BIGG NEWS: ಉತ್ತರಕರ್ನಾಟಕದ ಸಮಸ್ಯೆಗಳ ಬಗ್ಗೆ ಸದನದಲ್ಲಿ ಚರ್ಚೆ ಆಗಬೇಕು: ಬಿ.ಎಸ್‌ ಯಡಿಯೂರಪ್ಪ

ಬೆಳಗಾವಿ:  ಬೆಳಗಾವಿಯಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಇದಕ್ಕೂ ಮುನ್ನ ಸಾವರ್ಕರ್ ಸೇರಿದಂತೆ 7 ಮಹನೀರ ಭಾವಚಿತ್ರಗಳನ್ನು ರಾಜ್ಯ ಸರ್ಕಾರ ಅನಾವರಣ ಮಾಡಿದೆ.ವಿಧಾನಸಭೆ ಕಲಾಪದಲ್ಲಿ ಅಗಲಿದ ಗಣ್ಯರಿಗೆ ಸಂತಾಪ ಸೂಚನೆ ನೀಡಲಾಗಿತ್ತು.   BIGG NEWS: ಬಿಜೆಪಿ-ಕಾಂಗ್ರೆಸ್‌ ನಡುವೆ ಸಾವರ್ಕರ್‌ ಸಮರ; ದೇಶಕ್ಕೂ ಸೋನಿಯಾ, ರಾಹುಲ್‌ ಗೂ ಏನು ಸಂಬಂಧ; ಡಿಕೆಶಿ ಹೇಳಿಕೆಗೆ ಈಶ್ವರಪ್ಪ ತಿರುಗೇಟು   ಉತ್ತರಕರ್ನಾಟಕದ ಸಮಸ್ಯೆಗಳ ಬಗ್ಗೆ ಸದನದಲ್ಲಿ ಚರ್ಚೆ ಆಗಬೇಕು ಎಂದು ಸುವರ್ಣಸೌಧದಲ್ಲಿ ಮಾಜಿ ಸಿಎಂ ಬಿ.ಎಸ್‌ ಯಡಿಯೂರಪ್ಪ ಹೇಳಿದ್ದಾರೆ.  ಉತ್ತರಕರ್ನಾಟಕದ ಸಮಸ್ಯೆ … Continue reading BIGG NEWS: ಉತ್ತರಕರ್ನಾಟಕದ ಸಮಸ್ಯೆಗಳ ಬಗ್ಗೆ ಸದನದಲ್ಲಿ ಚರ್ಚೆ ಆಗಬೇಕು: ಬಿ.ಎಸ್‌ ಯಡಿಯೂರಪ್ಪ