Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ವಾಲ್ಮೀಕಿ ನಿಗಮದ ಹಗರಣದ ಹಿಂದೆ ಯಾವ ಮಹಾನಾಯಕ ಇದ್ದಾರೆ?: ಮಾಜಿ ಸಚಿವ ಬಿ.ಶ್ರೀರಾಮುಲು ಪ್ರಶ್ನೆ

11/06/2025 2:51 PM

ಇಂದು ಮೇ.2025ರ ನೈರುತ್ಯ ರೈಲ್ವೆಯ ಪ್ರಮುಖ ಸಾಧನೆ, ಸೇವೆ, ಆದಾಯ ಮತ್ತು ಸುರಕ್ಷತೆಯ ಪ್ರಗತಿ ರಿಪೋರ್ಟ್

11/06/2025 2:48 PM

ಬೇಳ ಶ್ರೀ ಪದ್ಮನಾಭ ಶರ್ಮಾಗೆ ಕೇರಳದ ಜ್ಯೋತಿಷ ಪರಿಷತ್ತಿನಿಂದ 2025ನೇ ಸಾಲಿನ ದೈವಜ್ಞ ಪುರಸ್ಕಾರ

11/06/2025 2:33 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮನೆಯಲ್ಲಿರುವ ದುಷ್ಟ ಶಕ್ತಿಗಳು ತಂತ್ರಶಕ್ತಿಗಳು ಹೊರಹೋಗಲಿಕ್ಕೆ ಸೋಮವಾರದ ದಿನ ಬಿಳಿ ಸಾಸಿವೆಯಿಂದ ಈ ತಂತ್ರ ಮಾಡಿ ಸಾಕು!
KARNATAKA

ಮನೆಯಲ್ಲಿರುವ ದುಷ್ಟ ಶಕ್ತಿಗಳು ತಂತ್ರಶಕ್ತಿಗಳು ಹೊರಹೋಗಲಿಕ್ಕೆ ಸೋಮವಾರದ ದಿನ ಬಿಳಿ ಸಾಸಿವೆಯಿಂದ ಈ ತಂತ್ರ ಮಾಡಿ ಸಾಕು!

By kannadanewsnow0725/11/2024 8:41 AM
kannada astrology ganapathi

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಸೋಮವಾರದ ದಿನ ಅಷ್ಟಮಿ ಅಥವಾ ಪಂಚಮಿ ಬಂದರೆ ತುಂಬಾ ಒಳ್ಳೆಯದು, ಅದೇ ರೀತಿ ನಾವು ಯಾವುದಾದರೂ ಪ್ರಯೋಗವನ್ನು ಅಥವಾ ಪರಿಹಾರವನ್ನು ಮಾಡಿಕೊಳ್ಳಬೇಕೆಂದರೆ ಸೋಮವಾರದ ದಿನ ತುಂಬಾ ಉತ್ತಮ ಎಂದರೆ ತಪ್ಪಾಗಲಾರದು. ಸೋಮವಾರ ಶಿವನ ವಾರ, ಆದ್ದರಿಂದ ಶಿವನ ಜಪವನ್ನು ಮಾಡಿಕೊಂಡು ವಾರವನ್ನು ಶುರುಮಾಡಿದರೆ ಇಡೀ ವಾರ ಅದ್ಭುತವಾಗಿರುತ್ತದೆ.

ಮನೆಯಲ್ಲಿ ನಕಾರಾತ್ಮಕ ಶಕ್ತಿ, ವಿದ್ಯಾಭ್ಯಾಸದ ಕೊರತೆ, ಮನೆಯ ಹಿರಿಯ ಸದಸ್ಯರಲ್ಲಿ ಅಥವಾ ಕುಟುಂಬದ ಯಾವುದಾದರೂ ಸದಸ್ಯರಲ್ಲಿ ಯಾವುದಾದರೂ ಅನಿರೀಕ್ಷಿತ ಬದಲಾವಣೆ ಕಂಡು ಅದರಿಂದ ತೊಂದರೆಯಾಗುತ್ತಿದ್ದರೆ, ಮನೆಯ ಸದಸ್ಯರ ಮೇಲೆ ಕೆಟ್ಟದೃಷ್ಟಿ ಬಿದ್ದಿದ್ದರೆ, ಮನೆ ಯಜಮಾನ ಆರ್ಥಿಕ ಪರಿಸ್ಥಿತಿಯಲ್ಲಿ ತೊಂದರೆಯನ್ನು ಅನುಭವಿಸುತ್ತಿದ್ದರೆ ನಾವು ಹೇಳುವ ಈ ಪರಿಹಾರವನ್ನು ಸೋಮವಾರದ ದಿನ ಮಾಡುವುದರಿಂದ ನಿಮ್ಮ ಎಲ್ಲಾ ಸಮಸ್ಯೆಗಳಿಂದ ಮುಕ್ತಿ ಹೊಂದಬಹುದು.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಮೊದಲಿಗೆ ಹಸುವಿನ ಹಾಲಿನಿಂದ ಪ್ರತಿ ಸೋಮವಾರ ಶಿವನ ಲಿಂಗಕ್ಕೆ ಅಭಿಷೇಕವನ್ನು ಮಾಡಬೇಕು, ಅಭಿಷೇಕವನ್ನು ಮಾಡಿದ ನಂತರ ಬಿಲ್ವಪತ್ರೆಯಿಂದ ಪೂಜೆಯನ್ನು ಸಲ್ಲಿಸಬೇಕು ಈ ರೀತಿ ಮಾಡುವುದರಿಂದ ಶಿವನ ಅನುಗ್ರಹವನ್ನು ಪಡೆದು ಕೊಳ್ಳಬಹುದು

ಕೆಟ್ಟ ದೃಷ್ಟಿಯಿಂದ ನಿವಾರಣೆಯನ್ನು ಹೊಂದಬೇಕೆಂದರೆ ಕೈಯಿಯ ಮುಷ್ಟಿಯಲ್ಲಿ ಸ್ವಲ್ಪ ಬಿಳಿ ಸಾಸಿವೆಯನ್ನು ತೆಗೆದುಕೊಂಡು ಮನೆಯ ಮೂಲೆ ಮೂಲೆಗೂ ಪೇಪರ್ ಮೇಲೆ ಇಡಬೇಕು. ಈ ರೀತಿ ಮಾಡುವುದರಿಂದ ಮನೆಯ ಮೂಲೆಯಲ್ಲಿ ನಕಾರಾತ್ಮಕ ಶಕ್ತಿ ಇದ್ದರೆ ಅದನ್ನು ಇದು ಆಕರ್ಷಣೆ ಮಾಡಿಕೊಳ್ಳುತ್ತದೆ.

ಒಂದು ವೇಳೆ ನಕರಾತ್ಮಕ ಶಕ್ತಿ ಜೊತೆಗೆ ಇನ್ನಿತರ ಸಮಸ್ಯೆಗಳು ನಿಮಗೆ ಕಾಡುತ್ತಿದ್ದರೆ ಒಂದು ಪೇಪರಲ್ಲಿ ಬಿಳಿ ಸಾಸಿವೆಯನ್ನು ಹಾಕಿ ದೇವರ ಕೋಣೆಯಲ್ಲಿ ಶಿವನ ಚಿತ್ರಪಟದ ಮುಂದೆ ಇಟ್ಟು ಎಲ್ಲಾ ದೋಷಗಳಿಂದ ಹಾಗೂ ಎಲ್ಲಾ ದುಷ್ಟಶಕ್ತಿಗಳಿಂದ ಮುಕ್ತಿಯನ್ನು ಹೊಂದಬೇಕು ಎಂದು ಸಂಕಲ್ಪವನ್ನು ಮಾಡಿಕೊಳ್ಳಬೇಕು

ಇದಾದ ನಂತರ ಮನೆಯ ಮೂಲೆ ಮೂಲೆಯಲ್ಲಿ ಇಟ್ಟಿದ್ದ ಬಿಳಿ ಸಾಸಿವೆಯನ್ನು ಒಗ್ಗೂಡಿಸಿ ಮನೆಯ ಹೊರಗೆ ಸುಡಬೇಕು. ಈ ರೀತಿ ಮಾಡುವುದರಿಂದ ಕೆಟ್ಟದೃಷ್ಟಿ, ನಕಾರಾತ್ಮಕ ಶಕ್ತಿ ಮನೆಯಿಂದ ಹಾಗೂ ನಮ್ಮಿಂದ ದೂರವಾಗುವುದು ಖಚಿತ.

ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

It is enough to do this trick with white mustard on Monday to get rid of the evil energies in the house! ಮನೆಯಲ್ಲಿರುವ ದುಷ್ಟ ಶಕ್ತಿಗಳು ತಂತ್ರಶಕ್ತಿಗಳು ಹೊರಹೋಗಲಿಕ್ಕೆ ಸೋಮವಾರದ ದಿನ ಬಿಳಿ ಸಾಸಿವೆಯಿಂದ ಈ ತಂತ್ರ ಮಾಡಿ ಸಾಕು!
Share. Facebook Twitter LinkedIn WhatsApp Email

Related Posts

ವಾಲ್ಮೀಕಿ ನಿಗಮದ ಹಗರಣದ ಹಿಂದೆ ಯಾವ ಮಹಾನಾಯಕ ಇದ್ದಾರೆ?: ಮಾಜಿ ಸಚಿವ ಬಿ.ಶ್ರೀರಾಮುಲು ಪ್ರಶ್ನೆ

11/06/2025 2:51 PM2 Mins Read

ಇಂದು ಮೇ.2025ರ ನೈರುತ್ಯ ರೈಲ್ವೆಯ ಪ್ರಮುಖ ಸಾಧನೆ, ಸೇವೆ, ಆದಾಯ ಮತ್ತು ಸುರಕ್ಷತೆಯ ಪ್ರಗತಿ ರಿಪೋರ್ಟ್

11/06/2025 2:48 PM2 Mins Read

ಬೇಳ ಶ್ರೀ ಪದ್ಮನಾಭ ಶರ್ಮಾಗೆ ಕೇರಳದ ಜ್ಯೋತಿಷ ಪರಿಷತ್ತಿನಿಂದ 2025ನೇ ಸಾಲಿನ ದೈವಜ್ಞ ಪುರಸ್ಕಾರ

11/06/2025 2:33 PM2 Mins Read
Recent News

ವಾಲ್ಮೀಕಿ ನಿಗಮದ ಹಗರಣದ ಹಿಂದೆ ಯಾವ ಮಹಾನಾಯಕ ಇದ್ದಾರೆ?: ಮಾಜಿ ಸಚಿವ ಬಿ.ಶ್ರೀರಾಮುಲು ಪ್ರಶ್ನೆ

11/06/2025 2:51 PM

ಇಂದು ಮೇ.2025ರ ನೈರುತ್ಯ ರೈಲ್ವೆಯ ಪ್ರಮುಖ ಸಾಧನೆ, ಸೇವೆ, ಆದಾಯ ಮತ್ತು ಸುರಕ್ಷತೆಯ ಪ್ರಗತಿ ರಿಪೋರ್ಟ್

11/06/2025 2:48 PM

ಬೇಳ ಶ್ರೀ ಪದ್ಮನಾಭ ಶರ್ಮಾಗೆ ಕೇರಳದ ಜ್ಯೋತಿಷ ಪರಿಷತ್ತಿನಿಂದ 2025ನೇ ಸಾಲಿನ ದೈವಜ್ಞ ಪುರಸ್ಕಾರ

11/06/2025 2:33 PM

ಗಮನಿಸಿ: ಈ ರೈಲುಗಳು ಡೋರ್ನಹಳ್ಳಿ ರೈಲು ನಿಲ್ದಾಣದಲ್ಲಿ ತಾತ್ಕಾಲಿಕ ನಿಲುಗಡೆ

11/06/2025 2:26 PM
State News
KARNATAKA

ವಾಲ್ಮೀಕಿ ನಿಗಮದ ಹಗರಣದ ಹಿಂದೆ ಯಾವ ಮಹಾನಾಯಕ ಇದ್ದಾರೆ?: ಮಾಜಿ ಸಚಿವ ಬಿ.ಶ್ರೀರಾಮುಲು ಪ್ರಶ್ನೆ

By kannadanewsnow0911/06/2025 2:51 PM KARNATAKA 2 Mins Read

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪಂಗಡ ಜನಾಂಗದ ಮಕ್ಕಳ ಹಣವನ್ನು ರಾಜಕಾರಣಕ್ಕೆ ಬಳಸಿಕೊಂಡವರಿಗೆ ಮುಂದಿನ ದಿನಗಳಲ್ಲಿ ಜನರೇ ತಕ್ಕ ಪಾಠವನ್ನು…

ಇಂದು ಮೇ.2025ರ ನೈರುತ್ಯ ರೈಲ್ವೆಯ ಪ್ರಮುಖ ಸಾಧನೆ, ಸೇವೆ, ಆದಾಯ ಮತ್ತು ಸುರಕ್ಷತೆಯ ಪ್ರಗತಿ ರಿಪೋರ್ಟ್

11/06/2025 2:48 PM

ಬೇಳ ಶ್ರೀ ಪದ್ಮನಾಭ ಶರ್ಮಾಗೆ ಕೇರಳದ ಜ್ಯೋತಿಷ ಪರಿಷತ್ತಿನಿಂದ 2025ನೇ ಸಾಲಿನ ದೈವಜ್ಞ ಪುರಸ್ಕಾರ

11/06/2025 2:33 PM

ಗಮನಿಸಿ: ಈ ರೈಲುಗಳು ಡೋರ್ನಹಳ್ಳಿ ರೈಲು ನಿಲ್ದಾಣದಲ್ಲಿ ತಾತ್ಕಾಲಿಕ ನಿಲುಗಡೆ

11/06/2025 2:26 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.