‘ಹಿಂದುಳಿದ’ವರು ಎಂಬ ಕಾರಣಕ್ಕೆ ‘ಸಿದ್ದರಾಮಯ್ಯ’ಗೆ ರಕ್ಷಣಾ ಕವಚವೇ?- ಛಲವಾದಿ ನಾರಾಯಣಸ್ವಾಮಿ ಪ್ರಶ್ನೆ
ಬೆಂಗಳೂರು: ನಾವು ಜನರಿಗೆ ಮನವರಿಕೆ ಮಾಡಲು ಪಾದಯಾತ್ರೆ ಮಾಡಿದೆವು. ಆದರೆ, ನೀವ್ಯಾಕೆ ನಮ್ಮಿಂದ ಮುಂಚೆ ಹೋಗಿ ನಾನು ಕಳ್ಳನಲ್ಲ; ನನ್ನಲ್ಲಿ ಕಪ್ಪು ಚುಕ್ಕಿ ಇಲ್ಲ ಎಂದು ಹೇಳಿದ್ದೀರಿ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಕಿಡಿಕಾರಿದರು. ಇಂದು ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಮುಖ್ಯಮಂತ್ರಿಗಳು ನಿರಪರಾಧಿ ಎಂದು ಸಾಬೀತುಪಡಿಸುವ ಬದಲಾಗಿ ಹಿಂದುಳಿದವರು ಎಂಬ ರಕ್ಷಣಾ ಕವಚದಡಿ ಆಶ್ರಯ ಪಡೆಯಲೆತ್ನಿಸುತ್ತಿದ್ದಾರೆ ಎಂದು ಟೀಕಿಸಿದರು. ಸದನದಲ್ಲಿ ನಮ್ಮ ಪ್ರಶ್ನೆಗೆ ಉತ್ತರ ಕೊಡಬೇಕಿತ್ತು. ಇನ್ನೂ ಒಂದು ದಿನ ಸದನ … Continue reading ‘ಹಿಂದುಳಿದ’ವರು ಎಂಬ ಕಾರಣಕ್ಕೆ ‘ಸಿದ್ದರಾಮಯ್ಯ’ಗೆ ರಕ್ಷಣಾ ಕವಚವೇ?- ಛಲವಾದಿ ನಾರಾಯಣಸ್ವಾಮಿ ಪ್ರಶ್ನೆ
Copy and paste this URL into your WordPress site to embed
Copy and paste this code into your site to embed