Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಎಚ್ಚರ, ಡಿಜಿಟಲ್ ವ್ಯಸನ ಅಪಾಯಕಾರಿ.! ಹೆಚ್ಚುತ್ತಿವೆ ನಿದ್ರಾಹೀನತೆ, ಮಾನಸಿಕ ಸಮಸ್ಯೆ!

11/02/2026 10:05 PM

ನಿಮ್ಮ ಬ್ಯಾಂಕ್ ನಿಮಗೆ ಪಾಲಿಸಿಯನ್ನ ತಪ್ಪಾಗಿ ಮಾರಾಟ ಮಾಡಿದ್ಯಾ? ಚಿಂತಿಸ್ಬೇಡಿ, 100% ಮರುಪಾವತಿಗೆ ‘RBI’ ಆದೇಶ!

11/02/2026 9:31 PM

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 23 ಡಿವೈಎಸ್ಪಿ, 129 ಪಿಐ ವರ್ಗಾವಣೆ

11/02/2026 9:19 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಲ್ಲಿ ‘ಭೂ ಪರಿವರ್ತನೆ’ ವೇಳೆ ‘ತಹಶೀಲ್ದಾರ್, RI’ ಈ ಅಂಶ ಪರಿಗಣನೆ ಕಡ್ಡಾಯ
KARNATAKA

ರಾಜ್ಯದಲ್ಲಿ ‘ಭೂ ಪರಿವರ್ತನೆ’ ವೇಳೆ ‘ತಹಶೀಲ್ದಾರ್, RI’ ಈ ಅಂಶ ಪರಿಗಣನೆ ಕಡ್ಡಾಯ

By kannadanewsnow0909/03/2025 6:11 AM

ಬೆಂಗಳೂರು: ರಾಜ್ಯದಲ್ಲಿ ಭೂ ಪರಿವರ್ತನೆ ಮಾಡುವ ಸಂದರ್ಭದಲ್ಲಿ ತಹಶೀಲ್ದಾರರು, ಕಂದಾಯ ನಿರೀಕ್ಷಕರು ಯಾವೆಲ್ಲ ಅಂಶ ಪರಿಗಣನೆ ಮಾಡಬೇಕು ಎನ್ನುವಂತ ಸಂಪೂರ್ಣ ಮಾಹಿತಿ ಮುಂದಿದೆ ಓದಿ.

ರಾಜ್ಯದಲ್ಲಿ ಕೃಷಿ ಭೂಮಿಯನ್ನು ಕೃಷಿಯೇತರಕ್ಕೆ ಬಳಕೆ ಮಾಡುವ ಸಂದರ್ಭದಲ್ಲಿ ಭೂ ಪರಿವರ್ತನೆಗೆ ಅನುಮತಿ ಪಡೆಯುವುದು ಕಡ್ಡಾಯವಾಗಿದೆ. ಆಗ ತಹಶೀಲ್ದಾಳರು, ಕಂದಾಯ ನಿರೀಕ್ಷಕರು ಕೆಲ ಅಂಶಗಳನ್ನು ಪರಿಗಣಿಸಿ ಅದಕ್ಕೆ ಅನುಮತಿಯನ್ನು ನೀಡಲಾಗುತ್ತದೆ. ಅವು ಯಾವುವು ಅಂತ ಈ ಕೆಳಗಿವೆ.

ಭೂಪರಿವರ್ತನೆ ಕೋರಿ ಸಲ್ಲಿಸಿದ ಅರ್ಜಿಗಳ ಕುರಿತು ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸುವಾಗ ತಹಶೀಲದಾರರು/ಕಂದಾಯ ನಿರೀಕ್ಷಕರು ಈ ಕೆಳ ಕಾಣಿಸಿದ ಅಂಶಗಳನ್ನು ಪರಿಶೀಲಿಸುವುದು.

1. ಸರ್ಕಾರದ ಸುತ್ತೋಲೆ ದಿನಾಂಕ:7-6-1999ಕ್ಕೆ ಲಗತ್ತಿಸಿದ ಅನುಬಂಧ-1ರಲ್ಲಿ ಅರ್ಜಿಗಳನ್ನು ತಹಶೀಲದಾರರು ದ್ವಿಪ್ರತಿಗಳಲ್ಲಿ ಸ್ವೀಕರಿಸುವುದು.

2. ತಹಶೀಲದಾರರು ಮಂಜೂರಾತಿ ಪ್ರಾಧಿಕಾರಿಗೆ ಕೂಡಲೇ ಅರ್ಜಿಯ ಒಂದು ಪ್ರತಿಯನ್ನು ಕಳುಹಿಸುವುದು.

3. ಹೆಚ್ಚಿನ ಮಾಹಿತಿ ಅವಶ್ಯವಿದ್ದಲ್ಲಿ ಅದನ್ನು ಸಲ್ಲಿಸಲು ಅರ್ಜಿ ಸ್ವೀಕರಿಸಿದ ಒಂದು ವಾರದೊಳಗಾಗಿ ಅರ್ಜಿದಾರರಿಗೆ ತಿಳಿಸುವುದು.

4. ಜಮೀನಿನ ಒಡೆತನ ಹೊಂದಿದ ವ್ಯಕ್ತಿಯು ಮಾತ್ರ ಅರ್ಜಿ ಸಲ್ಲಿಸಿರುವ ಬಗ್ಗೆ ಪರಿಶೀಲಿಸುವುದು.

5. ಭೂಪರಿವರ್ತನೆ ಕೋರಿದ ಜಮೀನಿಗೆ ಸಂಬಂಧಪಟ್ಟ RTC/ಮುಟೇಷನ್‌ಗಳು

6. ಭೂಪರಿವರ್ತನೆಯಿಂದ ಈ ಕೆಳಕಾಣಿಸಿದ ಕಾಯ್ದೆ/ನಿಯಮಗಳು ಉಲ್ಲಂಘ ಆಗುತ್ತಿದೆಯೋ ಹೇಗೆ ಅನ್ನುವುದನ್ನು ಪರಿಶೀಲಿಸಿ ಆ ಬಗ್ಗೆ ವಿವರ ನೀಡುವುದು ಕರ್ನಾಟಕ ಭೂಸುಧಾರಣಾ ಕಾಯ್ದೆ 1961ರ ಕಲಂ 48-A, 77, 77-A, 79-A, 79-B
(ಬಿ) ಕರ್ನಾಟಕ ಭೂ ಮಂಜೂರಾತಿ ನಿಯಮಗಳು 1969ರ ನಿಯಮ- (ಸಿ) ಕರ್ನಾಟಕ ಪಿ.ಟಿ.ಸಿ.ಎಲ್.ಕಾಯ್ದೆ 1978ರ ಕಲಂ 4(1) ಹಾಗೂ 4(2) (ಡಿ) ಕರ್ನಾಟಕ ಭೂಕಂದಾಯ ನಿಯಮಗಳು 1966ರ ನಿಯಮ-102-B (ಹಸಿರು ವಲಯಕ್ಕೆ ಸಂಬಂಧಿಸಿದಂತೆ)

(ಇ) ಭೂಸ್ವಾಧೀನ ಕಾಯ್ದೆಯ ಕಲಂ-4 ಮತ್ತು 6ರ ಕೆಳಗೆ ಸ್ವಾಧೀನತೆ ಬಗ್ಗೆ ಅಧಿಸೂಚಿತವಾಗಿರುವ ಬಗ್ಗೆ

7. ಪ್ರಸ್ತಾಪಿತ ಜಮೀನಿನ ಹಕ್ಕಿಗೆ ಸಂಬಂಧಿಸಿದಂತೆ ವ್ಯಾಜ್ಯಗಳೇನಾದರೂ ಇದ್ದಲ್ಲಿ ಅವುಗಳ ಬಗ್ಗೆ ವಿವರಣೆ ನೀಡುವುದು.

8. ಪರಿವರ್ತನೆ ಕೋರಿದ ಕ್ಷೇತ್ರದ ನಕ್ಷೆ

9. ಸ್ಥಳೀಯ ಯೋಜನಾ ಪ್ರಾಧಿಕಾರಿಗಳಿಂದ ನಿರಪೇಕ್ಷಣಾ ಪ್ರಮಾಣಪತ್ರ

10. ಎಲ್ಲ ವಿವರಗಳು/ದಾಖಲೆಗಳೊಂದಿಗೆ ತಹಶೀಲದಾರರು ತಮ್ಮ ವರದಿಯನ್ನು ಅರ್ಜಿ ಸ್ವೀಕೃತವಾದ ದಿನದಿಂದ 15 ದಿನಗಳ ಒಳಗಾಗಿ ಜಿಲ್ಲಾಧಿಕಾರಿಗಳಿಗೆ ಸಲ್ಲಿಸುವುದು. 11. ಭೂ ಪರಿವರ್ತನೆ ಮಂಜೂರಾತಿ/ ತಿರಸ್ಕರಿಸಿದ ಪ್ರಕ್ರಿಯೆಯು, 45 ದಿನಗಳೊಳಗಾಗಿ ಪೂರ್ತಿಗೊಳ್ಳಬೇಕು ಅಂತಾ ಮೇಲ್ಕಾಣಿಸಿದ ಸುತ್ತೋಲೆಯಲ್ಲಿ ಸರ್ಕಾರವು ನೀಡಿದ ನಿರ್ದೆಶನಗಳನ್ನು ಗಮನದಲ್ಲಿಟ್ಟುಕೊಂಡು ಕಾರ್ಯನಿರ್ವಹಿಸುವುದು.

ರಾಜ್ಯದ ‘ನಿವೇಶನ ರಹಿತರ’ ಗುಡ್ ನ್ಯೂಸ್: ಇದೆ ‘ಸರ್ಕಾರಿ ಸೈಟ್’ ಪಡೆಯಲು ಅವಕಾಶ, ಇಲ್ಲಿದೆ ಮಾಹಿತಿ

ಮ್ಯೂಚುವಲ್ ಫಂಡ್ ಹೂಡಿಕೆಯಲ್ಲಿ ಪುರುಷರಿಗಿಂತ ಮಹಿಳಾ ಹೂಡಿಕೆದಾರರು ಮೇಲುಗೈ ಸಾಧಿಸಿದ್ದಾರೆ: ವರದಿ | Mutual fund

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಸರ್ಕಾರದಿಂದ ಈ ವರ್ಷ 2 ಲಕ್ಷ `ಪಂಪ್ ಸೆಟ್’ಗಳು ಸಕ್ರಮ.!

Share. Facebook Twitter LinkedIn WhatsApp Email

Related Posts

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 23 ಡಿವೈಎಸ್ಪಿ, 129 ಪಿಐ ವರ್ಗಾವಣೆ

11/02/2026 9:19 PM1 Min Read

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 23 ಡಿವೈಎಸ್ಪಿ ವರ್ಗಾವಣೆ | DYSP Transfer

11/02/2026 9:05 PM1 Min Read

ಮುರುಗನ ಆರಾಧನೆಯ ಹಿಂದೆ ಇಂಥದ್ದೊಂದು ರಹಸ್ಯ ಅಡಗಿದೆ

11/02/2026 8:51 PM2 Mins Read
Recent News

ಎಚ್ಚರ, ಡಿಜಿಟಲ್ ವ್ಯಸನ ಅಪಾಯಕಾರಿ.! ಹೆಚ್ಚುತ್ತಿವೆ ನಿದ್ರಾಹೀನತೆ, ಮಾನಸಿಕ ಸಮಸ್ಯೆ!

11/02/2026 10:05 PM

ನಿಮ್ಮ ಬ್ಯಾಂಕ್ ನಿಮಗೆ ಪಾಲಿಸಿಯನ್ನ ತಪ್ಪಾಗಿ ಮಾರಾಟ ಮಾಡಿದ್ಯಾ? ಚಿಂತಿಸ್ಬೇಡಿ, 100% ಮರುಪಾವತಿಗೆ ‘RBI’ ಆದೇಶ!

11/02/2026 9:31 PM

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 23 ಡಿವೈಎಸ್ಪಿ, 129 ಪಿಐ ವರ್ಗಾವಣೆ

11/02/2026 9:19 PM

BREAKING : ಸಲ್ಮಾನ್ ಖಾನ್ ಸೋದರ ಮಾವ ‘ಆಯುಷ್ ಶರ್ಮಾ’ಗೆ ಬಿಷ್ಣೋಯ್ ಗ್ಯಾಂಗ್’ನಿಂದ ಬೆದರಿಕೆ ಇಮೇಲ್ : ವರದಿ

11/02/2026 9:18 PM
State News
KARNATAKA

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 23 ಡಿವೈಎಸ್ಪಿ, 129 ಪಿಐ ವರ್ಗಾವಣೆ

By kannadanewsnow0911/02/2026 9:19 PM KARNATAKA 1 Min Read

ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಸಲುವಾಗಿ, ಮೇಜರ್ ಸರ್ಜರಿ ಮಾಡಲಾಗಿದೆ. ಬರೋಬ್ಬರಿ 23 ಡಿವೈಎಸ್ಪಿ ಹಾಗೂ…

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 23 ಡಿವೈಎಸ್ಪಿ ವರ್ಗಾವಣೆ | DYSP Transfer

11/02/2026 9:05 PM

ಮುರುಗನ ಆರಾಧನೆಯ ಹಿಂದೆ ಇಂಥದ್ದೊಂದು ರಹಸ್ಯ ಅಡಗಿದೆ

11/02/2026 8:51 PM

ವಂದೇ ಮಾತರಂ ಗೀತೆಗೆ ಬುನಾದಿ ಹಾಕಿದ ಪಕ್ಷ ನಮ್ಮದು: ಡಿಸಿಎಂ ಡಿ.ಕೆ.ಶಿವಕುಮಾರ್‌

11/02/2026 8:30 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.