Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ನಿವಾಸಕ್ಕೆ NDA ಉಪ ರಾಷ್ಟ್ರಪತಿ ಅಭ್ಯರ್ಥಿ ಸಿ.ಪಿ.ರಾಧಾಕೃಷ್ಣನ್ ಭೇಟಿ

20/08/2025 5:56 PM

ಧರ್ಮಸ್ಥಳದ ವಿರುದ್ಧ ಅಪಪ್ರಚಾರ: ಯೂಟ್ಯೂಬರ್ ಸಮೀರ್ ಎಂ.ಡಿ ವಿರುದ್ಧ ಡಿಜಿ-ಐಜಿಪಿಗೆ ದೂರು!

20/08/2025 5:52 PM

ICC ODI Ranking : ಐಸಿಸಿ ಏಕದಿನ ಶ್ರೇಯಾಂಕ ಪಟ್ಟಿಯಿಂದ ‘ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ’ ಹೊರಕ್ಕೆ

20/08/2025 5:29 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ‘ಸರ್ಕಾರಿ ನೌಕರ’ರು ಗುರುತಿನ ಚೀಟಿಗೆ ಕೆಂಪು-ಹಳದಿ ಬಣ್ಣದ ‘ಟ್ಯಾಗ್’ ಧರಿಸುವುದು ಕಡ್ಡಾಯ: ರಾಜ್ಯ ಸರ್ಕಾರ ಆದೇಶ
KARNATAKA

BREAKING: ‘ಸರ್ಕಾರಿ ನೌಕರ’ರು ಗುರುತಿನ ಚೀಟಿಗೆ ಕೆಂಪು-ಹಳದಿ ಬಣ್ಣದ ‘ಟ್ಯಾಗ್’ ಧರಿಸುವುದು ಕಡ್ಡಾಯ: ರಾಜ್ಯ ಸರ್ಕಾರ ಆದೇಶ

By kannadanewsnow0916/08/2024 4:07 PM

ಬೆಂಗಳೂರು: ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ ಅಭಿಯಾನದ ಅಡಿಯಲ್ಲಿ ಎಲ್ಲಾ ಸರ್ಕಾರಿ ನೌಕರರು ಕೆಂಪು-ಹಳದಿ ಬಣ್ಣದ ಗುರುತಿನ ಚೀಟಿಯ ಕೊರಳುದಾರವನ್ನು ಅಂದರೆ ಟ್ಯಾಗ್ ಹಾಕಿಕೊಳ್ಳುವುದು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ.

ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದಾರೆ. ಅದರಲ್ಲಿ ನಮ್ಮ ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣಗೊಳಿಸಿ 50 ವರ್ಷಗಳು ಪೂರೈಸಿರುವ ಸುಸಂದರ್ಭದಲ್ಲಿ “ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ” ಅಭಿಯಾನದಡಿ ಎಲ್ಲಾ ರಾಜ್ಯ ಸರ್ಕಾರಿ ನೌಕರರು ಕೆಂಪು-ಹಳದಿ ಬಣ್ಣಗಳನ್ನು ಒಳಗೊಂಡಿರುವ ಕೊರಳುದಾರ (ಟ್ಯಾಗ್) ಹೊಂದಿದ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಧರಿಸಬೇಕೆಂದು ಸರ್ಕಾರವು ನಿರ್ಣಯಿಸಿದೆ ಎಂದಿದ್ದಾರೆ.

ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳು, ನಿಗಮ, ಮಂಡಳಿ, ನಿರ್ದೇಶನಾಲಯ, ಆಯುಕ್ತಾಲಯ ಇತ್ಯಾದಿ ಸರ್ಕಾರಿ ಮತ್ತು ಸರ್ಕಾರಿ ಸ್ವಾಮ್ಯದ ಕಛೇರಿಗಳಲ್ಲಿ ಕರ್ತವ್ಯ ನಿರ್ವಹಿಸುವ ಎಲ್ಲಾ ಅಧಿಕಾರಿ/ ಸಿಬ್ಬಂದಿಗಳು ತಮ್ಮ ಇಲಾಖೆ/ಸಂಸ್ಥೆಯ ಗುರುತಿನ ಚೀಟಿಯನ್ನು ಧರಿಸಲು ಅನುವಾಗುವಂತೆ ಹಳದಿ ಮತ್ತು ಕೆಂಪು ಬಣ್ಣದ ಕೊರಳುದಾರವನ್ನು ಒದಗಿಸಲು ತಮ್ಮ ಇಲಾಖೆ/ಸಂಸ್ಥೆಯ ಸಕ್ಷಮ ಪ್ರಾಧಿಕಾರಗಳು ಕೂಡಲೇ ನಿಯಮಗಳನುಸಾರ ಕ್ರಮವಹಿಸುವಂತೆ ತಿಳಿಸಿದ್ದಾರೆ.

ನೂತನ ಕೊರಳುದಾರದ ವಿನ್ಯಾಸವನ್ನು https://photos.app.goo.gl/YcJeNHnDNPecW8Q48 ನ ಆನ್‌ಲೈನ್ ವಿಳಾಸದಿಂದ ಡೌನ್‌ಲೋಡ್ ಮಾಡಿಕೊಳ್ಳುವಂತೆ ಸೂಚಿಸಿದ್ದಾರೆ.

ಮಲಯಾಳಂನ ‘ಆಟ್ಟಂ’ ಚಿತ್ರಕ್ಕೆ ಅತ್ಯುತ್ತಮ ಚಲನಚಿತ್ರ ‘ರಾಷ್ಟ್ರೀಯ ಪ್ರಶಸ್ತಿ’ ಗೆಲುವು | Malayalam Movie Aattam

ಈ ಪ್ರಶಸ್ತಿ ‘ದೈವಕ್ಕೆ’ ಸಲ್ಲಬೇಕು : ರಾಷ್ಟೀಯ ‘ಅತ್ಯುತ್ತಮ ನಟ’ ಪ್ರಶಸ್ತಿ ಪಡೆದ ಬಳಿಕ ರಿಷಬ್ ಶೆಟ್ಟಿ ಫಸ್ಟ್ ರಿಯಾಕ್ಷನ್!

Share. Facebook Twitter LinkedIn WhatsApp Email

Related Posts

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ನಿವಾಸಕ್ಕೆ NDA ಉಪ ರಾಷ್ಟ್ರಪತಿ ಅಭ್ಯರ್ಥಿ ಸಿ.ಪಿ.ರಾಧಾಕೃಷ್ಣನ್ ಭೇಟಿ

20/08/2025 5:56 PM1 Min Read

ಧರ್ಮಸ್ಥಳದ ವಿರುದ್ಧ ಅಪಪ್ರಚಾರ: ಯೂಟ್ಯೂಬರ್ ಸಮೀರ್ ಎಂ.ಡಿ ವಿರುದ್ಧ ಡಿಜಿ-ಐಜಿಪಿಗೆ ದೂರು!

20/08/2025 5:52 PM1 Min Read

ರಾಜ್ಯ ಸರ್ಕಾರಕ್ಕೆ ಭಾರೀ ಹಿನ್ನಡೆ: ವಿಧಾನ ಪರಿಷತ್ತಿನಲ್ಲಿ ‘ಕರ್ನಾಟಕ ಸೌಹಾರ್ದ ಸಹಕಾರಿ ತಿದ್ದುಪಡಿ ಬಿಲ್’ ತಿರಸ್ಕಾರ

20/08/2025 4:42 PM1 Min Read
Recent News

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ನಿವಾಸಕ್ಕೆ NDA ಉಪ ರಾಷ್ಟ್ರಪತಿ ಅಭ್ಯರ್ಥಿ ಸಿ.ಪಿ.ರಾಧಾಕೃಷ್ಣನ್ ಭೇಟಿ

20/08/2025 5:56 PM

ಧರ್ಮಸ್ಥಳದ ವಿರುದ್ಧ ಅಪಪ್ರಚಾರ: ಯೂಟ್ಯೂಬರ್ ಸಮೀರ್ ಎಂ.ಡಿ ವಿರುದ್ಧ ಡಿಜಿ-ಐಜಿಪಿಗೆ ದೂರು!

20/08/2025 5:52 PM

ICC ODI Ranking : ಐಸಿಸಿ ಏಕದಿನ ಶ್ರೇಯಾಂಕ ಪಟ್ಟಿಯಿಂದ ‘ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ’ ಹೊರಕ್ಕೆ

20/08/2025 5:29 PM

BREAKING: ಲೋಕಸಭೆಯಲ್ಲಿ ಆನ್‌ಲೈನ್ ಗೇಮಿಂಗ್ ಮಸೂದೆ 2025 ಅಂಗೀಕಾರ | Online Gaming Bill 2025

20/08/2025 5:28 PM
State News
KARNATAKA

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ನಿವಾಸಕ್ಕೆ NDA ಉಪ ರಾಷ್ಟ್ರಪತಿ ಅಭ್ಯರ್ಥಿ ಸಿ.ಪಿ.ರಾಧಾಕೃಷ್ಣನ್ ಭೇಟಿ

By kannadanewsnow0920/08/2025 5:56 PM KARNATAKA 1 Min Read

ನವದೆಹಲಿ: ಎನ್.ಡಿ.ಎ ಮೈತ್ರಿಕೂಟದ ಉಪ ರಾಷ್ಟ್ರಪತಿ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಅವರು ಮಾಜಿ ಪ್ರಧಾನಿಗಳಾದ ಹೆಚ್.ಡಿ. ದೇವೇಗೌಡ ಅವರ ದೆಹಲಿ…

ಧರ್ಮಸ್ಥಳದ ವಿರುದ್ಧ ಅಪಪ್ರಚಾರ: ಯೂಟ್ಯೂಬರ್ ಸಮೀರ್ ಎಂ.ಡಿ ವಿರುದ್ಧ ಡಿಜಿ-ಐಜಿಪಿಗೆ ದೂರು!

20/08/2025 5:52 PM

ರಾಜ್ಯ ಸರ್ಕಾರಕ್ಕೆ ಭಾರೀ ಹಿನ್ನಡೆ: ವಿಧಾನ ಪರಿಷತ್ತಿನಲ್ಲಿ ‘ಕರ್ನಾಟಕ ಸೌಹಾರ್ದ ಸಹಕಾರಿ ತಿದ್ದುಪಡಿ ಬಿಲ್’ ತಿರಸ್ಕಾರ

20/08/2025 4:42 PM

‘ಧರ್ಮಸ್ಥಳ’ದ ಬಗ್ಗೆ ಅಪಪ್ರಚಾರ ಆರೋಪ: ಯೂಟ್ಯೂಬರ್ ವಿರುದ್ಧ ‘ED’ಗೆ ದೂರು

20/08/2025 4:31 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.