Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಗ್ರಾಮ ಒನ್ ಕೇಂದ್ರ’ಗಳನ್ನು ಸ್ಥಾಪಿಸಲು ಆನ್‌ಲೈನ್ ಅರ್ಜಿ ಆಹ್ವಾನ.!

05/07/2025 12:09 PM

BIG NEWS : ರಾಜ್ಯದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ : ವಿದ್ಯಾರ್ಥಿ ವೇತನಕ್ಕೆ ‘OTR’ ಸಂಖ್ಯೆ ಕಡ್ಡಾಯ

05/07/2025 12:07 PM

ALERT : `ನಾಯಿ’ ಕಚ್ಚಿದ್ರೆ ಎಷ್ಟು ಗಂಟೆಗಳ ಒಳಗೆ ಚಿಕಿತ್ಸೆ ಪಡೆಯಬೇಕು ಗೊತ್ತಾ? ಇಲ್ಲಿದೆ ಮಾಹಿತಿ

05/07/2025 12:04 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಲ್ಲಿ ಪೊಲೀಸ್ ವ್ಯವಸ್ಥೆ ಇದೆಯೇ?: MLC ರವಿಕುಮಾರ್ ಪ್ರಶ್ನೆ
KARNATAKA

ರಾಜ್ಯದಲ್ಲಿ ಪೊಲೀಸ್ ವ್ಯವಸ್ಥೆ ಇದೆಯೇ?: MLC ರವಿಕುಮಾರ್ ಪ್ರಶ್ನೆ

By kannadanewsnow0902/05/2025 5:49 PM

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಪೊಲೀಸ್ ವ್ಯವಸ್ಥೆ ಇದೆಯೇ ಇಲ್ಲವೇ ಎಂಬ ದೊಡ್ಡ ಯಕ್ಷಪ್ರಶ್ನೆ ನಿರ್ಮಾಣವಾಗಿದೆ ಎಂದು ವಿಧಾನಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್ ಅವರು ವಿಶ್ಲೇಷಿಸಿದ್ದಾರೆ.

ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಮಂಗಳೂರಿನಲ್ಲಿ ಸುಹಾಸ್ ಶೆಟ್ಟಿಯವರ ಹತ್ಯೆ ಆಗಿದ್ದನ್ನು ಪ್ರಸ್ತಾಪಿಸಿದರು. ಕರ್ನಾಟಕವು ಒಂದು ರೀತಿ ಜಂಗಲ್ ರಾಜ್ಯವಾಗಿದೆ ಎಂದು ಟೀಕಿಸಿದರು. ರಾಜ್ಯದ ಗೃಹ ಸಚಿವರು, ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ಏನು ಮಾಡುತ್ತಿದ್ದಾರೆ ಎಂದು ಕೇಳಿದರು.

ರಾಜ್ಯದ ಕಾನೂನು- ಸುವ್ಯವಸ್ಥೆ ಬಿಗಡಾಯಿಸಿದೆ. ಲಾರಿ ತಂದು ಅಪಘಾತ ಮಾಡಿ, ಮಚ್ಚು- ಲಾಂಗುಗಳಿಂದ ಹತ್ಯೆ ಮಾಡುತ್ತಾರೆಂದರೆ ರಾಜ್ಯದಲ್ಲಿ ಪೊಲೀಸ್ ಇಲಾಖೆ ಇದ್ದು ಏನು ಪ್ರಯೋಜನ ಎಂದು ಟೀಕಿಸಿದರು. ಇದು ರಾಜ್ಯದ ಪೊಲೀಸ್ ಇಲಾಖೆ, ಗೃಹ ಸಚಿವರು, ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳಿಗೊಂದು ದೊಡ್ಡ ಸವಾಲು ಎಂದು ತಿಳಿಸಿದರು.

ಅದೇ ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಆಗಿತ್ತು. ಆಗ ಡಿ.ಕೆ.ಶಿವಕುಮಾರ್ ಅವರು ನನ್ನ ಸೋದರರು (ಮೈ ಬ್ರದರ್ಸ್) ಎಂದಿದ್ದರು. ಈ ರೀತಿಯ ಮೈ ಬ್ರದರ್ಸ್ ನೀತಿ ಕರ್ನಾಟಕಕ್ಕೆ ಶಾಪ ಆಗುತ್ತಿದೆಯೇ ಎಂದು ಪ್ರಶ್ನೆಯನ್ನೂ ಮುಂದಿಟ್ಟರು.

ರಾಜ್ಯದಲ್ಲಿಯೇ ಪ್ರಪಥಮ ಬಾರಿಗೆ ಪವರ್ ಮ್ಯಾನ್ ಗಳಿಗೆ ಮಂಡ್ಯದಲ್ಲಿ ಸುರಕ್ಷಿತ ಸಾಮಗ್ರಿ ವಿತರಣೆ

BREAKING : ಲಕ್ಷ್ಮೀ ಹೆಬ್ಬಾಳ್ಕರ್ ಗೆ ಅವಾಚ್ಯ ಪದ ಬಳಕೆ ಕೇಸ್ : ಪ್ರಕರಣ ರದ್ದು ಕೋರಿ ಸಿ.ಟಿ ರವಿ ಸಲ್ಲಿಸಿದ್ದ ಅರ್ಜಿ ವಜಾ

Share. Facebook Twitter LinkedIn WhatsApp Email

Related Posts

‘ಗ್ರಾಮ ಒನ್ ಕೇಂದ್ರ’ಗಳನ್ನು ಸ್ಥಾಪಿಸಲು ಆನ್‌ಲೈನ್ ಅರ್ಜಿ ಆಹ್ವಾನ.!

05/07/2025 12:09 PM1 Min Read

BIG NEWS : ರಾಜ್ಯದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ : ವಿದ್ಯಾರ್ಥಿ ವೇತನಕ್ಕೆ ‘OTR’ ಸಂಖ್ಯೆ ಕಡ್ಡಾಯ

05/07/2025 12:07 PM1 Min Read

ALERT : `ನಾಯಿ’ ಕಚ್ಚಿದ್ರೆ ಎಷ್ಟು ಗಂಟೆಗಳ ಒಳಗೆ ಚಿಕಿತ್ಸೆ ಪಡೆಯಬೇಕು ಗೊತ್ತಾ? ಇಲ್ಲಿದೆ ಮಾಹಿತಿ

05/07/2025 12:04 PM2 Mins Read
Recent News

‘ಗ್ರಾಮ ಒನ್ ಕೇಂದ್ರ’ಗಳನ್ನು ಸ್ಥಾಪಿಸಲು ಆನ್‌ಲೈನ್ ಅರ್ಜಿ ಆಹ್ವಾನ.!

05/07/2025 12:09 PM

BIG NEWS : ರಾಜ್ಯದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ : ವಿದ್ಯಾರ್ಥಿ ವೇತನಕ್ಕೆ ‘OTR’ ಸಂಖ್ಯೆ ಕಡ್ಡಾಯ

05/07/2025 12:07 PM

ALERT : `ನಾಯಿ’ ಕಚ್ಚಿದ್ರೆ ಎಷ್ಟು ಗಂಟೆಗಳ ಒಳಗೆ ಚಿಕಿತ್ಸೆ ಪಡೆಯಬೇಕು ಗೊತ್ತಾ? ಇಲ್ಲಿದೆ ಮಾಹಿತಿ

05/07/2025 12:04 PM

BREAKING: ಪಶ್ಚಿಮ ಬಂಗಾಳದಲ್ಲಿ ಬಾಂಬ್ ಸ್ಫೋಟ: ಓರ್ವ ಸಾವು, ಮತ್ತೋರ್ವನಿಗೆ ಗಾಯ | Blast

05/07/2025 11:58 AM
State News
KARNATAKA

‘ಗ್ರಾಮ ಒನ್ ಕೇಂದ್ರ’ಗಳನ್ನು ಸ್ಥಾಪಿಸಲು ಆನ್‌ಲೈನ್ ಅರ್ಜಿ ಆಹ್ವಾನ.!

By kannadanewsnow5705/07/2025 12:09 PM KARNATAKA 1 Min Read

ರಾಜ್ಯ ಸರ್ಕಾರ ವಿವಿಧ ಇಲಾಖೆಗಳ ಸೇವೆಗಳನ್ನು ಒಂದೇ ಸೂರಿನಡಿ ಒದಗಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲು…

BIG NEWS : ರಾಜ್ಯದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ : ವಿದ್ಯಾರ್ಥಿ ವೇತನಕ್ಕೆ ‘OTR’ ಸಂಖ್ಯೆ ಕಡ್ಡಾಯ

05/07/2025 12:07 PM

ALERT : `ನಾಯಿ’ ಕಚ್ಚಿದ್ರೆ ಎಷ್ಟು ಗಂಟೆಗಳ ಒಳಗೆ ಚಿಕಿತ್ಸೆ ಪಡೆಯಬೇಕು ಗೊತ್ತಾ? ಇಲ್ಲಿದೆ ಮಾಹಿತಿ

05/07/2025 12:04 PM

BREAKING : ದೇಶದ 2 ನೇ ಅತಿ ಉದ್ದದ ‘ಸಿಗಂದೂರು ಕೇಬಲ್ ಸೇತುವೆ’ ಉದ್ಘಾಟನೆಗೆ ಮುಹೂರ್ತ ಫಿಕ್ಸ್.!

05/07/2025 11:47 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.