Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಭಾರತದ ‘ವೇಗ-ಕೌಶಲ್ಯ’ ಮತ್ತು ಡಚ್ ‘ಪರಂಪರೆ’ ಒಂದಾಗಲಿ: ದ್ವಿಪಕ್ಷೀಯ ಬಾಂಧವ್ಯಕ್ಕೆ ಪ್ರಧಾನಿ ಮೋದಿ ಹೊಸ ಮಂತ್ರ!

BIG NEWS : 12 ವರ್ಷದಿಂದ ಶಾಲಾ -ಕಾಲೇಜುಗಳು ಬಳಸುತ್ತಿರುವ ಜಾಗ ಇನ್ಮುಂದೆ ರಾಜ್ಯ ಸರ್ಕಾರ ಸ್ವತ್ತು.!

ತಂತ್ರಜ್ಞಾನ ಮತ್ತು ಆವಿಷ್ಕಾರವೇ ಭಾರತ-ನೆದರ್ಲ್ಯಾಂಡ್ಸ್ ಬಾಂಧವ್ಯದ ಪ್ರಮುಖ ತಳಹದಿ: ಪ್ರಧಾನಿ ಮೋದಿ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಗೌರಿ-ಗಣೇಶ ಹಬ್ಬದ ವೇಳೆ ‘ಪ್ರಸಾದ ವಿತರಣೆ’ ವೇಳೆ ಈ ನಿಯಮ ಪಾಲನೆ ಕಡ್ಡಾಯ: ರಾಜ್ಯ ಸರ್ಕಾರ ಆದೇಶ
KARNATAKA

BREAKING: ಗೌರಿ-ಗಣೇಶ ಹಬ್ಬದ ವೇಳೆ ‘ಪ್ರಸಾದ ವಿತರಣೆ’ ವೇಳೆ ಈ ನಿಯಮ ಪಾಲನೆ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಗೌರಿ ಗಣೇಶ ಹಬ್ಬದ ಸಂದರ್ಭದಲ್ಲಿ ಆಯೋಜಕರು ಪ್ರಸಾದವನ್ನು ಸಾರ್ವಜನಿಕರಿಗೆ ವಿತರಣೆ ಮಾಡುವ ವೇಳೆಯಲ್ಲಿ ಯಾವುದೇ ಅನಾಹುತ ನಡೆಯದಂತೆ ರಾಜ್ಯ ಸರ್ಕಾರ ಎಚ್ಚರಿಕೆ ವಹಿಸಿದೆ. ಮುಂಜಾಗ್ರತಾ ಕ್ರಮವಾಗಿ ಗಣೇಶೋತ್ಸವದ ವೇಳೆ ಪ್ರಸಾದ ವಿನಿಯಮಕ್ಕೆ ಈ ನಿಮಯವನ್ನು ಪಾಲಿಸುವುದು ಕಡ್ಡಾಯಗೊಳಿಸಿ ಆದೇಶಿಸಿದೆ.

ಈ ಕುರಿತಂತೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿದ್ದು, ದಿನಾಂಕ:06.09.2024 ಮತ್ತು 07.09.2024ರಂದು ಗೌರಿ ಗಣೇಶ ಹಬ್ಬವಿರುವುದರಿಂದ ಗಣೇಶ ಮೂರ್ತಿಗಳ ಪ್ರತಿಷ್ಟಾಪನೆ ಮಾಡಿದ ಸ್ಥಳಗಳಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತಾದಿಗಳು ಪಾಲ್ಗೊಂಡು ಪುಸಾದ ರೂಪದಲ್ಲಿ ವಿತರಿಸಲಾಗುವ ಆಹಾರ ಪದಾರ್ಥಗಳನ್ನು ಸೇವಿಸುವ ಹಿನ್ನೆಲೆಯಲ್ಲಿ ಪುಸಾದದ ನೈರ್ಮಲ್ಯತೆ, ಗುಣಮಟ್ಟ ಮತ್ತು ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಬೇಕು ಅಂತ ತಿಳಿಸಿದೆ.

ಈ ದೃಷ್ಟಿಯಿಂದ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆಗಾಗಿ ಸ್ಥಳೀಯ ಸಂಸ್ಥೆಗಳಿಂದ ಅನುಮತಿ ನೀಡುವ ಸಂದರ್ಭದಲ್ಲಿ FSSAI ನೊಂದಣಿ/ಪರವಾನಗಿ ಪಡೆದಿರುವ ವ್ಯಕ್ತಿ/ಸಂಸ್ಥೆಗಳಿಂದ ಮಾತ್ರ ಅಲ್ಲಿ ವಿನಿಯೋಗವಾಗುವ ಪುಸಾದವನ್ನು ಸಿದ್ಧಪಡಿಸಲಾಗುತ್ತಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಅಗತ್ಯ ನಿರ್ದೇಶನಗಳನ್ನು ನೀಡುವಂತೆ ತಿಳಿಸಿದ್ದಾರೆ.

ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು

‘AI ಕೌಶಲ’ ಕುರಿತು ರಾಜ್ಯ ಸರ್ಕಾರದ ಜತೆ ಒಡಂಬಡಿಕೆಗೆ ‘ಮೈಕ್ರೋಸಾಫ್ಟ್’ ಒಲವು: ಸಚಿವ ಎಂ‌.ಬಿ ಪಾಟೀಲ

267 ಅರಣ್ಯ ವೀಕ್ಷಕರಿಗೆ ನೇಮಕಾತಿ ಪತ್ರ ಹಸ್ತಾಂತರ: 50 ಅರಣ್ಯ ಸಿಬ್ಬಂದಿಗೆ ಮುಖ್ಯಮಂತ್ರಿಗಳ ಪದಕ ಪ್ರದಾನ

Share. Facebook Twitter LinkedIn WhatsApp Email

Related Posts

BIG NEWS : 12 ವರ್ಷದಿಂದ ಶಾಲಾ -ಕಾಲೇಜುಗಳು ಬಳಸುತ್ತಿರುವ ಜಾಗ ಇನ್ಮುಂದೆ ರಾಜ್ಯ ಸರ್ಕಾರ ಸ್ವತ್ತು.!

1 Min Read

ಸುಕನ್ಯಾ ಸಮೃದ್ಧಿ ಯೋಜನೆ: ಮೆಚ್ಯೂರಿಟಿಗೂ ಮುನ್ನವೇ ಹಣ ಡ್ರಾ ಮಾಡಬಹುದೇ? ನಿಯಮಗಳು ಇಲ್ಲಿವೆ!

2 Mins Read

BIG NEWS : ರಾಜ್ಯದ ಜನತೆಯ ಗಮನಕ್ಕೆ : ಇಲ್ಲಿದೆ `CM,DCM,ಸಚಿವರ ಕೊಠಡಿ ಮತ್ತು ದೂರವಾಣಿ ಸಂಖ್ಯೆಗಳ’ ಅಧಿಕೃತ ಪಟ್ಟಿ.!

2 Mins Read
Recent News

ಭಾರತದ ‘ವೇಗ-ಕೌಶಲ್ಯ’ ಮತ್ತು ಡಚ್ ‘ಪರಂಪರೆ’ ಒಂದಾಗಲಿ: ದ್ವಿಪಕ್ಷೀಯ ಬಾಂಧವ್ಯಕ್ಕೆ ಪ್ರಧಾನಿ ಮೋದಿ ಹೊಸ ಮಂತ್ರ!

BIG NEWS : 12 ವರ್ಷದಿಂದ ಶಾಲಾ -ಕಾಲೇಜುಗಳು ಬಳಸುತ್ತಿರುವ ಜಾಗ ಇನ್ಮುಂದೆ ರಾಜ್ಯ ಸರ್ಕಾರ ಸ್ವತ್ತು.!

ತಂತ್ರಜ್ಞಾನ ಮತ್ತು ಆವಿಷ್ಕಾರವೇ ಭಾರತ-ನೆದರ್ಲ್ಯಾಂಡ್ಸ್ ಬಾಂಧವ್ಯದ ಪ್ರಮುಖ ತಳಹದಿ: ಪ್ರಧಾನಿ ಮೋದಿ

ಸುಕನ್ಯಾ ಸಮೃದ್ಧಿ ಯೋಜನೆ: ಮೆಚ್ಯೂರಿಟಿಗೂ ಮುನ್ನವೇ ಹಣ ಡ್ರಾ ಮಾಡಬಹುದೇ? ನಿಯಮಗಳು ಇಲ್ಲಿವೆ!

State News
KARNATAKA

BIG NEWS : 12 ವರ್ಷದಿಂದ ಶಾಲಾ -ಕಾಲೇಜುಗಳು ಬಳಸುತ್ತಿರುವ ಜಾಗ ಇನ್ಮುಂದೆ ರಾಜ್ಯ ಸರ್ಕಾರ ಸ್ವತ್ತು.!

By kannadanewsnow57 KARNATAKA 1 Min Read

ಬೆಂಗಳೂರು: ರಾಜ್ಯದಲ್ಲಿರುವ ಸರ್ಕಾರಿ ಶಾಲೆ ಹಾಗೂ ಕಾಲೇಜುಗಳ ಭೂ ದಾಖಲೆಗಳನ್ನು ಕಂದಾಯ ಇಲಾಖೆಯ ಪಹಣಿ (RTC) ಗಳಲ್ಲಿ ಅಧಿಕೃತವಾಗಿ ದಾಖಲಿಸಲು…

ಸುಕನ್ಯಾ ಸಮೃದ್ಧಿ ಯೋಜನೆ: ಮೆಚ್ಯೂರಿಟಿಗೂ ಮುನ್ನವೇ ಹಣ ಡ್ರಾ ಮಾಡಬಹುದೇ? ನಿಯಮಗಳು ಇಲ್ಲಿವೆ!

BIG NEWS : ರಾಜ್ಯದ ಜನತೆಯ ಗಮನಕ್ಕೆ : ಇಲ್ಲಿದೆ `CM,DCM,ಸಚಿವರ ಕೊಠಡಿ ಮತ್ತು ದೂರವಾಣಿ ಸಂಖ್ಯೆಗಳ’ ಅಧಿಕೃತ ಪಟ್ಟಿ.!

Rain Alert : ರಾಜ್ಯದಲ್ಲಿ ಮಳೆ ಆರ್ಭಟಕ್ಕೆ ಮತ್ತೆ ಇಬ್ಬರು ಬಲಿ : ಇನ್ನೂ 4 ದಿನ ಭಾರೀ ಮಳೆ ಮುನ್ಸೂಚನೆ.!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.