Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಜನಗಣತಿ ಕರ್ತವ್ಯಕ್ಕೆ ಸಿಬ್ಬಂದಿ ನಿಯೋಜಿಸಿ, ಇಲ್ಲವೇ ‘FIR’ ಎದುರಿಸಿ: ಇಲಾಖೆಗಳಿಗೆ GBA ಆಯುಕ್ತ ರಾಜೇಂದ್ರ ಚೋಳನ್ ಎಚ್ಚರಿಕೆ

24/04/2026 10:12 PM

ದಾವಣಗೆರೆಯ MCH ಆಸ್ಪತ್ರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಭೇಟಿ, ಪರಿಶೀಲನೆ

24/04/2026 10:02 PM

ಡಾ.ಸಿದ್ಧನಗೌಡ ಪಾಟೀಲರಿಗೆ ಕೆಯುಡಬ್ಲೂಜೆ ಅಭಿನಂದನೆ ಚಳವಳಿ ಬದ್ಧತೆಯನ್ನು ಹೆಚ್ಚಿಸಿದ ಪಾಟೀಲರು: ಕೇಸರಿ ಶ್ಲಾಘನೆ

24/04/2026 9:59 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಪಂಚಕರ್ಮ’ವು ದೀರ್ಘಕಾಲಿಕ ರೋಗಗಳಿಗೆ ಪರಿಣಾಮಕಾರಿಯೇ.? ಇಲ್ಲಿದೆ ಡೀಟೆಲ್ಸ್ | Panchakarma Treatment
LIFE STYLE

‘ಪಂಚಕರ್ಮ’ವು ದೀರ್ಘಕಾಲಿಕ ರೋಗಗಳಿಗೆ ಪರಿಣಾಮಕಾರಿಯೇ.? ಇಲ್ಲಿದೆ ಡೀಟೆಲ್ಸ್ | Panchakarma Treatment

By kannadanewsnow0922/04/2025 4:30 PM

ಇತ್ತೀಚಿನ ದಿನಗಳಲ್ಲಿ ದೀರ್ಘಕಾಲಿಕ ಕಾಯಿಲೆಗಳು ಮತ್ತು ಜೀವನಶೈಲಿಯಿಂದ(Lifestyle) ಉಂಟಾಗುವ ಸಮಸ್ಯೆಗಳು ಹೆಚ್ಚುತ್ತಿರುವ ಸಂದರ್ಭದಲ್ಲಿ, ಭಾರತೀಯ ಐತಿಹಾಸಿಕ ವೈದ್ಯಕೀಯ ಶಾಖೆಯಾದ ಆಯುರ್ವೇದವು ತನ್ನ ಪಂಚಕರ್ಮ ಚಿಕಿತ್ಸೆಯ ಮೂಲಕ ಶಾಶ್ವತ ಪರಿಹಾರವನ್ನು ನೀಡುತ್ತಿದೆ. ಇದು ಕೇವಲ ರೋಗಲಕ್ಷಣಗಳನ್ನು ಮಾತ್ರ ಅಲ್ಲದೇ , ಮೂಲ ಕಾರಣವನ್ನು ಪತ್ತೆ ಹಚ್ಚಿ ಚಿಕಿತ್ಸೆ ಮತ್ತು ಶುದ್ಧೀಕರಣ ಹಾಗೂ ಪುನರ್‌ಜೀವನದೊಂದಿಗೆ ಆರೋಗ್ಯವನ್ನು ಮರುಸ್ಥಾಪಿಸುತ್ತದೆ.

ಅರ್ತ್ರೈಟಿಸ್(arthritis), ಎಕ್ಸಿಮಾ(Eczema), ಪಿಸಿಒಡಿ(PCOD and PCOS), ಜೀರ್ಣಕೋಶದ (IBS and Digestive Disorders) ತೊಂದರೆಗಳು ಅಥವಾ ತ್ವಚಾ ಸಮಸ್ಯೆಗಳಂತಹ (Skin disorders) ದೀರ್ಘ ಕಾಯಿಲೆಗಳು ಸಾಮಾನ್ಯವಾಗಿ ದೋಷಗಳ ಅಸಮತೋಲನ (ವಾತ, ಪಿತ್ತ, ಕಫ), ದೇಹದ ಅಜೀರ್ಣ ಮತ್ತು ಆಹಾರದ ತಪ್ಪು ವಿಧಾನಗಳಿಂದ ಉಂಟಾಗುತ್ತವೆ.

ಪಂಚಕರ್ಮವು “ಐದು ವಿಧದ ಶುದ್ಧೀಕರಣ ಕ್ರಮಗಳು” ಎಂದು ಅರ್ಥ. ಇದು ದೇಹದ ಆಂತರಿಕ ವಿಷಗಳನ್ನು ಹೊರತೆಗೆದು, ದೋಷ ಸಮತೋಲನವನ್ನು ಮರುಸ್ಥಾಪಿಸಿ, ದೀರ್ಘಕಾಲಿಕ ಸಮಸ್ಯೆಗಳಿಗೆ ಶಾಶ್ವತ ಪರಿಹಾರವನ್ನು ಒದಗಿಸುತ್ತದೆ.

ಹಳೆಯ ಸಮಸ್ಯೆಗಳಿಗೆ ಆಯುರ್ವೇದ ಪರಿಹಾರ

ಆಧುನಿಕ ವೈದ್ಯಕೀಯದಲ್ಲಿ ಹೆಚ್ಚಿನ ಬಾರಿ ಕೇವಲ ತಾತ್ಕಾಲಿಕ ಪರಿಹಾರವನ್ನಷ್ಟೇ ನೀಡಲಾಗುತ್ತದೆ. ಆದರೆ ಆಯುರ್ವೇದವು ದೇಹ-ಮನಸ್ಸಿನ ಸಮತೋಲನದ ಮೂಲಕ ಶಾಶ್ವತ ಪರಿಹಾರವನ್ನೆಡೆಗೆ ನಡಿಸುತ್ತದೆ. ಪಂಚಕರ್ಮವು ವಿಶೇಷವಾಗಿ ಈ ಕೆಳಗಿನ ಕಾಯಿಲೆಗಳಿಗೆ ಪರಿಣಾಮಕಾರಿಯಾಗಿದೆ:

* ತ್ವಚಾ ಸಮಸ್ಯೆಗಳು (ಎಕ್ಸಿಮಾ, ಸೋರಿಯಾಸಿಸ್, ವಿಟಿಲಿಗೋ)
* ಪಿಸಿಒಡಿ ಮತ್ತು ಸಂತಾನಲಾಭದ ಸಮಸ್ಯೆಗಳು
* ಸಂಧಿವಾತ ಮತ್ತು ಬೆನ್ನು ನೋವು
* ಜೀರ್ಣಕ್ರಿಯೆಯ ತೊಂದರೆಗಳು (ಐಬಿಎಸ್, ಜೀರ್ಣಾಶಯದ ಆಮ್ಲತೆ)
* ಮೈಗ್ರೇನ್, ಮಾನಸಿಕ ಒತ್ತಡ, ಆತಂಕ

ವಿಶೇಷ ಚಿಕಿತ್ಸಾ ವಿಧಾನ

ಆರು ವರ್ಷಗಳಿಗಿಂತ ಹೆಚ್ಚು ಆಯುರ್ವೇದ ಮತ್ತು ತುರ್ತು ಚಿಕಿತ್ಸಾ ಅನುಭವದೊಂದಿಗೆ, ನಾನು ರೋಗದ‌ ಮೂಲ ಕಾರಣವನ್ನು ಪತ್ತೆಹಚ್ಚಿ, ವೈಯಕ್ತಿಕ ಚಿಕಿತ್ಸೆ ನೀಡುವುದರತ್ತ ಗಮನಹರಿಸುತ್ತೇನೆ. ತಿಪಟೂರಿನ ಸುಶ್ರುತ ಆಯುರ್ವೇದ ಕ್ಲಿನಿಕ್ ನಲ್ಲಿ ನಾವು ಶುದ್ಧ ಆಯುರ್ವೇದೀಯ ವಿಧಾನಗಳನ್ನು ಅನುಸರಿಸಿ, ಆಧುನಿಕ ತಪಾಸಣೆಯೊಂದಿಗೆ ಉಚಿತವಾಗಿ ಸಂಯೋಜಿಸಿ ಪಂಚಕರ್ಮ ಚಿಕಿತ್ಸೆ ನೀಡುತ್ತೇವೆ.

ಅಗದತಂತ್ರ (ಆಯುರ್ವೇದಿಕ್ ವಿಷವಿಜ್ಞಾನ) ಹಾಗೂ ತ್ವಚಾ(ಚರ್ಮ ) ಚಿಕಿತ್ಸೆಯಲ್ಲಿ ಪರಿಣತಿ ಹೊಂದಿರುವ ನಾನು ಈ ಕೆಳಗಿನ ಪಂಚಕರ್ಮ ಚಿಕಿತ್ಸೆಗಳನ್ನು ಪ್ರಾಮುಖ್ಯತೆಯಿಂದ ನೆರವೇರಿಸುತ್ತೇನೆ:

* ವಮನ (ಶುದ್ಧೀಕರಣ)
* ವಿರೇಚನ (ಶುದ್ಧೀಕರಣ)
* ಬಸ್ತಿ (ಔಷಧ ಎನಿಮಾ)
* ನಸ್ಯ (ಮೂಗಿನ ಮೂಲಕ ಔಷಧ)
* ರಕ್ತಮೋಕ್ಷಣ (ರಕ್ತ ಶುದ್ಧೀಕರಣ)

ಇವುಗಳಿಗೆ ಜೊತೆಯಾಗಿ ರಸಾಯನ (ಪುನರ್‌ಜೀವನ)-Rejuvenation ಚಿಕಿತ್ಸೆ ಮತ್ತು ವೈಯಕ್ತಿಕ ಆಹಾರ-ಜೀವನ ಶೈಲಿ ಮಾರ್ಗದರ್ಶನದೊಂದಿಗೆ ಶಾಶ್ವತ ಪರಿಹಾರವೇ ನೀಡಲಾಗುತ್ತದೆ .

ನಿಮ್ಮ ಆರೋಗ್ಯಪೂರ್ಣ ಜೀವನಕ್ಕೆ ಪ್ರಾರಂಭ ಇಲ್ಲಿ

ನೀವು ಅಥವಾ ನಿಮ್ಮ ಕುಟುಂಬದವರು ದೀರ್ಘಕಾಲಿಕ ಕಾಯಿಲೆಗಳಿಂದ ಬಳಲುತ್ತಿದ್ದರೆ, ಆಯುರ್ವೇದದ ಪಂಚಕರ್ಮ ಮಾರ್ಗವನ್ನು ಅನುಸರಿಸಿ ಶಾಶ್ವತ ಪರಿಹಾರವನ್ನು ಹುಡುಕಿರಿ.

ಲೇಖಕರು- ಡಾ. ಅನಿಲ್ ಕುಮಾರ್ ಶೆಟ್ಟಿ ವೈ, BAMS, ACLS, MD (Ayu. Medicine), Consultant Ayurvedic Physician | ಪಂಚಕರ್ಮ ತಜ್ಞ | ಸಹಾಯಕ ಪ್ರಾಧ್ಯಾಪಕ – ಅಗದತಂತ್ರ(ಆಯುರ್ವೇದಿಕ್ ವಿಷವಿಜ್ಞಾನ), ಫೌಂಡರ್ – ಸುಶ್ರುತ ಆಯುರ್ವೇದ ಕ್ಲಿನಿಕ್, ತಿಪಟೂರು, ಸಂಪರ್ಕಿಸಿ: 8073234223

ಆನ್ಲೈನ್ ಕನ್ಸಲ್ಟೇಶನ್ ಲಭ್ಯವಿದೆ – ಮೂಲಾರೋಗ್ಯದತ್ತ ನಿಮ್ಮ ಹೆಜ್ಜೆ ಇಂದೇ ಇಡಿ ಅಪ್ಪಾಯಿಂಟ್‌ಮೆಂಟ್ ಬುಕ್ ಮಾಡಲು: https://calendly.com/anilkumar12y/45min

ವರುಣಾ ಕ್ಷೇತ್ರದಿಂದ ಸಿಎಂ ಸಿದ್ದರಾಮಯ್ಯ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್ | CM Siddaramaiah

BREAKING: ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್: ಪ್ರಕರಣದಿಂದ ಕೈಬಿಡುವಂತೆ ಕೋರಿದ್ದ ಅರ್ಜಿ ವಜಾ

Share. Facebook Twitter LinkedIn WhatsApp Email

Related Posts

SHOCKING: ‘ಹಣ್ಣು-ತರಕಾರಿ ಸೇವನೆ’ಯಿಂದಲೂ ಶ್ವಾಸಕೋಶದ ‘ಕ್ಯಾನ್ಸರ್ ಅಪಾಯ’ ಹೆಚ್ಚು: ಅಧ್ಯಯನ

24/04/2026 6:04 PM2 Mins Read

ಬಿಸಿಲಿನಿಂದ ಸುರಕ್ಷಿತರಾಗಿರಲು ಈ ಕ್ರಮಗಳನ್ನು ತಪ್ಪದೆ ಅನುಸರಿಸಿ!

22/04/2026 8:16 PM1 Min Read

ದೋಸೆ ಹಿಟ್ಟು ಉಳಿದಿದೆ ಅಂತ ‘ಫ್ರಿಡ್ಜ್’ನಲ್ಲಿ ಇಟ್ಟು ಬಳಕೆ ಮಾಡೋ ಮುನ್ನಾ ಈ ಸುದ್ದಿ ಓದಿ!

22/04/2026 5:47 AM2 Mins Read
Recent News

ಜನಗಣತಿ ಕರ್ತವ್ಯಕ್ಕೆ ಸಿಬ್ಬಂದಿ ನಿಯೋಜಿಸಿ, ಇಲ್ಲವೇ ‘FIR’ ಎದುರಿಸಿ: ಇಲಾಖೆಗಳಿಗೆ GBA ಆಯುಕ್ತ ರಾಜೇಂದ್ರ ಚೋಳನ್ ಎಚ್ಚರಿಕೆ

24/04/2026 10:12 PM

ದಾವಣಗೆರೆಯ MCH ಆಸ್ಪತ್ರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಭೇಟಿ, ಪರಿಶೀಲನೆ

24/04/2026 10:02 PM

ಡಾ.ಸಿದ್ಧನಗೌಡ ಪಾಟೀಲರಿಗೆ ಕೆಯುಡಬ್ಲೂಜೆ ಅಭಿನಂದನೆ ಚಳವಳಿ ಬದ್ಧತೆಯನ್ನು ಹೆಚ್ಚಿಸಿದ ಪಾಟೀಲರು: ಕೇಸರಿ ಶ್ಲಾಘನೆ

24/04/2026 9:59 PM

ಕದನ ವಿರಾಮದ ನಡುವೆಯೂ ಲೆಬನಾನ್ ಮೇಲೆ ಇಸ್ರೇಲ್ ವೈಮಾನಿಕ ದಾಳಿ: ಮುಂದುವರಿದ ಅಸ್ಥಿರತೆ!

24/04/2026 9:18 PM
State News
KARNATAKA

ಜನಗಣತಿ ಕರ್ತವ್ಯಕ್ಕೆ ಸಿಬ್ಬಂದಿ ನಿಯೋಜಿಸಿ, ಇಲ್ಲವೇ ‘FIR’ ಎದುರಿಸಿ: ಇಲಾಖೆಗಳಿಗೆ GBA ಆಯುಕ್ತ ರಾಜೇಂದ್ರ ಚೋಳನ್ ಎಚ್ಚರಿಕೆ

By kannadanewsnow0924/04/2026 10:12 PM KARNATAKA 1 Min Read

ಬೆಂಗಳೂರು: ರಾಷ್ಟ್ರೀಯ ಜನಗಣತಿ-2027ರ ಕಾರ್ಯಕ್ಕೆ ನಿಯೋಜನೆಗೊಂಡಿರುವ ಸಿಬ್ಬಂದಿಗಳನ್ನು ತಕ್ಷಣವೇ ಬಿಡುಗಡೆಗೊಳಿಸುವಂತೆ ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಆಯುಕ್ತರಾದ ರಾಜೇಂದ್ರ ಚೋಳನ್…

ದಾವಣಗೆರೆಯ MCH ಆಸ್ಪತ್ರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಭೇಟಿ, ಪರಿಶೀಲನೆ

24/04/2026 10:02 PM

ಡಾ.ಸಿದ್ಧನಗೌಡ ಪಾಟೀಲರಿಗೆ ಕೆಯುಡಬ್ಲೂಜೆ ಅಭಿನಂದನೆ ಚಳವಳಿ ಬದ್ಧತೆಯನ್ನು ಹೆಚ್ಚಿಸಿದ ಪಾಟೀಲರು: ಕೇಸರಿ ಶ್ಲಾಘನೆ

24/04/2026 9:59 PM

BREAKING: ಸಿಇಟಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ವಿಚಾರ: ತನಿಖೆಗೆ ಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶ

24/04/2026 9:13 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.