ಹತ್ಯೆ, ಆತ್ಮಹತ್ಯೆಗಳೇ ಕಾಂಗ್ರೆಸ್ ಸರಕಾರದ ಸಾಧನೆಯೇ?: ಸಿ.ಟಿ.ರವಿ ಪ್ರಶ್ನೆ

ಬೆಂಗಳೂರು: ಹತ್ಯೆ ಮತ್ತು ಆತ್ಮಹತ್ಯೆ ಕಾಂಗ್ರೆಸ್ ಸರಕಾರದ ಸಾಧನೆಯೇ ಎಂದು ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯದ ಮಾಜಿ ಸಚಿವ ಸಿ.ಟಿ.ರವಿ ಅವರು ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರಕಾರವು ಒಂದು ವರ್ಷವನ್ನು ಪೂರ್ಣಗೊಳಿಸಿ ಸಂಭ್ರಮಾಚರಣೆಯನ್ನೂ ಮಾಡಿದ್ದಾರೆ. ಮಾನ್ಯ ಮುಖ್ಯಮಂತ್ರಿಗಳಿಗೆ ಹತ್ತಾರು ಪ್ರಶ್ನೆಗಳನ್ನು ಕೇಳಲು ಬಯಸುತ್ತೇನೆ ಎಂದು ನುಡಿದರು. ಈ ಸರಕಾರ ಅಧಿಕಾರಕ್ಕೆ ಬಂದ ಆರಂಭದಲ್ಲಿ ಜೈನ ಮುನಿಗಳ ಹತ್ಯೆಯಿಂದ ಆರಂಭಗೊಂಡು … Continue reading ಹತ್ಯೆ, ಆತ್ಮಹತ್ಯೆಗಳೇ ಕಾಂಗ್ರೆಸ್ ಸರಕಾರದ ಸಾಧನೆಯೇ?: ಸಿ.ಟಿ.ರವಿ ಪ್ರಶ್ನೆ