿ ಪ್ರಧಾನಿ ಜವಾಹರಲಾಲ ನೆಹರೂ ಅವರ ಹೆಸರನ್ನು ಕೈಬಿಡುವಷ್ಟು ಕೀಳು ಮಟ್ಟಕ್ಕೆ ನೀವು ಇಳಿಯಬಾರದಿತ್ತು, ಕುರ್ಚಿ ಉಳಿಸಲು ಈ ಪರಿಯ ಗುಲಾಮಗಿರಿಯೇ? ಎಂಬುದಾಗಿ ಮಾಜಿ ಸಿಎಂ ಸಿದ್ಧರಾಮಯ್ಯ ( Farmer CM Siddaramaiah ) ಇಂದಿನ ವಾರ್ತಾ ಇಲಾಖೆಯಿಂದ ನೀಡಿದಂತ ಜಾಹೀರಾತಿಗೆ ತೀವ್ರ ಕಿಡಿಕಾರಿದ್ದಾರೆ. Actor Raju Srivastava Health Update: … Continue reading Karnataka Politics: ಸಿಎಂ ಬೊಮ್ಮಾಯಿಯವರೇ ಕುರ್ಚಿ ಉಳಿಸಲು ಈ ಪರಿಯ ಗುಲಾಮಗಿರಿಯೇ? – ಸಿದ್ಧರಾಮಯ್ಯ ಕಿಡಿ