Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ 75 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಗುಡ್ ನ್ಯೂಸ್ : `ಅನ್ನ ಸುವಿಧ ಯೋಜನೆ’ಯಡಿ ಮನೆ ಬಾಗಿಲಿಗೆ ಬರಲಿದೆ `ರೇಷನ್’.!

19/01/2026 11:00 AM

ರಾಜ್ಯದ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : `ರೇಷನ್’ ಪಡೆಯಲು ಇನ್ಮುಂದೆ `OTP’ ಸಾಕು.!

19/01/2026 10:53 AM

Shocking: ಕಾರಿನ ಟಾಪ್ ಮೇಲೆ ನಿಂತು ಪ್ರಾಣಕ್ಕಾಗಿ ಅಂಗಲಾಚಿದ ಯುವಕ: ರಕ್ಷಣೆಗೆ ಧಾವಿಸದೆ ವೀಡಿಯೋ ಮಾಡಿದ ಜನ!

19/01/2026 10:45 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಚಳಿಗಾಲದ ಅಧಿವೇಶನಕ್ಕೆ ಹೊಸ ಸಿಎಂ ಬರುತ್ತಾರೆ ಅಂತ ಹೇಳೋಕೆ ವಿಜಯೇಂದ್ರ ಏನು ಜ್ಯೋತಿಷಿ ನಾ? ಸಿಎಂ ಸಿದ್ದರಾಮಯ್ಯ ಕಿಡಿ 
KARNATAKA

ಚಳಿಗಾಲದ ಅಧಿವೇಶನಕ್ಕೆ ಹೊಸ ಸಿಎಂ ಬರುತ್ತಾರೆ ಅಂತ ಹೇಳೋಕೆ ವಿಜಯೇಂದ್ರ ಏನು ಜ್ಯೋತಿಷಿ ನಾ? ಸಿಎಂ ಸಿದ್ದರಾಮಯ್ಯ ಕಿಡಿ 

By kannadanewsnow0513/10/2024 6:18 PM

ಬೆಳಗಾವಿ : ಈ ಬಾರಿಯ ಚಳಿಗಾಲ ಅಧಿವೇಶನದಲ್ಲಿ ಹೊಸ ಮುಖ್ಯಮಂತ್ರಿ ಬರುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿರುಗೇಟು ನೀಡಿದ್ದು,  ನಾನು ರಾಜೀನಾಮೆ ನೀಡುತ್ತೇನೆ ಹೊಸ ಸಿಎಂ ಬರುತ್ತಾರೆ ಎಂದು ಹೇಳೋಕೆ ವಿಜಯೇಂದ್ರ ಏನು ಜ್ಯೋತಿಷಿನ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದರು.

ಇಂದು ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಶ್ರೀ ರೇಣುಕಾ ಎಲ್ಲಮ್ಮ ದೇವಿಯ ದರ್ಶನ ಪಡೆದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದಸರಾ ಮುಗಿದ ಬಳಿಕ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುತ್ತಾರೆ ಎಂದರು ನಾನು ರಾಜೀನಾಮೆ ಕೊಟ್ನಾ? ಅವರ ತಂದೆ ಯಡಿಯೂರಪ್ಪ ಪೋಕ್ಸೋ ಪ್ರಕರಣದಲ್ಲಿ ಬೇಲ್ ಮೇಲೆ ಹೊರಗಡೆ ಇದ್ದಾರೆ. ನನಗೆ ರಾಜೀನಾಮೆ ಕೇಳೋಕೆ ಬಿವೈ ವಿಜಯೇಂದ್ರ ಗೆ ಯಾವ ನೈತಿಕತೆ ಇದೆ ಎಂದು ಕಿಡಿ ಕಾರಿದರು.

ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದ ನ್ಯಾಯಯುತ ತೆರಿಗೆ ಪಾಲು ವಿತರಣೆ ಪಾಲಿಸುತ್ತಿಲ್ಲ. ಈ ಬಗ್ಗೆ ರಾಜ್ಯಕ್ಕೆ ಅನ್ಯಾಯ ಆದರೂ ಬಿಜೆಪಿ ಸಂಸದರು ಕೇಂದ್ರ ಸರ್ಕಾರವನ್ನು ಕೇಳುತ್ತಿಲ್ಲ. ಕೋಮುವಾದಿ ವಿಚಾರದಲ್ಲಿ ಮಾತ್ರ ಬಿಜೆಪಿ ಸಂಸದರು ಪ್ರತಿಭಟನೆ ನಡೆಸುತ್ತಾರೆ ಎಂದು ಸಿಎಂ. ಸಿದ್ದರಾಮಯ್ಯ ವ್ಯಂಗ್ಯವಾಡಿದರು.

ಕೇಂದ್ರ ಸರ್ಕಾರ ತೆರಿಗೆ ಹಂಚಿಕೆ ವೇಳೆ ಕರ್ನಾಟಕಕ್ಕೆ ಅನ್ಯಾಯ ಮಾಡಿದೆ. ನಮ್ಮ ಬೇಡಿಕೆಗೆ ತಕ್ಕಷ್ಟು ತೆರಿಗೆ ಹಣ ನೀಡಿಲ್ಲ, ಬದಲಾಗಿ ಕಡಿಮೆ ನೀಡಿದೆ. ನ್ಯಾಯಯುತವಾಗಿ ಬರಬೇಕಾದ ಹಣ ಕರ್ನಾಟಕ ರಾಜ್ಯಕ್ಕೆ ಬಂದಿಲ್ಲ. ಈ ಸಂಬAಧ ಕರ್ನಾಟಕ ಜನರು, ಧ್ವನಿ ಎತ್ತಬೇಕು. ಅನ್ಯಾಯಕ್ಕೆ ಒಳಗಾದ ರಾಜ್ಯಗಳೂ ಕೂಡ ಧ್ವನಿ ಎತ್ತಬೇಕು. ಒಕ್ಕೂಟ ವ್ಯವಸ್ಥೆ ಮೇಲೆ ನಂಬಿಕೆ ಇದೆ. ಹೀಗಾಗಿ ನ್ಯಾಯಯುತ ಪಾಲು ಕೊಟ್ಟರೆ ನಮಗೆ ಅನುಕೂಲ ಎಂದರು.

Share. Facebook Twitter LinkedIn WhatsApp Email

Related Posts

ರಾಜ್ಯದ 75 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಗುಡ್ ನ್ಯೂಸ್ : `ಅನ್ನ ಸುವಿಧ ಯೋಜನೆ’ಯಡಿ ಮನೆ ಬಾಗಿಲಿಗೆ ಬರಲಿದೆ `ರೇಷನ್’.!

19/01/2026 11:00 AM2 Mins Read

ರಾಜ್ಯದ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : `ರೇಷನ್’ ಪಡೆಯಲು ಇನ್ಮುಂದೆ `OTP’ ಸಾಕು.!

19/01/2026 10:53 AM2 Mins Read

Investment Plan : ಈ ಯೋಜನೆಯಡಿ ಮಕ್ಕಳ ಹೆಸರಿನಲ್ಲಿ ಪ್ರತಿ ತಿಂಗಳು 1000 ಹೂಡಿಕೆ ಮಾಡಿದ್ರೆ 11.57 ಕೋಟಿ ರೂ. ಗಳಿಸಬಹುದು.!

19/01/2026 10:44 AM1 Min Read
Recent News

ರಾಜ್ಯದ 75 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಗುಡ್ ನ್ಯೂಸ್ : `ಅನ್ನ ಸುವಿಧ ಯೋಜನೆ’ಯಡಿ ಮನೆ ಬಾಗಿಲಿಗೆ ಬರಲಿದೆ `ರೇಷನ್’.!

19/01/2026 11:00 AM

ರಾಜ್ಯದ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : `ರೇಷನ್’ ಪಡೆಯಲು ಇನ್ಮುಂದೆ `OTP’ ಸಾಕು.!

19/01/2026 10:53 AM

Shocking: ಕಾರಿನ ಟಾಪ್ ಮೇಲೆ ನಿಂತು ಪ್ರಾಣಕ್ಕಾಗಿ ಅಂಗಲಾಚಿದ ಯುವಕ: ರಕ್ಷಣೆಗೆ ಧಾವಿಸದೆ ವೀಡಿಯೋ ಮಾಡಿದ ಜನ!

19/01/2026 10:45 AM

Investment Plan : ಈ ಯೋಜನೆಯಡಿ ಮಕ್ಕಳ ಹೆಸರಿನಲ್ಲಿ ಪ್ರತಿ ತಿಂಗಳು 1000 ಹೂಡಿಕೆ ಮಾಡಿದ್ರೆ 11.57 ಕೋಟಿ ರೂ. ಗಳಿಸಬಹುದು.!

19/01/2026 10:44 AM
State News
KARNATAKA

ರಾಜ್ಯದ 75 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಗುಡ್ ನ್ಯೂಸ್ : `ಅನ್ನ ಸುವಿಧ ಯೋಜನೆ’ಯಡಿ ಮನೆ ಬಾಗಿಲಿಗೆ ಬರಲಿದೆ `ರೇಷನ್’.!

By kannadanewsnow5719/01/2026 11:00 AM KARNATAKA 2 Mins Read

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯು 75ಕ್ಕಿಂತ ಹೆಚ್ಚಿನ ವಯಸ್ಸಿನ ಹಿರಿಯ ನಾಗರಿಕರಿಗೆ ಏಕ ಸದಸ್ಯ ಪಡಿತರ…

ರಾಜ್ಯದ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : `ರೇಷನ್’ ಪಡೆಯಲು ಇನ್ಮುಂದೆ `OTP’ ಸಾಕು.!

19/01/2026 10:53 AM

Investment Plan : ಈ ಯೋಜನೆಯಡಿ ಮಕ್ಕಳ ಹೆಸರಿನಲ್ಲಿ ಪ್ರತಿ ತಿಂಗಳು 1000 ಹೂಡಿಕೆ ಮಾಡಿದ್ರೆ 11.57 ಕೋಟಿ ರೂ. ಗಳಿಸಬಹುದು.!

19/01/2026 10:44 AM

BIG NEWS : ರಾಜ್ಯದಲ್ಲಿ ಪ್ರತ್ಯೇಕ ಘಟನೆಗಳಲ್ಲಿ ಒಂದೇ ದಿನ 6 ಜನ ಜಲ ಸಮಾಧಿ!

19/01/2026 10:36 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.