Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣ : ಪೊಲೀಸರ ವಿಚಾರಣೆಯಲ್ಲಿ ಹೊರಬಿತ್ತು ಮತ್ತಷ್ಟು ಸ್ಪೋಟಕ ಮಾಹಿತಿ!

22/07/2025 10:24 AM

ನೈಜ ಸಮಯದ ರೆಕಾರ್ಡಿಂಗ್ ನೊಂದಿಗೆ CCTV ಅಳವಡಿಸಿ: ಸಂಯೋಜಿತ ಶಾಲೆಗಳಿಗೆ CBSE ಸೂಚನೆ

22/07/2025 10:21 AM

BREAKING: ಮುಂಬೈನ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ ‘ಇಮೇಲ್’ |Bomb threat

22/07/2025 10:16 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ‘ದೇವರ ಹುಂಡಿಗೆ ಹಣ’ ಹಾಕುವುದು ಅಸಹ್ಯಕರ: ‘ಸಾಹಿತಿ ಕುಂ.ವೀರಭದ್ರಪ್ಪ’ ವಿವಾದಾತ್ಮಕ ಹೇಳಿಕೆ
KARNATAKA

BIG NEWS: ‘ದೇವರ ಹುಂಡಿಗೆ ಹಣ’ ಹಾಕುವುದು ಅಸಹ್ಯಕರ: ‘ಸಾಹಿತಿ ಕುಂ.ವೀರಭದ್ರಪ್ಪ’ ವಿವಾದಾತ್ಮಕ ಹೇಳಿಕೆ

By kannadanewsnow0909/03/2024 5:48 PM

ರಾಯಚೂರು: ದೇವಸ್ಥಾನಗಳಲ್ಲಿನ ದೇವರ ಹುಂಡಿಗಳಿಗೆ ಹಣ ಹಾಕುವುದು ದಾನವಲ್ಲ. ನಾವು ಮಾಡಿರುವಂತ ಪಾಪದ ಪ್ರಾಯಶ್ಚಿತ್ತದ ಒಂದು ಮುಖವಾಗಿದೆ. ದೇವರ ಹುಂಡಿಗೆ ಹಣ ಹಾಕೋದು ಅಸಹ್ಯಕರವಾದದ್ದು ಎಂಬುದಾಗಿ ಖ್ಯಾತ ಸಾಹಿತಿ, ಕಾದಂಬರಿಕಾರ ಕುಂ.ವೀರಭದ್ರಪ್ಪ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ನಗರದಲ್ಲಿ ಆಯೋಜಿಸಿದ್ದಂತ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದಂತ ಅವರು, ದೇವರ ಹುಂಡಿಗೆ ಹಣ ಹಾಕುವುದು ಪಾಪವನ್ನ ರಿನಿವಲ್ ಮಾಡಿದಹಾಗೆ ಆಗುತ್ತದೆ. ನಾನು ಇಷ್ಟೊಂದು ಪಾಪ ಮಾಡಿದ್ದೀನಿ, ಭ್ರಷ್ಟಾಚಾರ ಮಾಡಿದ್ದೀನಿ, ಇಷ್ಟು ಜನರನ್ನ ಹಾಳು ಮಾಡಿದ್ದೀನಿ. ದಯವಿಟ್ಟು ಇದನ್ನ ಕ್ಷಮಿಸಿ ಎಂದಂತೆ. ಹೊಸದಾಗಿ ಪಾಪ ಮಾಡಲಿಕ್ಕೆ ಅವಕಾಶ ಮಾಡಿಕೊಡು ಅನ್ನೋದು ಆಗಿದೆ ಎಂದು ಹೇಳಿದರು.

ಇನ್ನೇನು  ರೋಜಾ, ಹಜ್, ರಜಾಕ್ ಇವೆಲ್ಲಾ ಶುರುವಾಗ್ತದೆ. ಅವೆಲ್ಲವೂ ಇನ್ನೊಬ್ಬರಿಗೆ ದಾನ ಕೊಡಬೇಕು ಅಂತಾನೇ ಹೇಳುತ್ತವೆ. ಕುರಾನ್ ಬಗ್ಗೆ ಹೇಳಿದ್ರೆ ಮುಸ್ಲಿಂ ಪರ ಮಾತನಾಡುತ್ತೇನೆ ಅಂತಲ್ಲ. ಕುರಾನ್ ನಮಗೆ ಯಾಕೆ ಇಪಾರ್ಟೆಂಟ್ ಅನಿಸ್ತದೆ. ಒಳ್ಳೆಯದು ಎಲ್ಲಿದೆ ಅದನ್ನ ನಾವು ಸ್ವೀಕರಿಸಬೇಕು. ಬಸವಣ್ಣ ಹೇಳಿದ್ದಾನೆ ಅದು ನಮ್ಮದು. ಮಹಮ್ಮದ್ ಪೈಗಂಬರ್ ಹೇಳಿದ್ದು ನಮ್ಮದು. ಯೇಸು ಕ್ರಿಸ್ತನು ಹೇಳಿದ್ದು ಒಂದು ಕಪಾಳಕ್ಕೆ ಹೊಡೆದರೆ ಇನ್ನೊಂದು ಕಪಾಳಕೊಡು ಅಂತ. ಆದ್ರೆ ತಿರುಪತಿಯಲ್ಲಿ ನೋಡಿದ್ರೆ ನಿಜಕ್ಕೂ ಅತ್ಯಂತ ಅಸಹ್ಯಕರವಾದದ್ದು ಎಂದು ಲೇವಡಿ ಮಾಡಿದರು.

ದೇವರ ಹುಂಡಿಗೆ ಕೋಟಿಗಟ್ಟಲೆ ಹಣ, ಬಂಗಾರ ಹಾಕೋದು ಅಸಹ್ಯ. ಮುಂದೆ ನಾನು ಏನೂ ಆ ಬಗ್ಗೆ ಹೇಳೋದಿಲ್ಲ. ಇವನು ಹಿಂದೂ ದ್ರೋಹಿ ಅಂತಾರೆ. ಅದು ದೊಡ್ಡ ಪ್ರಾಬ್ಲಂ. ಮುಸಲ್ಮಾನರನ್ನ ಹೊಗಳಿದ ತಿರುಪತಿ ಹುಂಡಿಗೆ ಹಾಕುವವರಿಗೆ ಡ್ಯಾಶ್ ಇಟ್ಟ ಅಂತಾರೆ. ಬಡವರಿಗೆ ದಾನ ಮಾಡಿ ಒಳ್ಳೆಯ ಕಾರ್ಯಗಳನ್ನ ಮಾಡಿ ಎಂದು ಹೇಳಿದರು.

‘ಬಿ.ಆರ್ ಪಾಟೀಲ್’ ಅಸಮಾಧಾನಕ್ಕೆ ಕ್ಷಮೆ ಕೋರಿದ ‘ಸಚಿವ ಈಶ್ವರ ಖಂಡ್ರೆ’

BREAKING: ರಾಜ್ಯದ ಈ ಪ್ರಸಿದ್ಧ ‘ಶ್ರೀರಾಮಮಂದಿರ’ ಸ್ಪೋಟಿಸೋದಾಗಿ ‘ಅಲ್ಲಾ ಹು ಹೆಸರಿ’ನಲ್ಲಿ ‘ಬಾಂಬ್ ಬೆದರಿಕೆ’ ಪತ್ರ

Share. Facebook Twitter LinkedIn WhatsApp Email

Related Posts

ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣ : ಪೊಲೀಸರ ವಿಚಾರಣೆಯಲ್ಲಿ ಹೊರಬಿತ್ತು ಮತ್ತಷ್ಟು ಸ್ಪೋಟಕ ಮಾಹಿತಿ!

22/07/2025 10:24 AM1 Min Read

BREAKING : ತುಮಕೂರಲ್ಲಿ 20 ಸಾವಿರ ಲಂಚ ಪಡೆಯುತ್ತಿರುವಾಗಲೇ, ಲೋಕಾಯುಕ್ತ ಬಲೆಗೆ ಬಿದ್ದ ಇಬ್ಬರು ಅಧಿಕಾರಿಗಳು

22/07/2025 10:04 AM1 Min Read

BREAKING : ರಾಯಚೂರಲ್ಲಿ ಘೋರ ದುರಂತ : ಊಟ ಸೇವಿಸಿದ ಬಳಿಕ, ಹೊಟ್ಟೆ ನೋವಿಂದ ತಂದೆ ಇಬ್ಬರು ಮಕ್ಕಳು ಸಾವು

22/07/2025 9:55 AM1 Min Read
Recent News

ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣ : ಪೊಲೀಸರ ವಿಚಾರಣೆಯಲ್ಲಿ ಹೊರಬಿತ್ತು ಮತ್ತಷ್ಟು ಸ್ಪೋಟಕ ಮಾಹಿತಿ!

22/07/2025 10:24 AM

ನೈಜ ಸಮಯದ ರೆಕಾರ್ಡಿಂಗ್ ನೊಂದಿಗೆ CCTV ಅಳವಡಿಸಿ: ಸಂಯೋಜಿತ ಶಾಲೆಗಳಿಗೆ CBSE ಸೂಚನೆ

22/07/2025 10:21 AM

BREAKING: ಮುಂಬೈನ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ ‘ಇಮೇಲ್’ |Bomb threat

22/07/2025 10:16 AM

BREAKING : ತುಮಕೂರಲ್ಲಿ 20 ಸಾವಿರ ಲಂಚ ಪಡೆಯುತ್ತಿರುವಾಗಲೇ, ಲೋಕಾಯುಕ್ತ ಬಲೆಗೆ ಬಿದ್ದ ಇಬ್ಬರು ಅಧಿಕಾರಿಗಳು

22/07/2025 10:04 AM
State News
KARNATAKA

ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣ : ಪೊಲೀಸರ ವಿಚಾರಣೆಯಲ್ಲಿ ಹೊರಬಿತ್ತು ಮತ್ತಷ್ಟು ಸ್ಪೋಟಕ ಮಾಹಿತಿ!

By kannadanewsnow0522/07/2025 10:24 AM KARNATAKA 1 Min Read

ಬೆಂಗಳೂರು : ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಪೊಲೀಸರು ಆರೋಪಿಗಳ ವಿಚಾರಣೆ ನಡೆಸಿದ್ದು, ಈ ವೇಳೆ…

BREAKING : ತುಮಕೂರಲ್ಲಿ 20 ಸಾವಿರ ಲಂಚ ಪಡೆಯುತ್ತಿರುವಾಗಲೇ, ಲೋಕಾಯುಕ್ತ ಬಲೆಗೆ ಬಿದ್ದ ಇಬ್ಬರು ಅಧಿಕಾರಿಗಳು

22/07/2025 10:04 AM

BREAKING : ರಾಯಚೂರಲ್ಲಿ ಘೋರ ದುರಂತ : ಊಟ ಸೇವಿಸಿದ ಬಳಿಕ, ಹೊಟ್ಟೆ ನೋವಿಂದ ತಂದೆ ಇಬ್ಬರು ಮಕ್ಕಳು ಸಾವು

22/07/2025 9:55 AM

SHOCKING : ರಾಜ್ಯದಲ್ಲೊಂದು ದಾರುಣ ಘಟನೆ : ಯುವಕನ ಜೊತೆ ಮಗಳು ಓಡಿ ಹೋಗಿದಕ್ಕೆ ಠಾಣೆ ಎದುರೇ ತಂದೆ ಆತ್ಮಹತ್ಯೆ.!

22/07/2025 9:45 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.